ಪೋಷಕರು ಪರ ಭಾಷಾ ವ್ಯಾಮೋಹ ಬಿಟ್ಟು ಮಕ್ಕಳಿಗೆ ಚಿಕ್ಕಂದಿನಿಂದಲೇ ಕನ್ನಡದಲ್ಲಿ ಮಾತನಾಡುವುದನ್ನು ಕಲಿಸಿಕೊಡುವಂತೆ ಆಕಾಶವಾಣಿ ಕಲಾವಿದ ಹಾಗ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿಕ್ಕಮರೀಗೌಡ ತಿಳಿಸಿದರು.