• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಭವನ, ರಾಜ್ಯೋತ್ಸವ ಆಚರಣೆಗೆ ಕ್ರಮ ಕೈಗೊಳ್ಳಿ

Dec 03 2024, 12:32 AM IST
ಪ್ರತಿವರ್ಷ ನಗರಸಭೆಯಿಂದ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ, ನಗರದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ನಿವೇಶನ ಸೌಲಭ್ಯ ಕಲ್ಪಿಸಲು ಆಗ್ರಹಿಸಿ, ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಸೋಮವಾರ ಹರಿಹರದಲ್ಲಿ ಮನವಿ ಸಲ್ಲಿಸಿದ್ದಾರೆ.

ಕನ್ನಡ ಬೆಳಸುವಂತ ಕೆಲಸ ಗ್ರಾಮದಿಂದ ಆಗುತ್ತಿದೆ: ವೈ.ಎಸ್. ರಾಮಸ್ವಾಮಿ

Dec 03 2024, 12:32 AM IST
ಇಂದು ಜಿಲ್ಲಾ ಪ್ರದೇಶದಲ್ಲಿ ಬೆಳವಣಿಗೆ ಕಂಡಂತೆ ಕನ್ನಡದ ಮೇಲಿನ ಅಭಿಮಾನ ಕಡಿಮೆ ಆಗುತ್ತಿದೆ. ಸಾವಿರಾರು ವರ್ಷಗಳ ಇತಿಹಾಸ ಇರುವ ಭಾಷೆಯನ್ನು ಬೆಳೆಸುವ ಕಾರ್ಯಕ್ರಮ ಇಂದು ಹಳ್ಳಿಯಲ್ಲಿ ಮಾಡುವಂತ ಈ ತರಹದ ಕಾರ್ಯಕ್ರಮದಿಂದ ಜೀವಂತವಾಗಿದೆ.

ಸವಾಲುಗಳು ಮಧ್ಯೆ ಕನ್ನಡ ಭಾಷೆ: ಕಸಾಪ ಜಿಲ್ಲಾಧ್ಯಕ್ಷ ಲಿಂಗರಾಜ ಅಂಗಡಿ

Dec 03 2024, 12:32 AM IST
ಆಂಗ್ಲ ಮತ್ತು ಅನ್ಯಭಾಷೆಗಳ ವ್ಯಾಮೋಹ ನಮ್ಮನ್ನು ಆವರಿಸಿಕೊಂಡು ಕನ್ನಡ ಉಳಿಸಲು ಹೋರಾಟ ಮಾಡುವ ಪರಿಸ್ಥಿತಿ ಎದುರಾಗಿದೆ.

ಜನರನ್ನು ಒಂದುಗೂಡಿಸಲು ಕನ್ನಡ ಭಾಷೆ ಸಹಕರಿಸಿ: ಪ್ರೊ. ನರೇಂದ್ರ ರೈ ದೇರ್ಲ

Dec 03 2024, 12:32 AM IST
ಬಹುತತ್ವದ ಜನರನ್ನು ಒಂದುಗೂಡಿಸಲು ಕನ್ನಡ ಭಾಷೆ ಮತ್ತು ಸಾಹಿತ್ಯ ಸಹಕರಿಸುತ್ತದೆ ಎಂದು ನಿವೃತ್ತ ಪ್ರಾಧ್ಯಾಪಕ ನರೇಂದ್ರ ರೈ ದೇರ್ಲ ಹೇಳಿದರು.

ಉತ್ತರ ಕನ್ನಡ ಜಿಲ್ಲಾ ಪಂಚಾಯತಿಗೆ ಪ್ರತಿಷ್ಠಿತ ಸ್ಕೋಚ್‌ ಪ್ರಶಸ್ತಿ

Dec 03 2024, 12:32 AM IST
ನವದೆಹಲಿಯಲ್ಲಿ ಪಿಎಚ್‌ಡಿ ಚೆಂಬರ್ ಆಫ್‌ ಕಾಮರ್ಸ್‌ನಲ್ಲಿ ನಡೆದ ಸಮಾರಂಭದಲ್ಲಿ ಡಮಾಮಿ ಸಿದ್ದಿ ಸಮುದಾಯ ಪ್ರವಾಸೋದ್ಯಮ ಯೋಜನೆಗೆ ಪ್ರತಿಷ್ಠಿತ ಸ್ಕೋಚ್ (SKOCH) ಪ್ರಶಸ್ತಿಯು ದೊರಕಿದೆ.

ಫೆಂಗಲ್‌ ಎಫೆಕ್ಟ್‌: ದಕ್ಷಿಣ ಕನ್ನಡ, ಉಡುಪಿಯಲ್ಲಿ ಧಾರಾಕಾರ ಮಳೆ, ಇಂದು ಶಾಲೆಗಳಿಗೆ ರಜೆ

Dec 03 2024, 12:31 AM IST
ಡಿ.3ರಂದೂ ಭಾರೀ ಮಳೆಯಾಗುವ ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಅಂಗನವಾಡಿಯಿಂದ ಪಿಯು ಕಾಲೇಜುವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಆದೇಶ ಹೊರಡಿಸಿದ್ದಾರೆ. ಮೀನುಗಾರರು ಡಿ.6ರವರೆಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಕನ್ನಡ ರಕ್ಷಣೆಯಲ್ಲಿ ಸಂಘಟನೆಗಳ ಪಾತ್ರ ಶ್ಲಾಘನೀಯ

Dec 03 2024, 12:31 AM IST
ರಾಜ್ಯಾದ್ಯಂತ ಶೇ.೬೦ ರಷ್ಟು ಕನ್ನಡ ನಾಮಫಲಕ ಆಳವಡಿಸುವಂತೆ ಕನ್ನಡ ಸಂಘಟನೆಗಳು ಮಾಡಿದ ಬೃಹತ್‌ ಹೋರಾಟದಿಂದ ಸರ್ಕಾರವು ಎಚ್ಚೆತ್ತು ಐಟಿಬಿಟಿ ಕಂಪನಿಗಳು ಮಾಲ್‌ ಸೇರಿದಂತೆ ಎಲ್ಲ ಅಂಗಡಿ ಮುಗ್ಗಟ್ಟುಗಳಲ್ಲಿ ಶೇ.೬೦ ರಷ್ಟು ಕಡ್ಡಾಯ ಎಂದ ಸರ್ಕಾರ ಆದೇಶ ಮಾಡಿದೆ.

ಕನ್ನಡ ಕಟ್ಟಿ, ಗಟ್ಟಿಗೊಳಿಸಿದ ವಚನಕಾರರು

Dec 03 2024, 12:30 AM IST
ಕನ್ನಡಪ್ರಭ ವಾರ್ತೆ ಇವಣಗಿ ವರದಾನಿ ಲಕ್ಕಮ್ಮದೇವಿ ಮುಖ್ಯವೇದಿಕೆ (ಬ.ಬಾಗೇವಾಡಿ) ನಾಡಿನ ಶಾಸನಗಳು ಮತ್ತು ಪ್ರಾಚೀನ ಗ್ರಂಥಗಳು ನಾಡಿನ ಹಿರಿಮೆ-ಗರಿಮೆಯನ್ನು ಸಾರಿ ಹೇಳುತ್ತವೆ. ಕನ್ನಡ ಭಾಷೆಯ ಸೊಗಡು ಎಲ್ಲರನ್ನು ಮೃದುಗೊಳಿಸುವ ಶಕ್ತಿ ಹೊಂದಿವೆ ಎಂದು ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಸಿದ್ದರಾಮ ಬಿರಾದಾರ ಹೇಳಿದರು.

ಗಡಿನಾಡಿನಲ್ಲಿ ಕೇರಳ ಸರ್ಕಾರ ಕನ್ನಡ ವಿರೋಧಿ ನೀತಿ-ಕಾಸರಗೋಡು ಜಿಲ್ಲಾ ಶಾಲಾ ಕಲೋತ್ಸವ ಕನ್ನಡ ಅವಗಣನೆ

Dec 02 2024, 10:37 AM IST

ಗಡಿನಾಡಿನಲ್ಲಿ ಕೇರಳ ಸರ್ಕಾರ ಕನ್ನಡ ವಿರೋಧಿ ನೀತಿ ಮತ್ತೆ ಮುಂದುವರಿದಿದೆ. ಕಾಸರಗೋಡಿನ ಹೊಸದುರ್ಗದ ಉದಿನೂರಿನಲ್ಲಿ ನಡೆದ ಮೂರು ದಿನಗಳ ಕಂದಾಯ ಜಿಲ್ಲಾ ಶಾಲಾ ಕಲೋತ್ಸವದಲ್ಲಿ ಕನ್ನಡವನ್ನು ಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಕರ್ನಾಟಕ ಏಕೀಕರಣ ಬಳಿಕವೂ ಚಾಮರಾಜನಗರ ಜಿಲ್ಲೆಯಲಿ ಕನ್ನಡ ಉಳಿದಿದೆ: ಸಿ.ಮಂಜುನಾಥ ಪ್ರಸನ್ನ

Dec 02 2024, 01:19 AM IST
ಏಕೀಕರಣದ ನಂತರವೂ ತಮಿಳುನಾಡು ಮತ್ತು ಕೇರಳ ರಾಜ್ಯಗಳು ಸನಿಹದಲ್ಲಿದ್ದರೂ ಕನ್ನಡದ ವಾತಾವರಣ ಉಳಿಸಿಕೊಂಡ ಜಿಲ್ಲೆ ಎಂದರೆ ಚಾಮರಾಜನಗರ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪ ನಿರ್ದೇಶಕ ಸಿ.ಮಂಜುನಾಥ ಪ್ರಸನ್ನ ಹೇಳಿದರು. ಗುಂಡ್ಲುಪೇಟೆಯಲ್ಲಿ ಕನ್ನಡ ಸುವರ್ಣ ಸಂಭ್ರಮ ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 183
  • next >

More Trending News

Top Stories
ಸಿಎಂ ಪುತ್ರನ ಹೇಳಿಕೆಯಿಂದ ರಾಜ್ಯ ರಾಜಕೀಯದಲ್ಲಿ ಸಂಚಲನ
ವಿದೇಶದಿಂದ ಪ್ರತಿಭೆಗಳ ಮರಳಿ ಕರೆತರಲು ಕರ್ನಾಟಕ ರೀತಿ ಸ್ಕಿಂ
ಆಳಂದ 1 ಮತ ಡಿಲೀಟ್‌ಗೆ ₹80 ಬೆಲೆ!
ಇರುಮುಡಿ ಹೊತ್ತು ಅಯ್ಯಪ್ಪನದರ್ಶನ ಪಡೆದ ದ್ರೌಪದಿ ಮುರ್ಮು
ಧರ್ಮಸ್ಥಳ ಬುರುಡೆ ಕೇಸ್‌ ತನಿಖೆ ವಾರದಲ್ಲಿ ಅಂತ್ಯ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved