• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಭಾಷೆಯ ಆತ್ಮಾಭಿಮಾನ ಜೀವಂತವಿಟ್ಟವರು ಆಟೋ ಚಾಲಕರು : ಬಸವರಾಜ್‌

Nov 25 2024, 01:00 AM IST
ಚಿಕ್ಕಮಗಳೂರು, ಐಟಿ, ಬಿಟಿ ಕಂಪನಿಗಳಲ್ಲಿ ಕನ್ನಡ ಭಾಷೆ ಮರೆಯಾಗುತ್ತಿದೆ. ಸ್ನೇಹಿತರು, ಸಂಬಂಧಿಕರ ನಡುವೆಯೂ ಆಂಗ್ಲ ಭಾಷೆ ವ್ಯಾಮೋಹ ಹೆಚ್ಚಳವಾದ ಪರಿಣಾಮ ಮಾತೃ ಭಾಷೆ ಕ್ಷೀಣಿಸುತ್ತಿದೆ ಎಂದು ನಗರಸಭಾ ಪೌರಾಯುಕ್ತ ಬಿ.ಸಿ. ಬಸವರಾಜ್ ಹೇಳಿದರು.

ಕನ್ನಡ ಉಳಿಸಿ ಬೆಳೆಸುವಲ್ಲಿ ಜನಪದರ ಕೊಡುಗೆ ಅಪಾರ

Nov 25 2024, 01:00 AM IST
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾಹಿತಿ, ಜಿ.ಎಸ್.ನಟೇಶ್, ಸಾಹಿತಿ ಹಾಗೂ ಮನೋವೈದ್ಯ ವಿರೂಪಾಕ್ಷ ದೇವರಮನೆ ಅವರನ್ನು ಸನ್ಮಾನಿಸಲಾಯಿತು.

ವಚನ ಸಾಹಿತ್ಯ ಕನ್ನಡ ನಾಡಿನ ದೊಡ್ಡ ಸಾಂಸ್ಕೃತಿಕ ಆಸ್ತಿ: ಸಾಹಿತಿ ಮಾ.ರೇಚಣ್ಣ

Nov 25 2024, 01:00 AM IST
ಕನ್ನಡಿಗರದೇ ಧರ್ಮ, ಕನ್ನಡದ ಸ್ವಂತ ಸಾಹಿತ್ಯ ಪ್ರಕಾರ, ಗದ್ಯ ಮತ್ತು ಪದ್ಯ ಎರಡೂ ಲಕ್ಷಣಗಳನ್ನು ಹೊಂದಿರುವ ವಚನ ಸಾಹಿತ್ಯವು ಕನ್ನಡ ನಾಡಿನ ಬಹುದೊಡ್ಡ ಸಾಂಸ್ಕೃತಿಕ ಆಸ್ತಿ ಎಂದು ಸಾಹಿತಿ ಮಾ.ರೇಚಣ್ಣ ಅಭಿಪ್ರಾಯಪಟ್ಟರು. ಕೊಳ್ಳೇಗಾಲದಲ್ಲಿ ‘ಕನ್ನಡ ಮಾಸಾಚರಣೆ ೨೦೨೪’ ಕಾರ್ಯಕ್ರಮವನ್ನು ಕನ್ನಡತಾಯಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಕನ್ನಡ ರಾಜ್ಯೋತ್ಸವ ಕಪ್ ಕ್ರಿಕೆಟ್ ಪಂದ್ಯಾವಳಿಗೆ ಶಾಸಕರಿಂದ ಚಾಲನೆ

Nov 24 2024, 01:50 AM IST
ಪ್ರಸ್ತುತ ದಿನಗಳಲ್ಲಿ ಹಲವು ಕ್ರೀಡೆಗಳು ನಶಿಸುತ್ತಿವೆ. ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವೇಳೆ ಕ್ರೀಡೆಗಳಲ್ಲಿ ಹೆಚ್ಚಾಗಿ ಭಾಗವಹಿಸಿ ಶಿಕ್ಷಣಕ್ಕೆ ಸಮಾನವಾಗಿ ಕ್ರೀಡೆಯಲ್ಲಿ ಭಾಗವಹಿಸಬೇಕು. ಇದರಿಂದ ದೈಹಿಕ ವ್ಯಾಯಾಮ ಜೊತೆಗೆ ಕ್ರೀಡೆಗಳನ್ನ ಉಳಿಸಿ ಬೆಳಸಿದಂತಾಗುತ್ತದೆ.

ಪ್ರತಿಯೊಬ್ಬರೂ ಕನ್ನಡ ಅಭಿಮಾನ ಬೆಳೆಸಿಕೊಳ್ಳಬೇಕು: ಮೀನಾಕ್ಷಿ ಕಾಂತರಾಜ್

Nov 24 2024, 01:49 AM IST
ನರಸಿಂಹರಾಜಪುರ, ಕನ್ನಡ ನಾಡಿನಲ್ಲಿರುವ ಪ್ರತಿಯೊಬ್ಬರೂ ಕನ್ನಡ ಭಾಷೆ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು ಎಂದು ತಾಲೂಕು ಸಿರಿಗನ್ನಡ ವೇದಿಕೆ ಅಧ್ಯಕ್ಷೆ ಮೀನಾಕ್ಷಿ ಕಾಂತರಾಜ್‌ ತಿಳಿಸಿದರು.

ಕನ್ನಡ ಬೆಳವಣಿಗೆಯಲ್ಲಿ ಪಾಮರರ ಪಾತ್ರ ಮುಖ್ಯ

Nov 24 2024, 01:49 AM IST
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.

ಕನ್ನಡ ಭಾಷೆಯ ಬಗೆಗಿನ ಒಲವು ಎಲ್ಲರಲ್ಲೂ ಮೂಡಬೇಕು: ಜನಾರ್ದನ್ ಕೊಡವೂರು ​

Nov 24 2024, 01:47 AM IST
ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಮಾಸದ ಸಂಭ್ರಮಾಚರಣೆಯನ್ನು ಭಾರತ ಸ್ಕೌಟ್ ಜಿಲ್ಲಾ ಆಯುಕ್ತ ಜನಾರ್ದನ್ ಕೊಡ​ವೂರು ಉದ್ಘಾಟಿಸಿದರು.

ಕುಶಾಲನಗರ: ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ

Nov 24 2024, 01:47 AM IST
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಕನ್ನಡ ಭಾಷೆ ಉಳಿಸಿಕೊಳ್ಳಲು ಗಂಭೀರ ಚಿಂತನೆ ಅಗತ್ಯ: ಪ್ರೊ.ಚಂದ್ರಶೇಖರ ಅಕ್ಕಿ

Nov 24 2024, 01:46 AM IST
ಯಾವುದೇ ಒಂದು ಭಾಷೆಯ ಅಳಿವು-ಉಳಿವಿನ ಮೂಲ ಸಮಸ್ಯೆ ಶಿಕ್ಷಣ ಮಾಧ್ಯಮದಲ್ಲಿಯೇ ಇರುತ್ತದೆ. ಇಂಗ್ಲಿಷ್ ಭಾಷೆಗೆ ಈಗಾಗಲೇ ಜಗತ್ತಿನ ಬಹಳಷ್ಟು ಭಾಷೆಗಳು ಬಲಿಯಾಗಿವೆ. ಈಗ ಕನ್ನಡವೂ ಆತಂಕದಲ್ಲಿರುವುದು ದುರಂತ. ಉದ್ಯೋಗದ ಹಪಾಹಪಿ ಹೆಚ್ಚಿಸುವ ಮೂಲಕ ಕನ್ನಡ ಸೇರಿದಂತೆ ಇತರ ಭಾಷಿಕರ ಬದುಕನ್ನೇ ಇಂದು ಇಂಗ್ಲಿಷ್‌ ಕಸಿದುಕೊಳ್ಳುತ್ತಿದೆ ಎಂದು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಪ್ರೊ.ಚಂದ್ರಶೇಖರ ಅಕ್ಕಿ ಕಳವಳ ವ್ಯಕ್ತಪಡಿಸಿದರು.

ಕನ್ನಡ ನಮ್ಮ ಉಸಿರು, ಬದುಕಾಗಲಿ: ಸಾಹಿತಿ ಯಶವಂತ

Nov 24 2024, 01:46 AM IST
ಕನ್ನಡಿಗರೆಲ್ಲರಲ್ಲಿ ಭಾಷಾಭಿಮಾನ ಜಾಗೃತಗೊಂಡು ಬಳಕೆ ಅಭಿಮಾನ ಮತ್ತು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಬಲವಾದ ಆಶಯವಿದ್ದರೆ ಮಾತ್ರ ಯಾವುದೇ ಭಾಷೆ, ಸಂಸ್ಕೃತಿ ಉಳಿಯಲು ಸಾಧ್ಯವಿದೆ
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 183
  • next >

More Trending News

Top Stories
ಆರ್‌ಜೆಡಿಗೆ ಮುಂಡಿಯೂರಿದ ಕಾಂಗ್ರೆಸ್‌ : ತೇಜಸ್ವಿ ಇಂಡಿ ಸಿಎಂ ಅಭ್ಯರ್ಥಿ
ಗುಮ್ಮಡಿ ನರಸಯ್ಯನಾಗಿ ಶಿವರಾಜ್‌ಕುಮಾರ್‌
ಭವಿಷ್ಯದಲ್ಲಿ ಆನೇಕಲ್‌ ಭಾಗ ಜಿಬಿಎ ವ್ಯಾಪ್ತಿಗೆ: ಡಿ.ಕೆ.ಶಿವಕುಮಾರ್‌
ಕೈ ಆಡಳಿತ ರಾಜ್ಯಕ್ಕೆ ಹಿಡಿದಿರುವ ಗ್ರಹಣ : ಸೂರ್ಯ
ನಮ್ಮ ಮನೆ ಬಾಗಿಲಿಗೆ ಬಂದದ್ದು ಕಾಂಗ್ರೆಸ್ಸಿಗರು : ಎಚ್ಡಿಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved