ಕುಶಾಲನಗರ: 11ರಂದು 5 ಸಾವಿರ ಮಂದಿಯ ‘ಕನ್ನಡ ಕಂಠ ಗಾಯನ’
Nov 07 2024, 11:47 PM ISTಕರ್ನಾಟಕ ಸುವರ್ಣ ಸಂಭ್ರಮ ಪ್ರಯುಕ್ತ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ವಿವಿಧ ಸಂಘ ಸಂಸ್ಥೆಗಳು, ಕನ್ನಡ ಅಭಿಮಾನಿಗಳು ಹಾಗೂ ನಾಗರಿಕರ ಸಹಭಾಗಿತ್ವದಲ್ಲಿ ಹಾಗೂ 69 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ 11ರಂದು ಕುಶಾಲನಗರದಲ್ಲಿ 5 ಸಾವಿರ ಮಂದಿ ಪಾಲ್ಗೊಂಡು ‘ಕನ್ನಡ ಕಂಠ ಗಾಯನ’ ಕಾರ್ಯಕ್ರಮ ನಡೆಯಲಿದೆ.