• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹಲವು ಹೊಸತನಗಳು

Dec 19 2024, 12:32 AM IST
6 ಸಾವಿರ ನೋಂದಾಯಿತ ಪ್ರತಿನಿಧಿಗಳಿಗೆ ಅರ್ಧ ಕೆಜಿ ಬೆಲ್ಲ, ಅರ್ಧ ಕೆಜಿ ಸಕ್ಕರೆ, ಬ್ರಷ್‌, ಪೇಸ್ಟ್, ಸೋಪು, ಬೆಡ್ ಶಿಟ್ ಒಳಗೊಂಡ ಲೇದರ್ ಬ್ಯಾಗ್‌ನಲ್ಲಿ ವಸತಿ ಮತ್ತು ಸಮ್ಮೇಳನದ ಕಿಟ್.

ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಹಾವಳಿ, ಜನ ಕಳವಳ

Dec 19 2024, 12:32 AM IST
ಎಲ್ಲೆಂದರಲ್ಲಿ ಕಸ ಎಸೆಯುವುದು ಚಿರತೆ ಹಾವಳಿಗೆ ಮತ್ತೊಂದು ಕಾರಣ. ತ್ಯಾಜ್ಯ ಎಸೆಯುವುದರಿಂದ ಅದನ್ನು ತಿನ್ನಲು ರಾತ್ರಿ ವೇಳೆ ನಾಯಿಗಳು ಹೋಗುತ್ತವೆ. ಚಿರತೆಗಳು ಈ ನಾಯಿಗಳನ್ನು ಹಿಡಿದು ತಿನ್ನುತ್ತವೆ. ತ್ಯಾಜ್ಯ ಎಸೆಯುವಲ್ಲೆಲ್ಲ ನಾಯಿಗಳು ಬರುತ್ತವೆ ಎಂದು ಚಿರತೆಗಳು ಹೊಂಚು ಹಾಕುತ್ತಿರುತ್ತವೆ.

ಕನ್ನಡ ಬೆಳವಣಿಗೆಗೆ ಹವ್ಯಕ ಸಮಾಜದ ಕೊಡುಗೆ ಅಪಾರ

Dec 18 2024, 12:47 AM IST
ಭಾರತೀಯ ಸಂಸ್ಕೃತಿಯಲ್ಲಿ ಸೃಜನಾತ್ಮಕ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಮೊದಲಿನಿಂದಲೂ ಪುರಸ್ಕಾರ, ಪ್ರೋತ್ಸಾಹವಿದೆ. ಇಂತಹ ಚಟುವಟಿಕೆಗಳ ಮೂಲಕ ಅತಿ ಪ್ರಾಚೀನ ಭಾಷೆಯಾದ ಕನ್ನಡದ ಬೆಳವಣಿಗೆಗೆ ಹವ್ಯಕ ಸಮಾಜದ ಕೊಡುಗೆ ಅಪಾರ ಎಂದು ಖ್ಯಾತ ವೈದ್ಯ ಡಾ. ಎಂ.ಕೆ. ಭಟ್ ಹೇಳಿದರು.

ಮಂಗಳಮುಖಿ ಈಗ ಬಳ್ಳಾರಿ ವಿವಿ ಕನ್ನಡ ಪ್ರಾಧ್ಯಾಪಕಿ! - ತೃತೀಯ ಲಿಂಗಿಗೆ ಈ ಹುದ್ದೆ ಸಿಕ್ಕಿದ್ದು ರಾಜ್ಯದಲ್ಲೇ ಮೊದಲು

Dec 17 2024, 01:45 AM IST
ತೃತೀಯ ಲಿಂಗಿಯೊಬ್ಬರು ವಿಶ್ವವಿದ್ಯಾಲಯವೊಂದರ ಅರೆಕಾಲಿಕ ಪ್ರಾಧ್ಯಾಪಕಿಯಾಗಿ ನೇಮಕಗೊಳ್ಳುವ ಮೂಲಕ ಶಿಕ್ಷಣದ ಬಲವೊಂದಿದ್ದರೆ ಬದುಕಿನ ಅನೇಕ ಸಂಕಷ್ಟಗಳ ಹಾದಿಯನ್ನು ಸಲೀಸಾಗಿ ದಾಟಬಹುದು ಎಂಬುದನ್ನು ಸಾಬೀತುಗೊಳಿಸಿದ್ದಾರೆ.

ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕೊಡುಗೆ ಸಿಕ್ಕೀತೆ?

Dec 17 2024, 01:04 AM IST
ಬೆಳಗಾವಿ ಅಧಿವೇಶನದಲ್ಲಿ ಈ ವಾರ ಉತ್ತರ ಕರ್ನಾಟಕದ ಬೇಕು, ಬೇಡಿಕೆಗಳ ಬಗ್ಗೆ ಚರ್ಚೆ ನಡೆಯಲಿದೆ. ಜಿಲ್ಲೆಯ ಬಹುಕಾಲದ ಬೇಡಿಕೆಯಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಗ್ಗೆ ನಮ್ಮ ಜಿಲ್ಲೆಯ ಶಾಸಕರು ಧ್ವನಿ ಎತ್ತಬೇಕು ಎನ್ನುವುದು ಜನತೆಯ ಬಯಕೆಯಾಗಿದೆ.

ಕನ್ನಡ ಐತಿಹಾಸಿಕ, ಸಾಹಿತ್ಯಿಕವಾಗಿ ಶ್ರೀಮಂತ ಭಾಷೆ: ರವಿ ಎಂ. ನಾಯ್ಕ

Dec 17 2024, 01:03 AM IST
ಭಕ್ತಿ, ಜ್ಞಾನ, ದೇವರು ಇವುಗಳ ಬಗ್ಗೆ ವೈಚಾರಿಕವಾಗಿ ಆಲೋಚನೆ ಮಾಡಬೇಕು. ದೇವರು ಸತ್ಯ, ಧರ್ಮವೂ ಸತ್ಯ. ಆದರೆ ಅವುಗಳ ಹಿಂದಿರುವ ತಿಳಿವಳಿಕೆ ವೈಚಾರಿಕವಾಗಿ, ವೈಜ್ಞಾನಿಕ ಆಲೋಚನೆ ಮಾಡಬೇಕು.

ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಬೇಕೇ ಬೇಕು: ಕನ್ನಡ ಪಕ್ಷ ಆಗ್ರಹ

Dec 17 2024, 12:47 AM IST
ಮಂಡ್ಯ ಜಿಲ್ಲೆ ವಿಶೇಷವಾಗಿ ನಾಟಿ ಕೋಳಿ ಸಾರು ಮತ್ತು ರಾಗಿ ಮುದ್ದೆಗೆ ಹೆಸರಾಗಿದೆ. ಸಮ್ಮೇಳನಗಳಲ್ಲಿ ಸ್ಥಳೀಯ ತಿಂಡಿ ವಿಶೇಷಗಳನ್ನು ಆದರಿಸುವ ಸಂಪ್ರದಾಯ ಹಿಂದಿನಿಂದಲೂ ಬಂದಿದೆ.

ವಿದ್ಯಾರ್ಥಿಗಳಿಗೆ ಕನ್ನಡ ಪ್ರಜ್ಞೆ, ಕನ್ನಡದ ಬಗ್ಗೆ ತಿಳಿವಳಿಕೆ ಮುಖ್ಯ: ಡಾ ಮೀರಾಶಿವಲಿಂಗಯ್ಯ

Dec 17 2024, 12:46 AM IST
ಕನ್ನಡ ಸಾಹಿತ್ಯ ಪರಿಷತ್ತು ಮಕ್ಕಳಲ್ಲಿ ಕನ್ನಡದ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸಲು ರಸಪ್ರಶ್ನೆ ಕಾರ್ಯಕ್ರಮವನ್ನು ಶಾಲಾ ವಿಭಾಗ, ಕಾಲೇಜು ವಿಭಾಗ ಹಾಗೂ ತಾಲೂಕು ಮಟ್ಟದಲ್ಲಿ ಮೂರು ಹಂತವಾಗಿ ಏರ್ಪಡಿಸಿದೆ. ಇಂದು ಪ್ರೌಢಶಾಲಾ ವಿಭಾಗ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಏಕಕಾಲದಲ್ಲಿ ಜಿಲ್ಲಾ ಮಟ್ಟದಲ್ಲಿ ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ.

ಕನ್ನಡ ಭಾಷಾಭಿಮಾನಕ್ಕೆ ಕೆಎಸ್‌ಎನ್‌ ಕೊಡುಗೆ ಅನನ್ಯ: ತೈಲೂರು ವೆಂಕಟಕೃಷ್ಣ

Dec 17 2024, 12:45 AM IST
ಮಂಡ್ಯ ಜಿಲ್ಲೆಯ ಸಾಹಿತಿಗಳು, ಕಲಾವಿದರು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ತಮ್ಮದೇ ಆದ ಸಾಹಿತ್ಯ ಕೃಷಿ ಸಾಧನೆಯಿಂದ ಮನೆ ಮಾತಾಗಿದ್ದಾರೆ. ಜಿಲ್ಲೆಯ ಕೀರ್ತಿ, ಗರಿಮೆಯನ್ನು ಹೆಚ್ಚಿಸುವಲ್ಲಿ ಶ್ರಮಿಸಿದ್ದಾರೆ. ಕೆ.ಎಸ್.ನರಸಿಂಹ ಸ್ವಾಮಿ ಅವರು ತಮ್ಮ ನವಿರಾದ ಭಾವನೆಗಳನ್ನು ಕವನಗಳಲ್ಲಿ ತರುವುದರ ಮೂಲಕ ಕಲಾ ರಸಿಕರ, ಪ್ರೇಮಿಗಳ ದೇಶಭಕ್ತರ ಪ್ರೇಮ, ದೇಶಾಭಿಮಾನ ಜಾಗೃತಗೊಳಿಸುವಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.

ಮೂಲ್ಕಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್‌ ಪದಾಧಿಕಾರಿಗಳ ಪದಗ್ರಹಣ

Dec 16 2024, 12:50 AM IST
ಕಿನ್ನಿಗೋಳಿಯ ನೇಕಾರ ಸೌಧದ ಸಭಾಭವನದಲ್ಲಿ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮೂಲ್ಕಿ ತಾಲೂಕು ಘಟಕದ ಮೂಲ್ಕಿ ಹೋಬಳಿ ಘಟಕದ ಪದಾಧಿಕಾರಿಗಳ ಪದಗ್ರಹಣ ಸ್ವೀಕಾರ ಸಮಾರಂಭ ನೆರವೇರಿತು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 163
  • next >

More Trending News

Top Stories
ಸನ್‌ ಗ್ರೂಪ್‌ನಲ್ಲಿ ದಾಯಾದಿ ಕಲಹ
2024ರ ಲೋಕ ಚುನಾವಣೆಗೆ ಬಿಜೆಪಿ ₹1,494 ಕೋಟಿ ವೆಚ್ಚ!
ಅಂಧ ಮಕ್ಕಳಿಂದ ಜನ್ಮ ದಿನ ಹಾರೈಕೆ : ರಾಷ್ಟ್ರಪತಿ ಮುರ್ಮು ಕಣ್ಣೀರು!
ರಣಭೂಮಿಗೆ ಅಮೆರಿಕ ಪ್ರವೇಶ ಸದ್ಯಕ್ಕಿಲ್ಲ? 2 ವಾರದಲ್ಲಿ ಇರಾನ್ ನಿರ್ಧಾರ
ಇಂದು ಆಂಧ್ರ ಕಡಲ ತೀರದಲ್ಲಿ 11ನೇ ಯೋಗ ದಿನ : ಪ್ರಧಾನಿ ಮೋದಿ ಭಾಗಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved