ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ವಿದ್ಯಾರ್ಥಿಗಳಿಗೆ ಕನ್ನಡ ರಸಪ್ರಶ್ನೆ ಕಾರ್ಯಕ್ರಮ
Nov 26 2024, 12:46 AM IST
ಅಂತರ್ ಪ್ರಾಥಮಿಕ ಮತ್ತು ಪ್ರೌಢಶಾಲೆ ವಿಭಾಗದ ವಿದ್ಯಾರ್ಥಿಗಳಿಗೆ ಕನ್ನಡ ರಸಪ್ರಶ್ನೆ ಸ್ಪರ್ಧೆ ಹಮ್ಮಿಕೊಳ್ಳಲಾಯಿತು. ಸೋಮವಾರಪೇಟೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಎಚ್. ಆರ್. ಹರೀಶ್ ಕುಮಾರ್ ಉದ್ಘಾಟಿಸಿದರು.
ಕನ್ನಡ ರಾಜ್ಯೋತ್ಸವ ಮೆರುಗು ಹೆಚ್ಚಿಸಿದ ಗೀತನಮನ
Nov 26 2024, 12:45 AM IST
60, 70, 80, 90ರ ದಶಕದ ಗೀತೆಗಳನ್ನು ಪ್ರೇಕ್ಷಕರಿಗೆ ಕೇಳಿಸುವ ಸದುದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಪ್ರೇಕ್ಷಕರಿಂದ ಉತ್ತಮ ಸ್ಪಂದನೆ ದೊರಕಿದೆ
ಕನ್ನಡ ರಾಜ್ಯೋತ್ಸವ ಮತ್ತು ಟಿಪ್ಪು ಜಯಂತಿ ಕಾರ್ಯಕ್ರಮ
Nov 25 2024, 01:05 AM IST
ಟಿಪ್ಪು ಯೂತ್ ಸೋಶಿಯಲ್ ವರ್ಕರ್ಸ್ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ಟಿಪ್ಪು ಜಯಂತಿ ಕಾರ್ಯಕ್ರಮ ಜರುಗಿತು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ತಾಲೂಕು ಘಟಕ, ಸ್ವಯಂಪ್ರೇರಿತ ರಕ್ತ ಕೇಂದ್ರ ಮತ್ತು ರೋಟರಿ ಕ್ಲಬ್ ಚನ್ನರಾಯಪಟ್ಟಣ ವಿನ್ ಸಹಯೋಗದೊಂದಿಗೆ ಸಾರ್ವಜನಿಕರಿಗೆ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. 154ಕ್ಕೂ ಹೆಚ್ಚು ಸಾರ್ವಜನಿಕರಿಗೆ ಕಣ್ಣಿನ ತಪಾಸಣೆ ಹಾಗೂ ಹೃದಯ ತಪಾಸಣೆ ನಡೆಸಲಾಯಿತು.
ಕನ್ನಡ ಸಂರಕ್ಷಣೆ ಹೊಣೆ ಎಲ್ಲರದು: ಲಲಿತಾ ದಾಮೋದರ
Nov 25 2024, 01:04 AM IST
ಲೇಖಕ ಡಾ.ನರೇಂದ್ರ ರೈ ದೇರ್ಲ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿದರು. ಶಾಸಕಿ ಭಾಗೀರಥಿ ಮುರುಳ್ಯ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು.
ವರ್ಷ ಪೂರ್ತಿ ಕನ್ನಡ ತೇರು ಎಳೆಯುವ ಆಟೋ ಚಾಲಕರು: ಸ್ವಾಮೀಜಿ
Nov 25 2024, 01:04 AM IST
ನರಸಿಂಹರಾಜಪುರ, ಆಟೋ ಚಾಲಕರು ವರ್ಷ ಪೂರ್ತಿ ಕನ್ನಡದ ತೇರನ್ನು ಎಳೆಯುತ್ತಾರೆ ಎಂದು ಸಿಂಹನಗದ್ದೆ ಬಸ್ತಿಮಠದ ಶ್ರೀ ಲಕ್ಷ್ಮೀಸೇನಭಟ್ಟಾರಕ ಸ್ವಾಮೀಜಿ ಮೆಚ್ಚುಗೆ ವ್ಯಕ್ತಪಡಿಸಿದರು.
ಕರ್ನಾಟಕದಲ್ಲೇ ಕುಸಿಯುತ್ತಿರುವ ಕನ್ನಡ: ಡಾ. ಪುರುಷೋತ್ತಮ ಬಿಳಿಮಲೆ ಕಳವಳ
Nov 25 2024, 01:03 AM IST
ಕರುನಾಡಿಗೆ ಬರುವ ವಲಸಿಗರಿಗೂ ಕನ್ನಡ ಕಲಿಸಿ ಕನ್ನಡ ಉಳಿಸುವ ಕೆಲಸ ಎಲ್ಲರಿಂದಲೂ ಆಗಬೇಕಿದೆ.
ಕರ್ನಾಟಕದಲ್ಲೇ ಕುಸಿಯುತ್ತಿರುವ ಕನ್ನಡ: ಡಾ. ಪುರುಷೋತ್ತಮ ಬಿಳಿಮಲೆ ಕಳವಳ
Nov 25 2024, 01:03 AM IST
ಕರುನಾಡಿಗೆ ಬರುವ ವಲಸಿಗರಿಗೂ ಕನ್ನಡ ಕಲಿಸಿ ಕನ್ನಡ ಉಳಿಸುವ ಕೆಲಸ ಎಲ್ಲರಿಂದಲೂ ಆಗಬೇಕಿದೆ.
ಉನ್ನತ ಪರಂಪರೆಯ ಕನ್ನಡ ಸಾಹಿತ್ಯ: ನಾಸಿರ್ ಅಹಮದ್
Nov 25 2024, 01:02 AM IST
ಕನ್ನಡ ಸಾಹಿತ್ಯ ಲೋಕದಲ್ಲಿ ದಾಸ ಸಾಹಿತ್ಯ ವಚನ ಸಾಹಿತ್ಯ ಎಲ್ಲವೂ ಅತ್ಯುನ್ನತ ಪರಂಪರೆ ಹೊಂದಿದೆ ಎಂದು ಎಂ.ಬಿ. ನಾಸಿರ್ ಅಹಮ್ಮದ್ ಹೇಳಿದರು.
ಕನ್ನಡ ಭಾಷೆ ಉಳಿವಿಗಾಗಿ ಕನ್ನಡ ಬಳಸಿ
Nov 25 2024, 01:02 AM IST
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕ ಎಸ್.ವೀರೇಂದ್ರ ಕುಮಾರ್ ವಾಲಿ ಮಾತನಾಡಿದರು.
ಬದುಕು ಕಟ್ಟಿಕೊಡುವ ಜೀವಂತ ಭಾಷೆ ಕನ್ನಡ: ಮುರುಗೇಶ ಕಡ್ಲಿಮಟ್ಟಿ
Nov 25 2024, 01:01 AM IST
ಕಮತಗಿ ಪಟ್ಟಣದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಬಾಗಲಕೋಟೆ ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮುರಗೇಶ ಕಡ್ಲಿಮಟ್ಟಿ ಭುವನೇಶ್ವರಿದೇವಿ ಭಾವ ಚಿತ್ರಕ್ಕೆ ಪೂಜೆಸಲ್ಲಿಸಿದರು.
< previous
1
...
71
72
73
74
75
76
77
78
79
...
183
next >
More Trending News
Top Stories
ಆರ್ಜೆಡಿಗೆ ಮುಂಡಿಯೂರಿದ ಕಾಂಗ್ರೆಸ್ : ತೇಜಸ್ವಿ ಇಂಡಿ ಸಿಎಂ ಅಭ್ಯರ್ಥಿ
ಗುಮ್ಮಡಿ ನರಸಯ್ಯನಾಗಿ ಶಿವರಾಜ್ಕುಮಾರ್
ಭವಿಷ್ಯದಲ್ಲಿ ಆನೇಕಲ್ ಭಾಗ ಜಿಬಿಎ ವ್ಯಾಪ್ತಿಗೆ: ಡಿ.ಕೆ.ಶಿವಕುಮಾರ್
ಕೈ ಆಡಳಿತ ರಾಜ್ಯಕ್ಕೆ ಹಿಡಿದಿರುವ ಗ್ರಹಣ : ಸೂರ್ಯ
ನಮ್ಮ ಮನೆ ಬಾಗಿಲಿಗೆ ಬಂದದ್ದು ಕಾಂಗ್ರೆಸ್ಸಿಗರು : ಎಚ್ಡಿಕೆ