• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇನ್ನಷ್ಟು ಕನ್ನಡ ಕೃತಿಗಳ ಅನುವಾದಕ್ಕೆ ‘ಬುಕರ್‌’ ಪ್ರೇರಣೆಯಾಗಲಿ : ರವಿ ಹೆಗಡೆ

Sep 08 2025, 02:03 AM IST

ಕನ್ನಡ ಸಾಹಿತ್ಯಕ್ಕೆ   ಪ್ರತಿಷ್ಠಿತ ಅಂತಾರಾಷ್ಟ್ರೀಯ ಬುಕರ್‌ ಪ್ರಶಸ್ತಿ ಹೆಚ್ಚು ಹೆಚ್ಚು ಕನ್ನಡದ ಪುಸ್ತಕಗಳ ಅನುವಾದಕ್ಕೆ ಪ್ರೇರಣೆಯಾಗಲಿ. ಈ ಮೂಲಕ ಕನ್ನಡ ಸಾಹಿತ್ಯ ದೊಡ್ಡಮಟ್ಟದಲ್ಲಿ ಅಂತಾರಾಷ್ಟ್ರೀಯ ಓದುಗರನ್ನು ತಲುಪುವಂತಾಗಬೇಕು ಎಂದು ‘ಕನ್ನಡಪ್ರಭ’ ಪ್ರಧಾನ ಸಂಪಾದಕ ರವಿ ಹೆಗಡೆ ಹೇಳಿದ್ದಾರೆ.

ಬಿಆರ್‌ಎಲ್ ಆಧುನಿಕ ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಚಿರಕಾಲ ಉಳಿಯುವ ಆಪ್ತಭಾವದ ಕವಿ

Sep 07 2025, 11:22 AM IST

ವಿಪುಲ ರೂಪ ಧಾರಿಣಿ’ ಸಂಕಲನಕ್ಕೊಂದು ವಿಶೇಷ ಗುಣವಿದೆ. ಸ್ಥಳೀಯ ಮತ್ತು ವಿಶ್ವಾತ್ಮಕ ನೆಲೆಯಲ್ಲಿ ಪ್ರಸಿದ್ಧರಾಗಿರುವ ಪೌರಾಣಿಕ, ಚಾರಿತ್ರಿಕ ಮತ್ತು ಕಾವ್ಯಲೋಕದ ದೃಗ್ಗೋಚರದರ್ಶಿಯಾದ ವ್ಯಕ್ತಿತ್ವಗಳ ಆತ್ಮವೇ ತಾವಾಗಿ ಕವಿ ಬಿ.ಆರ್. ಲಕ್ಷ್ಮಣರಾಯರು ಇಲ್ಲಿನ ಕವಿತೆಗಳನ್ನು ರಚಿಸಿದ್ದಾರೆ.

ಕುವೆಂಪು ಕನ್ನಡ ಪ್ರಜ್ಞೆಯ ಉನ್ನತ ಶಿಖರ

Sep 07 2025, 01:00 AM IST
ಕುವೆಂಪು ಕನ್ನಡ ಪ್ರಜ್ಞೆಯ ಉನ್ನತ ಶಿಖರ, ಕನ್ನಡ ಡಿಂಡಿಂ ಬಾರಿಸು ಕರ್ನಾಟಕವನ್ನು ಎಚ್ಚರಿಸಿದರು ಎಂದು ಹಿರಿಯ ಸಾಹಿತಿ ಪ್ರೊ.ಮ.ಲ.ನ.ಮೂರ್ತಿ ನುಡಿದರು.

ಕನ್ನಡ ಮಕ್ಕಳ ನೆಚ್ಚಿನ ಇಂಗ್ಲಿಷ್‌ ಶಿಕ್ಷಕ

Sep 05 2025, 01:01 AM IST

ಗ್ರಾಮೀಣ ಪ್ರದೇಶದ ಸರ್ಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮಕ್ಕಳಿಗೆ ಇಂಗ್ಲಿಷ್‌ ಭಾಷೆ ಎನ್ನುವುದು ಕಬ್ಬಿಣದ ಕಡಲೆ. ಆದರೆ, ವಿದ್ಯಾರ್ಥಿಗಳಿಗೆ ಅರ್ಥವಾಗುವ ರೀತಿಯಲ್ಲಿ ಪಾಠ ಮಾಡಿ ಅವರ ಪ್ರೀತಿಯನ್ನು ಗಳಿಸುವುದು ಸುಲಭದ ಮಾತವಲ್ಲ

ಕನ್ನಡ ಸಾಹಿತ್ಯ ಪರಂಪರೆ ಅರಿವಿಗೆ ಹಳಗನ್ನಡ ಮುಖ್ಯ

Sep 03 2025, 01:02 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಕನ್ನಡ ನಾಡಿನ ಅಕ್ಷರ ಚರಿತ್ರೆ ಸಾರುವಲ್ಲಿ ಕನ್ನಡ ಸಾಹಿತ್ಯ ಪರಂಪರೆಯ ಅರಿವಿಗೆ ಹಳೆಗನ್ನಡ ಸಾಹಿತ್ಯ ಅಧ್ಯಯನ ಮುಖ್ಯವಾಗಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯ ಕುಲಪತಿ ಡಾ.ಡಿ.ವಿ.ಪರಮಶಿವಮೂರ್ತಿ ಹೇಳಿದರು.

ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!

Sep 02 2025, 11:32 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ನಡುವೆ ಸೋಮವಾರ ಭಾಷಾ ಜುಗಲ್ ಬಂದಿ ನಡೆಯಿತು

3ನೇ ವಿಶ್ವ ಕನ್ನಡ ಹಬ್ಬದ ಭಿತ್ತಿಪತ್ರ ಲೋಕಾರ್ಪಣೆ

Sep 02 2025, 02:00 AM IST

ಮಸ್ಕತ್‌ನಲ್ಲಿ ನ.28ರಂದು ನಡೆಯಲಿರುವ 3ನೇ ವಿಶ್ವ ಕನ್ನಡ ಹಬ್ಬದ ಭಿತ್ತಿಪತ್ರ ಸೋಮವಾರ ನಗರದಲ್ಲಿ ಲೋಕಾರ್ಪಣೆಗೊಂಡಿತು.

ಕನ್ನಡ ನಮ್ಮ ಸಂಸ್ಕೃತಿಯ ಅಡಿಪಾಯ: ಸಾಹಿತಿ ರೋಷನ್ ನೇತ್ರಾವಳಿ

Sep 01 2025, 01:04 AM IST
ಕನ್ನಡ ಕೇವಲ ಒಂದು ಭಾಷೆಯಲ್ಲ, ಇದು ನಮ್ಮ ಸಂಸ್ಕೃತಿಯ ಅಡಿಪಾಯ.

ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ವಚನ ಸಾಹಿತ್ಯ

Sep 01 2025, 01:03 AM IST
ಕನ್ನಡ ಸಾಹಿತ್ಯಕ್ಕೆ ಜೈನ ಸಾಹಿತ್ಯ ಹೊರತುಪಡಿಸಿದರೆ, 12ನೇ ಶತಮಾನದ ಬಸವಾದಿ ಶರಣರ ಕೊಡುಗೆಯೂ ಅಪಾರ ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ಹೇಳಿದ್ದಾರೆ.

ಸುರಪುರ ರಾಜಾ ವೆಂಕಟಪ್ಪ ನಾಯಕ ಕನ್ನಡ ನಾಡಿನ ಐಕಾನ್

Sep 01 2025, 01:03 AM IST
ಬ್ರಿಟಿಷರ ದಾಸ್ಯದ ವಿರುದ್ಧ 1857ರ ಪ್ರಪ್ರಥಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸ್ವತಂತ್ರದ ಕಿಡಿ ಹೊತ್ತಿಸಿ ದಕ್ಷಿಣ ಭಾರತದ ನೇತೃತ್ವ ವಹಿಸಿದ್ದ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ಕನ್ನಡ ನಾಡಿನ ಐಕಾನ್ ಆಗಿದ್ದಾರೆ ಎಂದು ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಶಾಸನ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಅಮರೇಶ ಯತಗಲ್ ಹೇಳಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 182
  • next >

More Trending News

Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved