• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದಿನಿಂದ 5 ದಿನಗಳ ಕಾಲ ರಾಷ್ಟ್ರೀಯ ಸ್ವಯಂಸೇವಕ ಸಂಘ ಸರಸಂಘಚಾಲಕ ದಕ್ಷಿಣ ಕನ್ನಡ ಭೇಟಿ

Dec 07 2024, 12:35 AM IST
ಡಿ.6ರಂದು ರಾತ್ರಿ ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿ ಸಂಘನಿಕೇತನದಲ್ಲಿ ವಾಸ್ತವ್ಯ. ಡಿ.7ರಂದು ಬೆಳಗ್ಗೆ ಮಂಗಳೂರು ನಗರದಲ್ಲಿ ಪ್ರಭಾತ್‌ ಶಾಖೆಯೊಂದಕ್ಕೆ ಭೇಟಿ. ಬಳಿಕ ಕಾರ್ಯಕರ್ತರ ವೈಯಕ್ತಿಕ ಭೇಟಿ. ಸಂಜೆ 7 ಗಂಟೆಗೆ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಕ್ರೀಡೋತ್ಸದಲ್ಲಿ ಭಾಗಿಯಾಗಲಿದ್ದಾರೆ.

ಕದಂಬ ಕನ್ನಡ ಜಿಲ್ಲೆ, ಬನವಾಸಿ ತಾಲೂಕಾಗಲಿ: ಅನಂತಮೂರ್ತಿ ಹೆಗಡೆ

Dec 07 2024, 12:34 AM IST
ಪ್ರತ್ಯೇಕ ಜಿಲ್ಲಾ ಹೋರಾಟಕ್ಕೆ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಬೆಂಬಲ ಸೂಚಿಸಿದ್ದಾರೆ. ಅದೇ ರೀತಿ ಶಾಸಕ ಭೀಮಣ್ಣ ನಾಯ್ಕ ಅವರೂ ಸಹಕಾರ ನೀಡುವುದರ ಜತೆಗೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿಸುವ ಮಾತನ್ನು ಹೇಳಿದ್ದಾರೆ.

ಎಲ್ಲರ ಮನೆಗಳ ಮೇಲೂ ಕನ್ನಡ ಬಾವುಟ ಹಾರಲಿ- ಕನ್ನಡದ ಹಬ್ಬವನ್ನು ಮನೆಯ ಹಬ್ಬದಂತೆ ಆಚರಿಸಬೇಕು : ಸಚಿವ ಚಲುವರಾಯಸ್ವಾಮಿ

Dec 07 2024, 12:33 AM IST

  ಕನ್ನಡದ ಹಬ್ಬವನ್ನು ಮನೆಯ ಹಬ್ಬದಂತೆ ಆಚರಿಸಬೇಕು. ಸಾಹಿತ್ಯ ಸಮ್ಮೇಳನದ ಅಂಗವಾಗಿ ಡಿ.15 ರಂದು ಕನ್ನಡಕ್ಕಾಗಿ ಓಟ ಎಂಬ ಘೋಷವಾಕ್ಯದಡಿ ಹಮ್ಮಿಕೊಂಡಿರುವ ಮ್ಯಾರಥಾನ್ ನಲ್ಲಿ ನಗರದ ಪ್ರತಿ ಮನೆಯಿಂದ ಕನಿಷ್ಠ ಒಬ್ಬ ಸದಸ್ಯರಾದರೂ ಪಾಲ್ಗೊಳ್ಳಬೇಕು.

ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ವಿರೋಧಿ ಟಿಪ್ಪು ಗೋಷ್ಠಿ ಬೇಡ: ಬಿಜೆಪಿ

Dec 07 2024, 12:33 AM IST
ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ವಿರೋಧಿ ವ್ಯಕ್ತಿಯ ವಿಚಾರ ಗೋಷ್ಠಿಯನ್ನು ಕೆಲ ಸಾಹಿತಿಗಳು ಆಯೋಜಿಸಲು ಸಿದ್ಧತೆ ಮಾಡಿರುವುದು ಮಾಧ್ಯಮಗಳ ಮೂಲಕ ತಿಳಿದಿದೆ. ಇದಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದರು.

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭೂರಿ ಭೋಜನ

Dec 07 2024, 12:32 AM IST
ಬೆಳಗಿನ ಉಪಹಾರ, ಮಧ್ಯಾಹ್ನದ ಊಟ, ಸಂಜೆಯ ಸ್ನ್ಯಾಕ್ಸ್, ರಾತ್ರಿ ಊಟದ ವ್ಯವಸ್ಥೆ ಮಾಡಲಾಗಿದೆ. 350 ಜನ ಬಾಣಸಿಗರು 900 ಜನ ಬಡಿಸುವವರು ಮತ್ತು ಅಡಿಗೆ ಸ್ವಚ್ಚತೆಗೆ ಸಂಬಂಧಿಸಿದಂತಹ ಕಾರ್ಮಿಕರು ಮೂರು ದಿನಗಳ ನಿರಂತರ ಕೆಲಸವನ್ನು ಮಾಡಲಿದ್ದಾರೆ ಹಾಗೂ ರುಚಿ ಶುಚಿಯಾದಂತಹ ಉಟವನ್ನು ಸಿದ್ದಪಡಿಸಲು ಸೂಚನೆ ನೀಡಲಾಗಿದೆ.

ಕನ್ನಡ ಸಾಹಿತ್ಯ ಸಮ್ಮೇಳನ ರಥಕ್ಕೆ ಸಂಭ್ರಮದ ಸ್ವಾಗತ

Dec 06 2024, 08:58 AM IST
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಕನ್ನಡ ಜ್ಯೋತಿ ಹೊತ್ತ ರಥಯಾತ್ರೆ ಚಾಮರಾಜನಗರದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿದರು.

ಯಳಂದೂರಲ್ಲಿ ಕನ್ನಡ ರಥಕ್ಕೆ ಅದ್ಧೂರಿ ಸ್ವಾಗತ

Dec 06 2024, 08:57 AM IST
ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮಕ್ಕೆ ಗುರುವಾರ ಆಗಮಿಸಿದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ರಥಕ್ಕೆ ಅದ್ಧೂರಿ ಸ್ವಾಗತವನ್ನು ಕೋರಲಾಯಿತು.

ಮಣಿಪಾಲ: ಜಿಸಿಪಿಎಎಸ್‌ನಲ್ಲಿ ಕನ್ನಡ ರಂಗಭೂಮಿ ದಿನಾಚರಣೆ

Dec 06 2024, 08:57 AM IST
ಧಾರವಾಡದ ಸಕ್ಕರಿ ಬಾಳಾಚಾರ್ಯ ಶಾಂತಕವಿ ಟ್ರಸ್ಟ್ ಮತ್ತು ಕಿರ್ದಾರ್ ರಂಗಮಂದಿರಗಳ ಆಶ್ರಯದಲ್ಲಿ ಆಧುನಿಕ ಕನ್ನಡ ರಂಗಭೂಮಿ ದಿನವನ್ನು ಇತ್ತೀಚೆಗೆ ಮಣಿಪಾಲ ಮಾಹೆಯ ಗಾಂಧಿಯನ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ (ಜಿಸಿಪಿಎಎಸ್‌)ನಲ್ಲಿ ‘ಉಳಿದ ಪುಟಗಳು’ ನಾಟಕದ ಪ್ರದರ್ಶನದೊಂದಿಗೆ ಆಚರಿಸಲಾಯಿತು.

ಕನ್ನಡ ನೆಲದ್ದೇ ಅದ್ಭುತ ಸಂಸ್ಕೃತಿ

Dec 06 2024, 08:57 AM IST
ಕುದೂರು: ಕನ್ನಡ ನೆಲದ್ದೇ ಅದ್ಭುತವಾದ ಸಂಸ್ಕೃತಿ. ದೂರದ ನೇಪಾಳ ದೇಶದ ತನಕ ಕನ್ನಡ ಭಾಷೆಯ ಸೆಳೆತವಿರುವುದು ನಾವು ಕಾಣಬಹುದು ಎಂದು ಸಬ್ ಇನ್ಸ್‌ಪೆಕ್ಟರ್ ಕೃಷ್ಣಮೂರ್ತಿ ಹೇಳಿದರು.

ವಿಜೃಂಭಣೆಯ ಟ್ಯಾಲೆಂಟ್ ವಿದ್ಯಾಸಂಸ್ಥೆ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ

Dec 06 2024, 08:56 AM IST
ಸ್ವರಚಿತ ಕವನ ವಾಚನ, ಕವಿಗೋಷ್ಠಿ, ಭರತ ನಾಟ್ಯ ಮತ್ತು ಜಾನಪದ ನೃತ್ಯ ಮತ್ತು ಜಾನಪದಗೀತ ಗಾಯನದ ಮೂಲಕ ಹಲವು ಶಾಲೆಗಳ ಮಕ್ಕಳು ನೆರದಿದ್ದವರನ್ನು ರಂಜಿಸಿದರು.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 163
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved