• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುವಜನರಲ್ಲಿ ಕನ್ನಡ ಭಾಷೆ ಪ್ರೀತಿ ಬಿತ್ತುತ್ತಿರುವ ಕಸಾಪ: ಪೂರ್ಣೇಶ್

Jul 04 2025, 12:32 AM IST
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಯುವ ಜನರು ಕನ್ನಡ ಭಾಷೆ ಪ್ರೀತಿಸುವಂತ ಕೆಲಸ ಮಾಡುತ್ತಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪೂರ್ಣೇಶ್ ತಿಳಿಸಿದರು.

ಪ್ರೀತಮ್ ನಾಯಕ್‌ಗೆ ‘ಕನ್ನಡ ಸಿರಿ’ ಪ್ರಶಸ್ತಿ

Jul 03 2025, 11:48 PM IST
ಕನ್ನಡ ಮತ್ತು ತುಳು ನಾಟಕ ರಂಗದಲ್ಲಿ ಅಭಿನಯಿಸಿ, ಬಳಿಕ ತುಳು, ಕನ್ನಡ ಚಲನಚಿತ್ರಗಳ ಅಭಿನಯದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಉಡುಪಿ ಸಮೀಪದ ನಿಂಜೂರಿನ ಪ್ರೀತಮ್ ನಾಯಕ್ ಅವರಿಗೆ ಮುಂಬೈಯ ಕಲಾ ಜಗತ್ತು ಸಂಸ್ಥೆಯ ವತಿಯಿಂದ ಬಂಟರ ಭವನದ ಶ್ರೀಮತಿ ರಾಧಾ ಬಾಯಿ ಟಿ. ಭಂಡಾರಿ ಆಡಿಟೋರಿಯಂನಲ್ಲಿ ಕಲಾ ಜಗತ್ತು ಮುಂಬೈ ಅಧ್ಯಕ್ಷ ತೋನ್ಸೆ ವಿಜಯಕುಮಾರ್ ಶೆಟ್ಟಿ ನೇತೃತ್ವದಲ್ಲಿ ‘ಕನ್ನಡ ಸಿರಿ’ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಮಂಗಳೂರು ವಿಶ್ವವಿದ್ಯಾನಿಲಯ ಕನ್ನಡ ವಿಭಾಗ ‘ಬಿತ್ತಿ ದಿನಾಚರಣೆ‘

Jul 02 2025, 11:47 PM IST
ಕೊಣಾಜೆ ಮಂಗಳಗಂಗೋತ್ರಿಯ ಮಂಗಳೂರು ವಿವಿಯ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಮಂಗಳವಾರ ‘ಬಿತ್ತಿ’ ಗೋಡೆ ಬರಹ ಪತ್ರಿಕೆಯ ಬಿತ್ತಿ ದಿನಾಚರಣೆಯಲ್ಲಿ ವಾರ್ಷಿಕ ಸಂಚಿಕೆಯನ್ನು ಲೇಖಕ, ಕಾವೂರು ಬಿಜಿಎಸ್‌ ಕಾಲೇಜಿನ ಪ್ರಾಂಶುಪಾಲ ಡಾ.ಸುಬ್ರಹ್ಮಣ್ಯ ಸಿ ಕುಂಜೂರು ಬಿಡುಗಡೆಗೊಳಿಸಿದರು.

ಸರ್ಕಾರಿ ಕನ್ನಡ ಶಾಲೆಗಳಲ್ಲಿ ರಾಷ್ಟ್ರ ಪ್ರೇಮ ಉತ್ತೇಜಿಸುವ ಶಿಕ್ಷಣ ನೀಡಬೇಕು

Jul 01 2025, 12:48 AM IST
ಅಜ್ಜಂಪುರ , ಸರ್ಕಾರಿ ಕನ್ನಡ ಶಾಲೆಗಳಲ್ಲಿ ರಾಷ್ಟ್ರ ಪ್ರೇಮ ಉತ್ತೇಜಿಸುವ ಶಿಕ್ಷಣ ನೀಡಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಮುಂದಿನ ಪೀಳಿಗೆಗಾಗಿ ಕನ್ನಡ ಕಟ್ಟೋಣ: ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ

Jul 01 2025, 12:47 AM IST
ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಲು ಅವಕಾಶವಿದೆ. ಸಾಧನೆ ಮಾಡುವ ಪ್ರತಿಭಾವಂತರಿಗೆ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉತ್ತಮ ಅವಕಾಶಗಳಿಗೆ. ಪ್ರತಿಭಾವಂತರನ್ನು ಪ್ರೋತ್ಸಾಹಿಸುವ ಕೆಲಸ ನಿರಂತರವಾಗಿ ನಡೆಯಬೇಕಾಗಿದೆ.

ಕನ್ನಡ ಬೆಳೆಸಲು ಮಾತೃ ಹೃದಯ ಅವಶ್ಯ : ನಾಗಾಭರಣ ಅಭಿಪ್ರಾಯ

Jun 30 2025, 09:40 AM IST

ಪ್ರಾಚೀನ ಇತಿಹಾಸವಿರುವ ಕನ್ನಡ ಬೆಳೆಸಲು ಮಾತೃ ಹೃದಯ ಇರಬೇಕು. ಮಾತೃ ಹೃದಯ ಹಿಡಿತ ಸಾಧಿಸುವುದಿಲ್ಲ, ಪ್ರೀತಿ ಹಂಚುತ್ತದೆ ಎಂದು ಚಿತ್ರ ನಿರ್ದೇಶಕ ಟಿ.ಎಸ್‌.ನಾಗಾಭರಣ ಅಭಿಪ್ರಾಯಪಟ್ಟಿದ್ದಾರೆ.

ಯಕ್ಷಗಾನ ಕನ್ನಡ ನಾಡಿನ ಹೆಮ್ಮೆಯ ಕಲೆಯಾಗಿದೆ: ಶಾಸಕ ಆರಗ ಜ್ಞಾನೇಂದ್ರ

Jun 30 2025, 12:34 AM IST
ರಂಗಭೂಮಿಯಲ್ಲಿ ಧಾರ್ಮಿಕ ಭಾವನೆಯೊಂದಿಗೆ ಹೊಸ ಮಜಲನ್ನು ಸೃಷ್ಟಿಸುತ್ತಿರುವ ಯಕ್ಷಗಾನ ಕನ್ನಡನಾಡಿನ ಹೆಮ್ಮೆಯ ಕಲೆಯಾಗಿದೆ. ಸನಾತನ ಮೌಲ್ಯಗಳನ್ನು ನಿಖರವಾಗಿ ಮುಂದಿನ ತಲೆಮಾರಿಗೆ ತಲುಪಿಸುವಲ್ಲಿಯೂ ಯಕ್ಷಗಾನ ಪರಿಣಾಮಕಾರಿಯಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಕನ್ನಡ ಶಾಲೆ ಉಳಿಸಿ ಬೆಳೆಸುವುದು ಎಲ್ಲರ ಹೊಣೆ

Jun 29 2025, 01:32 AM IST
ಇಂದು ಕನ್ನಡ ಶಾಲೆಗಳು ಅವನತಿಯ ಅಂಚಿನಲ್ಲಿವೆ. ನಾವೆಲ್ಲರೂ ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸುವಂತಹ ಕೆಲಸ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಬೀಚಗಾನಹಳ್ಳಿ ಸರ್ಕಾರಿ ಶಾಲೆಯ ಹಳೇಯ ವಿದ್ಯಾರ್ಥಿಗಳು ಹಮ್ಮಿಕೊಂಡಿರುವ ನಮ್ಮ ಶಾಲೆ ನಮ್ಮ ಹೆಮ್ಮೆ ಕಾರ್ಯಕ್ರಮ ಎಲ್ಲರಿಗೂ ಮಾದರಿಯಾಗಬೇಕು.

ಕನ್ನಡ ನೆಲ ಪ್ರಾಚೀನ ಕಾಲದಿಂದಲೂ ಸರ್ವಸಮಾನತೆಯನ್ನು ಸಾರಿದ ಪುಣ್ಯಭೂಮಿ: ಡಾ.ಚಂದ್ರಶೇಖರ ಕಂಬಾರ

Jun 27 2025, 12:49 AM IST
ಕನ್ನಡ ನೆಲ ಪ್ರಾಚೀನ ಕಾಲದಿಂದಲೂ ಸಾಹಿತ್ಯದೊಂದಿಗೆ ಸರ್ವಸಮಾನತೆ ಸಾರಿದ ಪುಣ್ಯಭೂಮಿ. ಕನ್ನಡ ಭಾಷೆಗೆ ಆಧಾರ ಸಹಿತವಾದ ಪ್ರಾಚೀನತೆ ಬಹಳ ಹಿಂದಿನಿಂದಲೂ ಇದೆ. ಕನ್ನಡೇತರ ಸಾಹಿತ್ಯದ ಕೃತಿಗಳಿಂದಲೂ ನಾಡಿನ ಇತಿಹಾಸದ ಕುರುಹುಗಳು ದೊರೆತಿರುವುದು ಕನ್ನಡ ಭಾಷೆಯ ಚರಿತ್ರೆಯನ್ನು ಬಲ್ಲವರಿಗೆ ತಿಳಿದಿದೆ.

ಕನ್ನಡ ನಾಡುನುಡಿಯ ಅಭಿಮಾನ ಸದಾ ಜೀವಂತವಾಗಿರಲಿ: ಡಿ.ಬಿ. ನಾಯ್ಕ

Jun 27 2025, 12:48 AM IST
ಕನ್ನಡ ನಾಡು ನುಡಿಯ ಅಭಿಮಾನ ಸದಾ ಜೀವಂತವಾಗಿರಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 170
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved