• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಪೂರ್ಣ ಬೆಂಬಲ

Dec 02 2024, 01:18 AM IST
ಚನ್ನಗಿರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಬರುವ ತಿಂಗಳು ಸಂತೆಬೆನ್ನೂರು ಗ್ರಾಮದಲ್ಲಿ ನಡೆಯಲಿರುವ ತಾಲೂಕುಮಟ್ಟದ 17ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಸಕಲ ರೀತಿಯ ಸಹಕಾರಗಳನ್ನು ನೀಡಲಿದ್ದೇನೆ. ಕನ್ನಡ ಸಾಹಿತ್ಯವನ್ನು ಬೆಳೆಸಲು ಸಂಪೂರ್ಣ ಬೆಂಬಲ ನೀಡುವೆ ಎಂದು ಶಾಸಕ ಬಸವರಾಜ ವಿ. ಶಿವಗಂಗಾ ಹೇಳಿದರು.

ಕನ್ನಡ ಭಾಷೆ, ಸಂಸ್ಕೃತಿ ಸಂರಕ್ಷಣೆ ಅಗತ್ಯ: ದೊಡ್ಡೇಗೌಡ

Dec 02 2024, 01:18 AM IST
ಕನ್ನಡ ಭಾಷಾ ಸಂಸ್ಕೃತಿ ಸಂರಕ್ಷಿಸುವ ಕಾರ್ಯ ನಡೆಯಬೇಕಾಗಿದೆ ಎಂದು ಡಾ. ದೊಡ್ಡೇಗೌಡ ಹೇಳಿದರು.

ಕದಂಬ ಕನ್ನಡ ಜಿಲ್ಲೆ ಆಗುವ ವರೆಗೂ ಹೋರಾಟ ನಿಲ್ಲದು: ಅನಂತಮೂರ್ತಿ ಹೆಗಡೆ

Dec 02 2024, 01:17 AM IST
ಈ ಹೋರಾವು ಜಾತ್ಯತೀತ ಹಾಗೂ ಪಕ್ಷಾತೀತವಾಗಿದೆ. ಹೋರಾಟದಲ್ಲಿ ಘಟ್ಟದ ಮೇಲಿನ ತಾಲೂಕಿನ ಸರ್ವಜನರು ಭಾಗವಹಿಸಿ ಶಕ್ತಿ ತುಂಬುವ ಕೆಲಸ ಮಾಡಿದರೆ ಶೀಘ್ರದಲ್ಲಿ ಶಿರಸಿ ಜಿಲ್ಲಾ ಕೇಂದ್ರ ಸ್ಥಾನವನ್ನಾಗಲಿದೆ.

ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ಭೂಕಂಪ, ಬೆದರಿದ ಜನ

Dec 02 2024, 01:17 AM IST
ಭಾನುವಾರ ಬೆಳಗ್ಗೆ 11.50ರ ಸುಮಾರಿಗೆ ಭಾರಿ ಸದ್ದು ಕೇಳಿಬಂತು. ನಂತರ 2- 3 ಸೆಕೆಂಡುಗಳ ಕಾಲ ಭೂಮಿ ಅದುರಿತು. ಜನತೆ ಭಯಗೊಂಡು ಮನೆಯಿಂದ ಹೊರಕ್ಕೆ ಬಂದರು.

ಕನ್ನಡ ಅಭಿಮಾನದ ಆಡಳಿತ ಭಾಷೆಯಾಗಲಿ: ಪ್ರೊ. ಕೌಜಲಗಿ

Dec 02 2024, 01:16 AM IST
ಆಡು ಭಾಷೆಯಾಗಿ ಹೆಚ್ಚು ಕನ್ನಡವನ್ನು ಬಳಿಸಿದಾಗ ಮಾತ್ರ ಮುಂದಿನ ಯುವ ಪೀಳಿಗೆ ಕನ್ನಡ ಭಾಷೆಯನ್ನು ಉಳಿಸಿ, ಬೆಳಿಸಲು ಸಾಧ್ಯ ಎಂದು ಹುಬ್ಬಳ್ಳಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಪ್ರೊ. ಕೆ.ಎಸ್. ಕೌಜಲಗಿ ಕರೆ ನೀಡಿದರು.

ಕನ್ನಡ ಅಭಿಮಾನ ಬೆಳೆಸುವ ಸಾಹಿತ್ಯ ಸಮ್ಮೇಳನಗಳು

Dec 02 2024, 01:15 AM IST
ಮಾಗಡಿ: ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಡಿ. 20, 21, 22 ರಂದು ನಡೆಯುತ್ತಿದ್ದು, ಸಾರ್ವಜನಿಕರಲ್ಲಿ ಸಮ್ಮೇಳನದ ಅರಿವು ಮೂಡಿಸಲು ಕನ್ನಡ ರಥಯಾತ್ರೆ ಮಾಡಲಾಗುತ್ತಿದೆ ಎಂದು ತಹಸೀಲ್ದಾರ್ ಶರತ್ ಕುಮಾರ್ ಹೇಳಿದರು.

ಅನಂತಪುರಿ ಕನ್ನಡ ಸಾಂಸ್ಕೃತಿಕ ಉತ್ಸವದಲ್ಲಿ ಗಡಿನಾಡ ಕನ್ನಡಿಗರ ಸಮಸ್ಯೆ ಚರ್ಚೆ

Dec 02 2024, 01:15 AM IST
ವಿಚಾರಗೋಷ್ಠಿಯಲ್ಲಿ ಕೇರಳದ ಗಡಿನಾಡ ಕನ್ನಡಿಗರ ಸಮಸ್ಯೆ ಮತ್ತು ಪರಿಹಾರದ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು. ಈ ಸಮಾರಂಭದಲ್ಲಿ ಸಮಾಜ ಸೇವೆ, ಶಿಕ್ಷಣ ಕ್ಷೇತ್ರ, ವೈದ್ಯಕೀಯ, ಕಲೆ, ಭಾಷೆ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದ ಒಟ್ಟು 9 ಮಂದಿ ಗಡಿನಾಡ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಯಿತು.

ಕನ್ನಡ ನಿತ್ಯ ಬಳಕೆಯ ಭಾಷೆಯಾಗಲಿ

Dec 02 2024, 01:15 AM IST
ಕನ್ನಡಿಗರು ಸಾಂಕೇತಕವಾಗಿ ನವೆಂಬರ್ ತಿಂಗಳಲ್ಲಿ ಮಾತ್ರ ಕನ್ನಡಿಗರಾಗದೇ ನಿತ್ಯದಲ್ಲಿ ಕನ್ನಡ ಭಾಷೆಯನ್ನು ಆರಾಧಿಸಬೇಕು. ಆಗಾದಾಗ ಮಾತ್ರ ಕನ್ನಡ ನಿತ್ಯದ ಭಾಷೆಯಾಗುವುದು ಎಂದು ಬಿಜೆಪಿ ಮುಖಂಡ ರಾಜೇಶ್ ಪಾಟೇಲ್ ಹೇಳಿದರು.

ಕನ್ನಡ ಬೆಳವಣಿಗೆ ಮನೆಯಿಂದಲೇ ಆದಲ್ಲಿ ಭಾಷೆ ಜೀವಂತ: ಶಾಸಕ ಬಸವಂತಪ್ಪ

Dec 02 2024, 01:15 AM IST
ಕನ್ನಡ ಬೆಳವಣಿಗೆ ಮನೆಯಿಂದಲೇ ಬೆಳೆಯಬೇಕು. ಆಗ ಮಾತ್ರ ಕನ್ನಡ ಭಾಷೆ ಜೀವಂತವಾಗಿ ಉಳಿಯುತ್ತದೆ ಎಂದು ಶಾಸಕ ಕೆ.ಎಸ್. ಬಸವಂತಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.

ನಾವು ಎಷ್ಟೇ ಭಾಷೆ ಕಲಿತಿದ್ದರೂ ನಮ್ಮ ಜೀವನದ ಭಾಷೆ ಕನ್ನಡ: ಶ್ರೀಇಳೈ ಅಳ್ವಾರ್‌ ಸ್ವಾಮೀಜಿ

Dec 01 2024, 01:35 AM IST
ಕರ್ನಾಟಕ ರಾಜ್ಯೋತ್ಸವ ಆಚರಣೆ ಒಂದು ದಿನಕ್ಕೆ ಸೀಮಿತವಾಗದೆ ಪ್ರತಿದಿನ ಕನ್ನಡ ಭಾಷೆ ಬಳಸುವ ಮೂಲಕ ನಿತ್ಯದ ಹಬ್ಬವಾಗಬೇಕು. ಸಾವಿರಾರು ವರ್ಷದ ಇತಿಹಾಸವಿರುವ ಕನ್ನಡ ನಾಡು, ನುಡಿ, ಸಂಸ್ಕೃತಿಗೆ ಅನೇಕ ಮಹನೀಯರ ಕೊಡುಗೆ ಇದೆ.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 163
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved