• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಲ್ಲ ಇಲಾಖೆಗಳಲ್ಲೂ ಕನ್ನಡ ಕಡ್ಡಾಯ ಬಳಕೆಗೆ ತಾಕೀತು

Jun 26 2025, 01:32 AM IST

ಸರ್ಕಾರದ ಎಲ್ಲಾ ಇಲಾಖೆಗಳು ಆಡಳಿತದಲ್ಲಿ ಕಡ್ಡಾಯವಾಗಿ ಪೂರ್ಣ ಪ್ರಮಾಣದಲ್ಲಿ ಕನ್ನಡ ಬಳಸಬೇಕು. ಸರ್ಕಾರಿ ಕಚೇರಿಗಳ ನಾಮಫಲಕಗಳನ್ನು ಕನ್ನಡದಲ್ಲಿಯೇ ಪ್ರದರ್ಶಿಸಬೇಕು. ಈ ಸೂಚನೆ ಉಲ್ಲಂಘಿಸಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ   ಸುತ್ತೋಲೆ ಹೊರಡಿಸಿದ್ದಾರೆ.

ರಂಜಿಸಿದ ಕನ್ನಡ, ಹಿಂದಿ ಜನಪ್ರಿಯ ಚಲನಚಿತ್ರಗೀತೆಗಳ ರಸಸಂಜೆ

Jun 25 2025, 01:18 AM IST
ಪಾವನಾ ಹಾಗೂ ಪರಮೇಶ್‌ ಅವರು ಸರ್ಕಾರಿ ನೌಕರಿಯಲ್ಲಿದ್ದುಕೊಂಡು ಗಾಯನ ತಂಡವನ್ನು ಕಟ್ಟಿ ಮೈಸೂರು ನಗರ ಮಾತ್ರವಲ್ಲದೇ ಸುತ್ತಮುತ್ತಲಿನ ಪ್ರದೇಶಗಳಲ್ಲೂ ಕಾರ್ಯಕ್ರಮಗಳನ್ನು ನೀಡುತ್ತಾ ಪ್ರಸಿದ್ಧರಾಗಿದ್ದಾರೆ. ಅ

ಎಸ್ಸೆಸ್ಸೆಲ್ಸಿ ಕನ್ನಡ ವಿಷಯದಲ್ಲಿ ಶೇ.100 ಅಂಕ ಪಡೆದ 825 ವಿದ್ಯಾರ್ಥಿಗಳಿಗೆ ಗೌರವ

Jun 23 2025, 11:48 PM IST
2022ರಲ್ಲಿ 1250 ವಿದ್ಯಾರ್ಥಿಗಳನ್ನು, 2023ರಲ್ಲಿ 1100, 2024ರಲ್ಲಿ 900 ವಿದ್ಯಾರ್ಥಿಗಳನ್ನು ಅಭಿನಂದಿಸಲಾಗಿದೆ.

ಜೀವನದಲ್ಲಿ ಸ್ವಚ್ಛ ಕನ್ನಡ ಬಳಸಿ: ಸುಬ್ರಾಯ ಸಂಪಾಜೆ

Jun 23 2025, 11:48 PM IST
ಮನೆ, ವ್ಯವಹಾರ, ಬೋಧನೆ ಮತ್ತು ಜೀವನದ ಎಲ್ಲ ಕ್ಷೇತ್ರಗಳಲ್ಲೂ ನಾವು ಸ್ವಚ್ಛ ಕನ್ನಡವನ್ನು ಬಳಸಬೇಕು ಎಂದು ಗಣ್ಯರು ತಿಳಿಸಿದರು.

26-27ರಂದು ಕುಂದಾಪ್ರ ಕನ್ನಡ ಹಬ್ಬ - ಬೆಂಗಳೂರಿನಲ್ಲಿ ಕಾರ್‍ಯಕ್ರಮ

Jun 23 2025, 10:54 AM IST

‘ಕುಂದಾಪ್ರ ಕನ್ನಡ ಪ್ರತಿಷ್ಠಾನ’ದಿಂದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಪ್ರಯುಕ್ತ ಜು. 26, 27ರಂದು ಕುಂದಾಪ್ರ ಕನ್ನಡ ಹಬ್ಬ-2025 ಹೊಸಕೆರೆಹಳ್ಳಿ ನೈಸ್ ರೋಡ್ ಜಂಕ್ಷನ್‌ನ ನಂದಿ ಲಿಂಕ್ ಗ್ರೌಂಡ್‌ನಲ್ಲಿ ನಡೆಯಲಿದೆ.

ಯಾವತ್ತಿನಿಂದಲೂ ಕನ್ನಡ ಉಳಿಸಿಕೊಳ್ಳುವ ಸಮಸ್ಯೆ ನಮ್ಮ ದುರ್ದೈವ!

Jun 23 2025, 01:17 AM IST
ಕನ್ನಡದ ಪ್ರಾಚೀನತೆ ಕುರಿತು ಹೇಳುವುದಾದರೆ, ತಮಿಳಿನಲ್ಲಿನ ಕೆಲವು ಕನ್ನಡ ಪದಗಳನ್ನು ಆಧರಿಸಿ ಕನ್ನಡವು ತಮಿಳಿನಿಂದ ಹುಟ್ಟಿತೆಂದಾಗಲಿ, ಕನ್ನಡದಲ್ಲಿನ ಕೆಲವು ತಮಿಳು ಪದಗಳನ್ನು ಆಧರಿಸಿ ತಮಿಳು ಕನ್ನಡದಿಂದ ಹುಟ್ಟಿತೆಂದಾಗಲಿ ಹೇಳುವುದು ಸರಿಯಲ್ಲ.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಮ್ಮೇಳನ ಮಾಡಿ

Jun 22 2025, 11:47 PM IST
ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಕನ್ನಡ ಸಾಹಿತ್ಯ ಪರಿಷತ್ ನ ತಾಲೂಕು ಸಮ್ಮೇಳನವನ್ನು ಶೀಘ್ರದಲ್ಲೇ ಮಾಡಬೇಕೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಸಿದ್ಧಲಿಂಗಪ್ಪ ತಾಲೂಕು ಅಧ್ಯಕ್ಷರಿಗೆ ಸೂಚಿಸಿದರು.

ಕನ್ನಡ ಕಲರವ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗೆ ಆಹ್ವಾನ

Jun 18 2025, 11:49 PM IST
ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಉಪ್ಪಿನಂಗಡಿ ಹೋಬಳಿ ಘಟಕದ ವತಿಯಿಂದ ಕನ್ನಡ ಕಲರವ -೨ ಕಾರ್ಯಕ್ರಮವನ್ನು ಆ.8ರಂದು ಆಯೋಜಿಸಲಾಗಿದೆ. ಕಾರ್ಯಕ್ರಮದ ಅಂಗವಾಗಿ ಆ.2ರಂದು ಉಪ್ಪಿನಂಗಡಿ ಹೋಬಳಿ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ , ಭಾಷಣ ಸ್ಪರ್ಧೆ, ಹಾಗೂ ಸ್ವ ರಚಿತ ಕವನ ಸ್ಪರ್ಧೆ ಆಯೋಜಿಸಲಾಗಿದೆ.

ಎಸ್ಪಿ ಬಳಿಕ ಈಗ ದಕ್ಷಿಣ ಕನ್ನಡ ಡೀಸಿ ಎತ್ತಂಗಡಿ

Jun 18 2025, 12:07 AM IST
ಕರಾವಳಿ ಜಿಲ್ಲೆಗಳಲ್ಲಿ ಕೋಮು ಗದ್ದಲ ತಡೆಗೆ ವಿಫಲರಾದ ಹಿರಿಯ ಅಧಿಕಾರಿಗಳನ್ನು ಬದಲಿಸುವಂತೆ ಎದ್ದಿದ್ದ ಕೂಗಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್‌ ಅವರನ್ನು ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ಹಿರಿಯ ಐಎಎಸ್‌ ಅಧಿಕಾರಿ ಎಚ್‌.ವಿ.ದರ್ಶನ್‌ ಅವರನ್ನು ನಿಯೋಜಿಸಿದೆ.

ಕನ್ನಡ ಕಾರ್ಯಕ್ರಮದಲ್ಲಿ ಹಿಂದಿ ಹಾಡು ಹಾಡಿದಾಗ ಏನಾಯ್ತು? ಓಡೋಡಿ ಬಂದ ಅಧಿಕಾರಿ!

Jun 16 2025, 05:57 AM IST

ಕಭೀ ಕಭೀ ಮೇರೆ ದಿಲ್‌ ಮೆ’ ಅನ್ನುತ್ತಿದ್ದಂತೆ ಓಡೋಡಿ ಬಂದ ಅಧಿಕಾರಿ । ನಿಲ್ಸಿ ನಿಲ್ಸಿ ಇದು ಕನ್ನಡ ಕಾರ್ಯಕ್ರಮ ಎಂದು ತಾಕೀತು

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 170
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved