• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ಸಮಗ್ರ ಕರವೇಯಿಂದ ಕನ್ನಡ ಹಬ್ಬ, ಕನ್ನಡ ರಾಜ್ಯೋತ್ಸವ

Dec 21 2024, 01:16 AM IST
ಸಮಗ್ರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮೂರನೇ ವರ್ಷದ ಕನ್ನಡ ಹಬ್ಬ ಹಾಗೂ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಡಿ.21ರಂದು ಸಂಜೆ 5.30 ಗಂಟೆಗೆ ನಗರದ ಜಯದೇವ ವೃತ್ತದಲ್ಲಿರುವ ಶಿವಯೋಗಿ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಗ್ರ ಕರವೇ ಸಂಸ್ಥಾಪಕ ರಾಜಾಧ್ಯಕ್ಷ ವಿ.ಅವಿನಾಶ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಮಂಡ್ಯದ ಹಿರಿಮೆ ಹೆಚ್ಚಿಸಿದ ಸಾಹಿತ್ಯ ರತ್ನಗಳು!

Dec 20 2024, 09:46 AM IST

ಕನ್ನಡ ನೆಲದಲ್ಲಿ ಹುಟ್ಟಿ ಸಾಹಿತ್ಯ ಲೋಕವನ್ನು ಬೆಳಗಿದ ಆ‌ರ್.ನರಸಿಂಹಾಚಾರ್, ಬಿ.ಎಂ.ಶ್ರೀ, ಪು.ತಿ.ನರಸಿಂಹಾಚಾರ್, ಎ.ಎನ್.ಮೂರ್ತಿರಾವ್, ಕೆ.ಎಸ್‌.ನರಸಿಂಹಸ್ವಾಮಿ, ಡಾ.ಹೆಚ್.ಎಲ್.ನಾಗೇಗೌಡ, ಪ್ರೊ.ಜಿ.ವೆಂಕಟಸುಬ್ಬಯ್ಯ ಅವರು ಸಮ್ಮೇಳನದ ಅಧ್ಯಕ್ಷರಾಗಿ ಮಂಡ್ಯ ಜಿಲ್ಲೆಗೆ ಗರಿ ಮೂಡಿಸಿದ್ದಾರೆ.

ಅನ್ನ ಬೇಕು ಅಂದ್ರೆ ಕನ್ನಡ ಕಲೀಬೇಕು ಎಂಬ ವಾತಾವರಣ ಉಂಟಾಗಬೇಕು: ಗೊ.ರು. ಚನ್ನಬಸಪ್ಪ

Dec 20 2024, 09:29 AM IST

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾದ ಗೊ.ರು. ಚನ್ನಬಸಪ್ಪ ಅವರು ನಾಡು ನುಡಯ ಸಮಸ್ಯೆಯ, ಕೈಗೊಳ್ಳಬೇಕಾದ ಕ್ರಮಗಳು ಇತ್ಯಾದಿ ಕುರಿತು ತಮ್ಮ ಒಳನೋಟಗಳನ್ನು ಹಂಚಿಕೊಂಡಿದ್ದಾರೆ.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪಗೆ ಅದ್ಧೂರಿ ಸ್ವಾಗತ

Dec 20 2024, 12:49 AM IST

ಗೊ.ರು.ಚನ್ನಬಸಪ್ಪ ಅವರು ಆಗಮಿಸುತ್ತಿದ್ದಂತೆ ಪೂರ್ಣಕುಂಭದೊಂದಿಗೆ ನಾದಸ್ವರ, ಡೊಳ್ಳು ಕುಣಿತ, ಪೂಜಾ ಕುಣಿತ ಒಳಗೊಂಡಂತೆ ಜಾನಪದ ಕಲಾತಂಡಗಳಿಂದ ಬರಮಾಡಿಕೊಳ್ಳಲಾಯಿತು.  

ಮಂಡ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

Dec 20 2024, 12:49 AM IST

ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ನಗರ ಸರ್ವ ರೀತಿಯಲ್ಲೂ ಸಜ್ಜುಗೊಂಡಿದ್ದು, ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ

Dec 20 2024, 12:49 AM IST

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಗರದ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ ನೀಡಿದರು. ಸಮ್ಮೇಳನ ನಡೆಯುವ ಮೂರು ದಿನವೂ ದೀಪಾಲಂಕಾರ ಇರಲಿದೆ.  

ಪ್ರೌಢಶಾಲೆ ವಿದ್ಯಾರ್ಥಿಗಳಿಗೂ ಕನ್ನಡ ಓದಲು, ಬರೆಯಲು ಬರೊಲ್ಲ

Dec 20 2024, 12:47 AM IST
ಕೇವಲ 10ನೇ ತರಗತಿಯಲ್ಲಿ ಮಾತ್ರ ಅಲ್ಲ, 9 ಮತ್ತು 8ನೇ ತರಗತಿಯಲ್ಲಿಯೂ ಓದಲು, ಬರೆಯಲು ಬಾರದ ವಿದ್ಯಾರ್ಥಿಗಳು ಇದ್ದಾರೆ.

ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಸಕಲ ರೀತಿಯಲ್ಲೂ ಸಜ್ಜು

Dec 20 2024, 12:47 AM IST
ಸಕ್ಕರೆ ನಾಡು ಮಂಡ್ಯದಲ್ಲಿ ಮೂರನೇ ಬಾರಿಗೆ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. 30 ವರ್ಷಗಳ ಬಳಿಕ ಅದ್ಧೂರಿಯಾಗಿ ನುಡಿಜಾತ್ರೆಯ ಆತಿಥ್ಯ ಉಣಬಡಿಸಲು ನಗರ ಸಕಲ ರೀತಿಯಲ್ಲೂ ಸಜ್ಜುಗೊಂಡಿದೆ.

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿಂದು ಸಾಧಕರಿಗೆ ಸನ್ಮಾನ

Dec 20 2024, 12:46 AM IST
ಸುತ್ತೂರು ಮಠದ ಶ್ರೀಶಿವರಾತ್ರಿ ದೇಶಿ ಕೇಂದ್ರ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದು, ಗದಗ ಡಂಬಳದ ಶ್ರೀಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠದ ಡಾ.ತೋಂಟದ ಸಿದ್ದರಾಮ ಮಹಾಸ್ವಾಮಿಗಳ ಸನ್ನಿಧಾನದಲ್ಲಿ ಆಂಧ್ರಪ್ರದೇಶ ರಾಜ್ಯಪಾಲರಾದ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಸಾಧಕರನ್ನು ಸನ್ಮಾನಿಸಲಿದ್ದಾರೆ.

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಾಟಾಳ್ ವಿರೋಧ

Dec 20 2024, 12:46 AM IST
ರಾಮನಗರ: ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವುದನ್ನು ವಿರೋಧಿಸಿ ಹಿರಿಯ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಗುರುವಾರ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 183
  • next >

More Trending News

Top Stories
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved