ಕರುನಾಡಿನಲ್ಲಿ ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ತೀವ್ರಗೊಂಡಿರುವ ವಲಸಿಗರ ಅಬ್ಬರ ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಕನ್ನಡಿಗರನ್ನು ಅವಮಾನಿಸುವ, ಹೀಗಳೆಯುವ ಮಟ್ಟ ಮುಟ್ಟಿದೆ.
ಸಮಸ್ತ ಕನ್ನಡಿಗರಿಗೆ 69ನೇ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ವಿಶೇಷ ಲೇಖನ
ದಾವಣಗೆರೆ ಸೇರಿದಂತೆ ಹರಿಹರ, ಜಗಳೂರು, ಚನ್ನಗಿರಿ, ಮಾಯಕೊಂಡ ವಿಧಾನಸಭಾ ಕ್ಷೇತ್ರಗಳ 33 ಸಾಧಕರ ಪಟ್ಟಿ ಬಿಡುಗಡೆ ಮಾಡಿದ್ದು, ಜಾನಪದ, ಸಂಗೀತ, ಸಮಾಜ ಸೇವೆ, ಕೃಷಿ, ಪತ್ರಿಕೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಮಾಡಿದ ಗಣ್ಯರ ಹೆಸರನ್ನು ಘೋಷಣೆ ಮಾಡಿದೆ.