ಕನ್ನಡ ಭಾಷೆ ಇತ್ತೀಚಿಗೆ ಅನ್ಯಭಾಷೆಗಳ ವ್ಯಾಮೋಹದಿಂದ ಕುಗ್ಗುತ್ತಿದೆ
Dec 02 2024, 01:19 AM ISTಆಟೋ ಚಾಲಕರು ತಮ್ಮ ವಾಹನಗಳಿಗೆ ಕನ್ನಡದ ಹಿರಿಮೆ ಸಾರುವ ಸಂದೇಶಗಳನ್ನು, ಚಿತ್ರಗಳನ್ನು ಬರೆಸುವ ಮೂಲಕ ಕನ್ನಡಾಭಿಮಾನವನ್ನು ಮೆರೆಯುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಗ್ರಾನೈಟ್ ರಾಜಶೇಖರ್ ಹೇಳಿದರು. ಪಟ್ಟಣದ ಜೂನಿಯರ್ ಕಾಲೇಜು ಆವರಣದಲ್ಲಿ ಹೊಯ್ಸಳ ಆಟೋ ಚಾಲಕರು ಮತ್ತು ಮಾಲೀಕರ ಸಂಘದಿಂದ ಹಮ್ಮಿಕೊಂಡ ಅದ್ಧೂರಿ ಕನ್ನಡ ರಾಜ್ಯೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ತಾಲೂಕಿನ ಹಲ್ಮಿಡಿಯಲ್ಲಿ ಲಭ್ಯವಾದ ಶಿಲಾಶಾಸನದಿಂದ ಶಾಸ್ತ್ರೀಯ ಸ್ಥಾನಮಾನ ಸಿಕ್ಕಿದೆ. ಜಗತ್ತಿನ ಸಾವಿರಾರು ಭಾಷೆಯಲ್ಲಿ ಲಿಪಿಯನ್ನು ಹೊಂದಿರುವ ಹೆಗ್ಗಳಿಕೆ ಕನ್ನಡ ಭಾಷೆಗಿದೆ ಎಂದರು.