• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಭಾಷಾಭಿಮಾನಕ್ಕೆ ಕೆಎಸ್‌ಎನ್‌ ಕೊಡುಗೆ ಅನನ್ಯ: ತೈಲೂರು ವೆಂಕಟಕೃಷ್ಣ

Dec 17 2024, 12:45 AM IST
ಮಂಡ್ಯ ಜಿಲ್ಲೆಯ ಸಾಹಿತಿಗಳು, ಕಲಾವಿದರು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ತಮ್ಮದೇ ಆದ ಸಾಹಿತ್ಯ ಕೃಷಿ ಸಾಧನೆಯಿಂದ ಮನೆ ಮಾತಾಗಿದ್ದಾರೆ. ಜಿಲ್ಲೆಯ ಕೀರ್ತಿ, ಗರಿಮೆಯನ್ನು ಹೆಚ್ಚಿಸುವಲ್ಲಿ ಶ್ರಮಿಸಿದ್ದಾರೆ. ಕೆ.ಎಸ್.ನರಸಿಂಹ ಸ್ವಾಮಿ ಅವರು ತಮ್ಮ ನವಿರಾದ ಭಾವನೆಗಳನ್ನು ಕವನಗಳಲ್ಲಿ ತರುವುದರ ಮೂಲಕ ಕಲಾ ರಸಿಕರ, ಪ್ರೇಮಿಗಳ ದೇಶಭಕ್ತರ ಪ್ರೇಮ, ದೇಶಾಭಿಮಾನ ಜಾಗೃತಗೊಳಿಸುವಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.

ಮೂಲ್ಕಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್‌ ಪದಾಧಿಕಾರಿಗಳ ಪದಗ್ರಹಣ

Dec 16 2024, 12:50 AM IST
ಕಿನ್ನಿಗೋಳಿಯ ನೇಕಾರ ಸೌಧದ ಸಭಾಭವನದಲ್ಲಿ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮೂಲ್ಕಿ ತಾಲೂಕು ಘಟಕದ ಮೂಲ್ಕಿ ಹೋಬಳಿ ಘಟಕದ ಪದಾಧಿಕಾರಿಗಳ ಪದಗ್ರಹಣ ಸ್ವೀಕಾರ ಸಮಾರಂಭ ನೆರವೇರಿತು.

ಮಂಡ್ಯದಲ್ಲಿ ಆಯೋಜಿಸಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ‘ಪೊಲೀಸ್‌ ಬ್ಯಾಂಡ್‌’ ಮೆರುಗು

Dec 16 2024, 12:49 AM IST
ಮಂಡ್ಯದಲ್ಲಿ ಆಯೋಜಿಸಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಡಿ.22ರಂದು ಸಂಜೆ 6ಕ್ಕೆ ಇದೇ ಮೊದಲ ಬಾರಿಗೆ ಪೊಲೀಸ್ ಬ್ಯಾಂಡ್ ಮೇಳೈಸಲಿದ್ದು, ಇದು ಪ್ರಮುಖ ಆಕರ್ಷಣೆಯಾಗಲಿದೆ.

20 ರಿಂದ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

Dec 16 2024, 12:45 AM IST
ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಇದೇ ಡಿ. 20, 21, 22ರಂದು ಮಂಡ್ಯದಲ್ಲಿ ನಡೆಯಲಿದೆ. ವಿವಿಧ ವಿಚಾರ, ಸಮಸ್ಯೆಗಳ ಕುರಿತು ವಿಚಾರ ಮಂಡನೆ ಮಾಡಲಿದ್ದಾರೆ.

ಸಾಹಿತ್ಯ ಸಮ್ಮೇಳನದ ಕನ್ನಡ ಪ್ರಚಾರ ರಥಕ್ಕೆ ಭವ್ಯ ಸ್ವಾಗತ

Dec 15 2024, 02:04 AM IST
ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಾಗಮಂಗಲದಿಂದ ಕೃಷ್ಣರಾಜಪೇಟೆ ಪಟ್ಟಣಕ್ಕೆ ಆಗಮಿಸಿದ ಸಾಹಿತ್ಯ ಸಮ್ಮೇಳನದ ಕನ್ನಡ ಪ್ರಚಾರ ರಥಕ್ಕೆ ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಮಂಡ್ಯ ನಗರದಲ್ಲಿ ನಡೆಯಲಿರುವ ಅಕ್ಷರ ಜಾತ್ರೆಯಲ್ಲಿ ತಾಲೂಕಿನ ಜನತೆ ಸೇರಿದಂತೆ ಯುವಜನರು ಹಾಗೂ ವಿದ್ಯಾರ್ಥಿಗಳು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು.

ಕನ್ನಡ ಭಾಷೆ, ಸಾಹಿತ್ಯದಲ್ಲಿ ನಮ್ಮೆಲ್ಲರ ಉಸಿರು, ಬದುಕಿದೆ: ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ

Dec 15 2024, 02:03 AM IST
ಕನ್ನಡ ಭಾಷೆಯ ಫಲವಂತಿಕೆ ಕರ್ನಾಟಕ ನೆಲೆ ಫಲವತ್ತತೆಯನ್ನು ಅವಲಂಬಿಸಿದ್ದು ಕನ್ನಡ ಭಾಷೆ ಮತ್ತಷ್ಟು ಶ್ರೀಮಂತವಾಗಬೇಕಿದೆ ಎಂದು ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾದ ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ ತಿಳಿಸಿದರು. ತಿಪಟೂರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಶನಿವಾರ ನಡೆದ ಆರನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದರು.

ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ವಿಶೇಷ ರಥ!

Dec 15 2024, 02:03 AM IST

ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇನ್ನೇನು ದಿನಗಣನೆ ಆರಂಭವಾಗಿದ್ದು. ಸಮ್ಮೇಳನಾಧ್ಯಕ್ಷರಿಗೆ ನಾಲ್ಕು ಲಕ್ಷ ರು. ವೆಚ್ಚದಲ್ಲಿ ವಿಶೇಷ ರಥವೊಂದು ನಿರ್ಮಾಣವಾಗುತ್ತಿದೆ. 

ಬಯಲಾಟ ಕನ್ನಡ ತೆಲುಗು ನಡುವಿನ ಸಾಂಸ್ಕೃತಿಕ ಕೊಂಡಿ: ಕುಂ.ವೀ.

Dec 15 2024, 02:02 AM IST
ಯಾವುದೇ ಕಾರಣಕ್ಕೂ ಬಯಲಾಟ ಕಲಾವಿದರನ್ನು ಅಲಕ್ಷ್ಯ ಮಾಡಬಾರದು.

ಮೇಲುಕೋಟೆ ಧಾರ್ಮಿಕ ಕ್ಷೇತ್ರ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಚ್ಚಳಿಯದ ಕೊಡುಗೆ ನೀಡಿದೆ: ವಿ.ವೆಂಕಟರಾಮೇಗೌಡ

Dec 15 2024, 02:02 AM IST
ನಮ್ಮೂರಿನ ಕನ್ನಡ ಪತ್ರಿಕಾ ಲೋಕದ ದಿಗ್ಗಜ ಖಾದ್ರಿ ಶಾಮಣ್ಣ ಸಹ ಸೇವೆ ಮಾಡಿದ್ದಾರೆ. ಸಾಹಿತ್ಯ ಸಮ್ಮೇಳನದಲ್ಲಿ ಇಂತಹ ಪ್ರಾತಸ್ಮರಣೀಯರನ್ನು ನೆನೆಯುವ ಕಾರ್ಯ ನಡೆಯಬೇಕು. ಇಲ್ಲಿನ ಶತಮಾನದ ಸರ್ಕಾರಿ ಪ್ರಾಥಮಿಕ ಶಾಲೆ, ಸಂಸ್ಕೃತ ಮಹಾ ಪಾಠ ಶಾಲೆ ಗ್ರಂಥಾಲಯಗಳಿವೆ. ಅವುಗಳ ಬಲವರ್ಧನೆಯಾಗಬೇಕಾದ ಅಗತ್ಯವಿದೆ.

ಕನ್ನಡ ಭಾಷಾ ಅಸ್ಮಿತೆ, ಅಭಿಮಾನ ಅಗತ್ಯ

Dec 15 2024, 02:02 AM IST
ನುಡಿಹಬ್ಬ- 2024 ಕಾರ್ಯಕ್ರಮ ಉದ್ಘಾಟಿಸಿ ಹನಮಂತ ಮಾವಿನಮರದ ಮಾತನಾಡಿ ಕನ್ನಡ ಅಸ್ಮಿತೆಗೆ ಧಕ್ಕೆ ಬರದಂತೆ ನಾವೆಲ್ಲರೂ ನೋಡಿಕೊಳ್ಳಬೇಕಿದೆ ಎಂದಿದ್ದಾರೆ.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 170
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved