ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಗೊಂಡಿರುವ ಸ್ಯಾಂಜೋ ಆಸ್ಪತ್ರೆ ಹಿಂಭಾಗದ ಸ್ಥಳ ಇದೀಗ ವಿವಾದಕ್ಕೆ ಸಿಲುಕಿದೆ. ಸಾಹಿತ್ಯ ಸಮ್ಮೇಳನ ನಡೆಸಲು ಗುರುತಿಸಿರುವ ಪ್ರದೇಶದಲ್ಲಿರುವ 27 ಎಕರೆ ಪ್ರದೇಶ ಜಿಲ್ಲಾ ಪೊಲೀಸ್ ನೌಕರರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಸೇರಿದ ಆಸ್ತಿ ಎಂದು ದೂರು