• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಭಾಷೆ ಉಳಿಸಿ ಬೆಳೆಸಲು ಒಗ್ಗಟ್ಟಿನ ಮಂತ್ರ ಪಠಿಸಿ: ಶಾಸಕ ಬಾಲಚಂದ್ರ ಜಾರಕಿಹೊಳಿ

Nov 23 2024, 01:19 AM IST
ಕನ್ನಡ ಭಾಷೆ ಉಳಿವಿಗಾಗಿ ನಾವೆಲ್ಲರೂ ಒಗ್ಗಟ್ಟಿನ ಹೋರಾಟ ಮಾಡಬೇಕಿದೆ. ಕನ್ನಡ ನಾಡು, ನುಡಿ, ನೆಲ, ಜಲ, ಭಾಷೆ ವಿಷಯಗಳು ವಿಚಾರ ಬಂದರೆ ಯಾವ ಹಿಂಜರಿಕೆ ಮಾಡದೆ ಒಗ್ಗಟ್ಟಿನ ಮಂತ್ರ ಜಪಿಸಬೇಕು.

ಇಂಗ್ಲೀಷ್ ವ್ಯಾಮೋಹ ಬಿಟ್ಟು ಕನ್ನಡ ಕಟ್ಟುವ ಕೆಲಸವಾಗಲಿ

Nov 23 2024, 12:33 AM IST
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕುವಂಪು ಕನ್ನಡ ವೇದಿಕೆಯ ವತಿಯಿಂದ ವಿನೂತನವಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ ಅತಿಥಿಗಳನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಕಾರ್ಯಕ್ರಮಕ್ಕೆ ಬರಮಾಡಿಕೊಂಡದ್ದು ವಿಶೇಷವಾಗಿತ್ತು. ವಿದ್ಯಾರ್ಥಿಗಳು ಇಂಗ್ಲೀಷ್‌ನ ವ್ಯಾಮೋಹಕ್ಕೆ ಒಳಗಾಗದೆ ಮಾತೃಭಾಷೆಯಾದ ಕನ್ನಡವನ್ನು ಕಟ್ಟುವ ಕೆಲಸ ಮಾಡಬೇಕೆಂದು ಹೇಳಿದರು.

ಶುದ್ಧ ಕನ್ನಡ ಭಾಷೆ ಬಳಸುವ ಏಕೈಕ ಕಲೆ ಯಕ್ಷಗಾನ: ಶಶಿಧರ ವಾಗ್ಲೆ

Nov 23 2024, 12:31 AM IST
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕದ ವತಿಯಿಂದ ನವೆಂಬರ್ ಕನ್ನಡ ಮಾಸಾಚರಣೆಯ ಅಂಗವಾಗಿ ‘ಹಿರಿಯರೆಡೆಗೆ ಸಾಹಿತ್ಯದ ನಡಿಗೆ’ ಕಾರ್ಯಕ್ರಮದಡಿಯಲ್ಲಿ ಕೋಡು ಪಾಲಮೆತೋಟದ ಮನೆಯಲ್ಲಿ ಖ್ಯಾತ ಶನಿಕಥಾ ಭಾಗವತರಾದ ಶ್ಯಾಮರಾಯ ರಾವ್ ಅವರನ್ನು ಸನ್ಮಾನಿಸಲಾಯಿತು.

ಎಲ್ಲರಿಂದಲೂ ಕನ್ನಡ ಭಾಷೆ ಬಗ್ಗೆ ಅರಿವು ಮೂಡಿಸಬೇಕು: ಡಾ.ಗೊ.ರು.ಚನ್ನಬಸಪ್ಪ

Nov 23 2024, 12:30 AM IST
ಕನ್ನಡ ಭಾಷೆ ಕಲಿಯುವ ಬಗ್ಗೆ ಕರ್ನಾಟಕದಲ್ಲಿ ನೆಲೆಯೂರಿರುವ ಅನ್ಯ ಭಾಷಿಕರಿಗೆ ಕಾಲಮಿತಿ ನಿಗದಿ ಮಾಡಿ ಕನ್ನಡ ಕಲಿಸುವ ಕೆಲಸವಾಗಬೇಕು.

ಕನ್ನಡ ಭಾಷೆಗೆ ತಾಯಿ ಸ್ಥಾನ ಇರಲಿ ಎಂದ ಸಂಸದ ಶ್ರೇಯಸ್‌

Nov 23 2024, 12:30 AM IST
ನಮ್ಮ ನಾಡಿನಲ್ಲಿ ಕನ್ನಡ ಭಾಷೆಗೆ ಮೊದಲ ಸ್ಥಾನ. ಎಲ್ಲಾ ಭಾಷೆಗಳ ಬಗ್ಗೆ ಅಭಿಮಾನ ಇರಲಿ, ಆದರೆ ಕನ್ನಡ ಭಾಷೆಗೆ ತಾಯಿ ಸ್ಥಾನ ಇರಲಿ. ದೇಶ ಆಧುನಿಕತೆಗೆ ತೆರೆದುಕೊಳ್ಳುತ್ತಿರುವ ಇಂದಿನ ದಿನದಲ್ಲಿ ನಮ್ಮ ನಾಡಿನ ಸಂಸ್ಕೃತಿ ಮಾಯವಾಗುತ್ತಿದೆ ಎಂದರು. ನಾಲ್ಕು ದಿನಗಳು ನಡೆಯುತ್ತಿರುವ ರಾಜ್ಯೋತ್ಸವ ಕಾರ್ಯಕ್ರಮಗಳು ಅವಿಸ್ಮರಣೀಯ ಎಂದು ಸಂಸದ ಶ್ರೇಯಸ್ ಎಂ.ಪಟೇಲ್ ಮೆಚ್ಚುಗೆ ವ್ಯಕ್ತಪಡಿಸಿದರು. ಪುನೀತ್ ರಾಜಕುಮಾರ್ ವೇದಿಕೆಯಲ್ಲಿ ಜಿ ಕನ್ನಡ ಸರಿಗಮಪ ತಂಡದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಡಿವಿಜಿ, ಬಿಎಂಶ್ರೀ ಕನ್ನಡ ಸಾಹಿತ್ಯದ ಮೇರು ವ್ಯಕ್ತಿಗಳು: ಶಿಕ್ಷಣ ಇಲಾಖೆಯ ಮಂಜುನಾಥ ಪ್ರಸನ್ನ

Nov 22 2024, 01:17 AM IST
ಕವಿಗಳಾದ ಬಿ.ಎಂ.ಶ್ರೀಕಂಠಯ್ಯ, ಡಿ.ಜಿ.ಗುಂಡಪ್ಪ ಕನ್ನಡ ಸಾಹಿತ್ಯದ ಮೇರು ವ್ಯಕ್ತಿಗಳಾಗಿದ್ದು, ಸಾಹಿತ್ಯಕ್ಕೆ ವಿಶೇಷ ಕೊಡುಗೆ ನೀಡಿದ್ದಾರೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ.ಮಂಜುನಾಥ ಪ್ರಸನ್ನ ಅಭಿಪ್ರಾಯಪಟ್ಟರು. ಚಾಮರಾನಗರದಲ್ಲಿ ಕನ್ನಡ ರಾಜ್ಯೋತ್ಸವದ 20ನೇ ದಿನದ ಕಾರ್ಯಕ್ರಮದಲ್ಲಿ ಡಿ.ವಿ.ಗುಂಡಪ್ಪ, ಬಿ.ಎಂ.ಶ್ರೀಕಂಠಯ್ಯ ಅವರ‌ ಕುರಿತು ಮಾತನಾಡಿದರು.

ಕನ್ನಡ ಭಾಷೆ ವಿಶ್ವ ಭಾಷೆಗಳ ರಾಣಿ: ಜ. ಸದಾಶಿವಾನಂದ ಶ್ರೀಗಳು

Nov 22 2024, 01:17 AM IST
ಅಕ್ಷರಗಳನ್ನು ದುಂಡಾಗಿ ಬರೆಯುವ ವಿಧಾನ ಯಾವುದಾದರೂ ಭಾಷೆಯಲ್ಲಿದ್ದರೆ ಅದು ಕನ್ನಡದಲ್ಲಿ ಮಾತ್ರ. ಇಂತಹ ಭಾಷೆ ಹಲವು ಕಾರಣಗಳಿಂದಾಗಿ ಅಳಿವಿನ ಅಂಚಿನಲ್ಲಿದೆ

ಬ್ಯಾಂಕ್‌ಗಳಲ್ಲಿ ಕನ್ನಡ ಬಳಸಲು ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ

Nov 22 2024, 01:17 AM IST
ಬ್ಯಾಂಕ್‌ಗಳಲ್ಲಿ ಚಲನ್‌ಗಳನ್ನು ಕನ್ನಡದಲ್ಲಿ ನೀಡುತ್ತಿಲ್ಲ. ಹೊರ ರಾಜ್ಯಗಳಿಂದ ನೇಮಕವಾದ ಸಿಬ್ಬಂದಿ ಕನ್ನಡ ಕಲಿಯುವ ಪ್ರಯತ್ನ ಮಾಡುತ್ತಿಲ್ಲ. ಇದರಿಂದ ಗ್ರಾಹಕರ ಜತೆಗೆ ಬ್ಯಾಂಕ್ ವ್ಯವಹಾರಕ್ಕೂ ತೊಂದರೆಯಾಗಿದೆ.

ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ರಥಕ್ಕೆ ಅದ್ಧೂರಿ ಸ್ವಾಗತ

Nov 22 2024, 01:16 AM IST
ಸಮ್ಮೇಳನದಲ್ಲಿ 30 ವರ್ಷಗಳ ಬಳಿಕ ಮಂಡ್ಯದಲ್ಲಿ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಜಿಲ್ಲೆಯ ಜನತೆ ಮನೆ ಹಬ್ಬದಂತೆ ಆಚರಣೆ ಮಾಡಬೇಕು. ಸಮ್ಮೇಳನಕ್ಕೆ ಪ್ರತಿಯೊಬ್ಬರು ಭಾಗವಹಿಸುವ ಮೂಲಕ ಯಶಸ್ವಿಗೊಳಿಸಬೇಕು.

ಕನ್ನಡ ನಾಡು ನುಡಿ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಪಾಟೀಲ

Nov 21 2024, 01:04 AM IST
ನಾಡಿನ ಹಿರಿಮೆ ಗರಿಮೆಗಳ ಬಗ್ಗೆ ಪ್ರತಿಯೊಬ್ಬ ಕನ್ನಡಿಗರಲ್ಲೂ ಅಭಿಮಾನವಿರಬೇಕು. ಕನ್ನಡಭಾಷೆಗೆ 2500 ವರ್ಷಗಳ ಇತಿಹಾಸವಿದ್ದು, ಪುರಾತನ ಐತಿಹ್ಯ ಹೊಂದಿದ ವೈಶಿಷ್ಟ್ಯವಾದ ಭಾಷೆ ಕನ್ನಡ
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 183
  • next >

More Trending News

Top Stories
ಆರ್‌ಜೆಡಿಗೆ ಮುಂಡಿಯೂರಿದ ಕಾಂಗ್ರೆಸ್‌ : ತೇಜಸ್ವಿ ಇಂಡಿ ಸಿಎಂ ಅಭ್ಯರ್ಥಿ
ಗುಮ್ಮಡಿ ನರಸಯ್ಯನಾಗಿ ಶಿವರಾಜ್‌ಕುಮಾರ್‌
ಭವಿಷ್ಯದಲ್ಲಿ ಆನೇಕಲ್‌ ಭಾಗ ಜಿಬಿಎ ವ್ಯಾಪ್ತಿಗೆ: ಡಿ.ಕೆ.ಶಿವಕುಮಾರ್‌
ಕೈ ಆಡಳಿತ ರಾಜ್ಯಕ್ಕೆ ಹಿಡಿದಿರುವ ಗ್ರಹಣ : ಸೂರ್ಯ
ನಮ್ಮ ಮನೆ ಬಾಗಿಲಿಗೆ ಬಂದದ್ದು ಕಾಂಗ್ರೆಸ್ಸಿಗರು : ಎಚ್ಡಿಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved