ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕನ್ನಡ ರಾಜ್ಯೋತ್ಸವ ಅರ್ಥಪೂರ್ಣ ಆಚರಣೆ
Nov 02 2024, 01:23 AM IST
ಕೊಡಗು ಜಿಲ್ಲಾಡಳಿತ ವತಿಯಿಂದ ೬೯ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಗರದ ಕೋಟೆ ಆವರಣದಲ್ಲಿ ಶುಕ್ರವಾರ ಅರ್ಥಪೂರ್ಣವಾಗಿ ನಡೆಯಿತು.
ಜನಪದ ಕಲೆಯಲ್ಲಿ ಕನ್ನಡ ಭಾಷೆ ಉಳಿವು: ಶಾಸಕಿ ಲತಾ
Nov 02 2024, 01:23 AM IST
ಕಲೆ, ಸಾಹಿತ್ಯ, ಸಂಸ್ಕೃತಿ, ಸಂಪತ್ತನ್ನು ಒಳಗೊಂಡಿರುವ ಕನ್ನಡ ಭಾಷೆ ಜಗತ್ತಿನಲ್ಲೇ ಪ್ರಸಿದ್ಧಿ ಪಡೆದಿದೆ.
ಕನ್ನಡ ರಾಜ್ಯೋತ್ಸವ ಆಚರಿಸದ ಸರ್ಕಾರಿ, ಸಹಕಾರ ಸಂಘಗಳು..!
Nov 02 2024, 01:23 AM IST
ಪಾಂಡವಪುರ ತಾಲೂಕಿನಲ್ಲಿ ಹಲವು ಸರ್ಕಾರಿ ಕಚೇರಿಗಳು, ಸಹಕಾರ ಸಂಘಗಳಲ್ಲಿ ಕನ್ನಡ ರಾಜ್ಯೋತ್ಸವಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂಬಂತೆ 69ನೇ ಕನ್ನಡ ರಾಜ್ಯೋತ್ಸವ ಆಚರಿಸದೆ ಭಾಷೆ ಬಗ್ಗೆ ಅಗೌರವ ತೋರಿರುವ ಘಟನೆ ಶುಕ್ರವಾರ ನಡೆದಿದೆ.
ಕನ್ನಡ ಅನ್ನದ ಭಾಷೆಯಾಗಬೇಕು
Nov 02 2024, 01:22 AM IST
ದೇಶದಲ್ಲಿ ಕರ್ನಾಟಕ ಒಂದೇ ರಾಜ್ಯ ಹತ್ತುಕ್ಕೂ ಹೆಚ್ಚು ಭಾಷಿಕರು ನೆಮ್ಮದಿಯಿಂದ ಜೀವಿಸುತ್ತಿದ್ದಾರೆ. ಇಲ್ಲಿಗೆ ಬಂದ ಅನ್ಯಭಾಷಿಕರು ಅವರ ಪ್ರದೇಶ ಎಂಬಂತೆ ಬದುಕುತ್ತಿದ್ದಾರೆ. ನಮ್ಮ ಔದರ್ಯತೆಯಿಂದಾಗಿ ನಾವೇ ಪರಕೀಯರಾಗುವ ಸಂಭವ ಹೆಚ್ಚಾಗುತ್ತಿದೆ. ಇಲ್ಲಿಗೆ ಬರುವವರಿಗೆ ಕನ್ನಡವೇ ಅನ್ನದ ಭಾಷೆಯಾಗಬೇಕು.
ಭಾಷೆ ಗೌರವಿಸಿ ಅನ್ಯರಿಗೂ ಕನ್ನಡ ಕಲಿಸೋಣ: ಶಾಸಕ ಎಂ.ಆರ್.ಮಂಜುನಾಥ್ ಅಭಿಮತ
Nov 02 2024, 01:21 AM IST
ಕನ್ನಡ ನಾಡು ನುಡಿ ಭಾಷೆಯನ್ನು ಗೌರವಿಸುವ ಜತೆಗೆ ಅನ್ಯ ಭಾಷಿಕರನ್ನು ಪ್ರೀತಿ ವಿಶ್ವಾಸದಿಂದ ಕಾಣುವ ಮೂಲಕ ಅವರಿಗೂ ಕನ್ನಡ ಭಾಷೆ ಕಲಿಸೋಣ ಎಂದು ಶಾಸಕ ಎಂ.ಆರ್.ಮಂಜುನಾಥ್ ಅಭಿಮತ ವ್ಯಕ್ತಪಡಿಸಿದರು. ಹನೂರಿನಲ್ಲಿ ಕನ್ನಡ ರಾಜ್ಯೋತ್ಸವದಲ್ಲಿ ಮಾತನಾಡಿದರು.
ಸಂಚಾರಿ ಪೊಲೀಸರಿಂದ ಪರಭಾಷಿಕರಿಗೆ ಕನ್ನಡ ಕಲಿಸೋ ಅಭಿಯಾನ
Nov 02 2024, 01:21 AM IST
ರಾಜಧಾನಿಯಲ್ಲಿ ಪರಭಾಷಿಕರಿಗೆ ಕನ್ನಡ ನುಡಿ ಕಲಿಸುವ ವಿನೂತನ ಅಭಿಯಾನವನ್ನು ಆಟೋ ಚಾಲಕರ ಸಹಕಾರದಲ್ಲಿ ಸಂಚಾರ ವಿಭಾಗದ ಪೊಲೀಸರು ಕನ್ನಡದ ಹಬ್ಬದಂದು ಚಾಲನೆ ನೀಡಿದ್ದಾರೆ.
ಚಾಮರಾಜನಗರ ಕನ್ನಡ ರಾಜ್ಯೋತ್ಸವದಲ್ಲಿ ಗಮನ ಸೆಳೆದ ಆಕರ್ಷಕ ಪಥಸಂಚಲನ
Nov 02 2024, 01:21 AM IST
ಚಾಮರಾಜನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಂಭ್ರಮದ ಕರ್ನಾಟಕ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಪೊಲೀಸ್ ತುಕಡಿಗಳು ಹಾಗೂ ವಿವಿಧ ಶಾಲಾ ಮಕ್ಕಳಿಂದ ಆಕರ್ಷಕ ಪಥಸಂಚಲನ ನಡೆಯಿತು.
ಕನ್ನಡ ನೆಲ, ಜಲ ಮತ್ತು ಭಾಷೆ ರಕ್ಷಣೆಗೆ ಹೆಚ್ಚಿನ ಆಸಕ್ತಿ ಹೊಂದಬೇಕು: ಕೆ.ಎಂ.ಉದಯ್
Nov 02 2024, 01:21 AM IST
ಮುಂದಿನ ದಿನಗಳಲ್ಲಿ ಕನ್ನಡ ಭಾಷೆಯು ಕನ್ನಡಿಗರ ಅಶೋತ್ತರಗಳ ಪ್ರತಿಬಿಂಬವಾಗಿ ರೂಪುಗೊಳ್ಳಬೇಕು. ಆಗ ಮಾತ್ರ ಕನ್ನಡ ರಾಜ್ಯೋತ್ಸವ ಆಚರಣೆಗೆ ಅರ್ಥ ಬರುತ್ತದೆ. ಇಲ್ಲದಿದ್ದರೆ ಕನ್ನಡ ನಾಡಿನಲ್ಲಿ ಅಲ್ಪಸಂಖ್ಯಾತರಾದರೂ ಅಚ್ಚರಿ ಇಲ್ಲ.
ಕನ್ನಡ ಭಾಷೆ ಉಳಿಸಿರುವುದು ಜನ ಸಾಮಾನ್ಯರು
Nov 02 2024, 01:21 AM IST
ಕನ್ನಡವು ಸಾಹಿತಿಗಳಿಂದ ಉಳಿಯಲು ಸಾಧ್ಯವಿಲ್ಲ. ಕನ್ನಡ ಉಳಿಯುವುದು ಜನಸಾಮಾನ್ಯರು ಕನ್ನಡ ಆಡುವುದರಿಂದ, ಕನ್ನಡ ಪುಸ್ತಕ, ಕನ್ನಡ ದಿನಪತ್ರಿಕೆ ಓದುವುದರಿಂದ ಎಂದು ಸಾಹಿತಿ ಡಾ. ಕಲ್ಯಾಣರಾವ್ ಪಾಟೀಲ್ ಹೇಳಿದರು.
ಕನ್ನಡ ರಾಜ್ಯೋತ್ಸವ ನಿತ್ಯೋತ್ಸವವಾಗಲಿ: ಯಲ್ಲಣ್ಣಗೌಡ
Nov 02 2024, 01:21 AM IST
ನಾಡಿನ ಎಲ್ಲ ಕನ್ನಡಿಗರು ಹೆಮ್ಮೆ ಪಡುವ ಕ್ಷಣ ಇದಾಗಿದೆ. ಎಲ್ಲರೂ ನಾಡಿನ ಏಳಿಗೆಗಾಗಿ ದುಡಿಯೋಣ ಸುಂದರ ನಾಡು ಕಟ್ಟೋಣ
< previous
1
...
73
74
75
76
77
78
79
80
81
...
163
next >
More Trending News
Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್.ಪಾಟೀಲ್ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್ಗೆ ಶಾಂತಿ ನೊಬೆಲ್ : ಪಾಕ್ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!