ಕನ್ನಡ ಸಾಹಿತ್ಯಕ್ಕೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿ ಹೆಚ್ಚು ಹೆಚ್ಚು ಕನ್ನಡದ ಪುಸ್ತಕಗಳ ಅನುವಾದಕ್ಕೆ ಪ್ರೇರಣೆಯಾಗಲಿ. ಈ ಮೂಲಕ ಕನ್ನಡ ಸಾಹಿತ್ಯ ದೊಡ್ಡಮಟ್ಟದಲ್ಲಿ ಅಂತಾರಾಷ್ಟ್ರೀಯ ಓದುಗರನ್ನು ತಲುಪುವಂತಾಗಬೇಕು ಎಂದು ‘ಕನ್ನಡಪ್ರಭ’ ಪ್ರಧಾನ ಸಂಪಾದಕ ರವಿ ಹೆಗಡೆ ಹೇಳಿದ್ದಾರೆ.
ವಿಪುಲ ರೂಪ ಧಾರಿಣಿ’ ಸಂಕಲನಕ್ಕೊಂದು ವಿಶೇಷ ಗುಣವಿದೆ. ಸ್ಥಳೀಯ ಮತ್ತು ವಿಶ್ವಾತ್ಮಕ ನೆಲೆಯಲ್ಲಿ ಪ್ರಸಿದ್ಧರಾಗಿರುವ ಪೌರಾಣಿಕ, ಚಾರಿತ್ರಿಕ ಮತ್ತು ಕಾವ್ಯಲೋಕದ ದೃಗ್ಗೋಚರದರ್ಶಿಯಾದ ವ್ಯಕ್ತಿತ್ವಗಳ ಆತ್ಮವೇ ತಾವಾಗಿ ಕವಿ ಬಿ.ಆರ್. ಲಕ್ಷ್ಮಣರಾಯರು ಇಲ್ಲಿನ ಕವಿತೆಗಳನ್ನು ರಚಿಸಿದ್ದಾರೆ.
ಗ್ರಾಮೀಣ ಪ್ರದೇಶದ ಸರ್ಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮಕ್ಕಳಿಗೆ ಇಂಗ್ಲಿಷ್ ಭಾಷೆ ಎನ್ನುವುದು ಕಬ್ಬಿಣದ ಕಡಲೆ. ಆದರೆ, ವಿದ್ಯಾರ್ಥಿಗಳಿಗೆ ಅರ್ಥವಾಗುವ ರೀತಿಯಲ್ಲಿ ಪಾಠ ಮಾಡಿ ಅವರ ಪ್ರೀತಿಯನ್ನು ಗಳಿಸುವುದು ಸುಲಭದ ಮಾತವಲ್ಲ
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ನಡುವೆ ಸೋಮವಾರ ಭಾಷಾ ಜುಗಲ್ ಬಂದಿ ನಡೆಯಿತು
ಮಸ್ಕತ್ನಲ್ಲಿ ನ.28ರಂದು ನಡೆಯಲಿರುವ 3ನೇ ವಿಶ್ವ ಕನ್ನಡ ಹಬ್ಬದ ಭಿತ್ತಿಪತ್ರ ಸೋಮವಾರ ನಗರದಲ್ಲಿ ಲೋಕಾರ್ಪಣೆಗೊಂಡಿತು.