ಕನ್ನಡ ಬಳಸುವುದರಿಂದ ಮಾತ್ರ ಉಳಿಸಲು ಸಾಧ್ಯ-ತಹಸೀಲ್ದಾರ್ ರೇಣುಕಮ್ಮ
Nov 02 2024, 01:17 AM ISTಕನ್ನಡ ಬಳಸುವುದರಿಂದ ಮಾತ್ರ ಉಳಿಸಲು ಸಾಧ್ಯ, ಭಾಷೆ ನಮ್ಮ ಸಂಸ್ಕೃತಿ ಇತಿಹಾಸದ ಅಭಿವ್ಯಕ್ತಿ. ಕನ್ನಡ ನಾಡಿಗಾಗಿ ಶ್ರಮಿಸಿದವರನ್ನು ಸ್ಮರಿಸಿ, ಸಾಹಿತ್ಯದ ಮೂಲಕ ಕನ್ನಡ ಕಟ್ಟಿದವರನ್ನು ಗೌರವಿಸೋಣ ಎಂದು ಹಾನಗಲ್ಲ ತಹಸೀಲ್ದಾರ್ ಎಸ್. ರೇಣುಕಮ್ಮ ತಿಳಿಸಿದರು.