• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ರಾಜ್ಯೋತ್ಸವ ನಿತ್ಯೋತ್ಸವ ಆಗಬೇಕು: ಶ್ರೀಕಾಂತ್‌

Nov 16 2024, 12:38 AM IST
ನರಸಿಂಹರಾಜಪುರ, ಕನ್ನಡ ರಾಜ್ಯೋತ್ಸವ ನವಂಬರ್‌ ತಿಂಗಳಿಗೆ ಸೀಮಿತವಾಗಿರದೆ ಕನ್ನಡ ನಿತ್ಯೋತ್ಸವ ಆಗಬೇಕು ಎಂದು ಮೂಡಬಾಗಿಲು ಜ್ಞಾನ ಗಂಗೋತ್ರಿ ಪ್ರೌಢ ಶಾಲೆ ಮುಖ್ಯೋಪಾಧ್ಯಾಯ ಶ್ರೀಕಾಂತ್‌ ಕರೆ ನೀಡಿದರು.

ಜಿಲ್ಲೆಯಲ್ಲಿ ಕನ್ನಡ ನಾಮಫಲಕ ಕಡ್ಡಾಯಗೊಳಿಸಲು ಕನ್ನಡಸೇನೆ ಮನವಿ

Nov 16 2024, 12:37 AM IST
ನಗರದಲ್ಲಿ ಇಂಗ್ಲೀಷ್‌ ನಾಮಫಲಕಗಳು ಅಲ್ಲಲ್ಲಿ ಕಾಣಿಸುತ್ತಿವೆ. ಅವುಗಳನ್ನು ತಕ್ಷಣವೇ ಬದಲಾವಣೆ ಮಾಡಬೇಕು. ಮಂಡ್ಯದಲ್ಲಿ ಶೇ.40 ರಷ್ಟು ಮಾತ್ರ ಫಲಕ ಬದಲಾವಣೆ ಆಗಿರುವುದು ಕಂಡುಬರುತ್ತಿದೆ. ಅತಿಹೆಚ್ಚು ಕನ್ನಡ ಮಾತಾಡುವ ಮಂಡ್ಯ ಜಿಲ್ಲೆಯಲ್ಲಿ ಇಂತಹ ಸ್ಥಿತಿ ಆದರೆ ಹೇಗೆ ಎಂದು ಪ್ರಶ್ನಿಸಿದರು.

ಕನ್ನಡ ತಳಮಟ್ಟದ ಶ್ರಮಿಕರಿಂದ ಕಟ್ಟಲ್ಪಟ್ಟ ನೆಲ

Nov 16 2024, 12:36 AM IST
ತಳಮಟ್ಟದ ಶ್ರಮಿಕ ವರ್ಗದವರಿಂದಲೇ ಕಟ್ಟಲ್ಪಟ್ಟಿರುವ ಕನ್ನಡದ ಈ ನೆಲ ಸ್ವಾಭಿಮಾನದ ಸಂಕೇತವಾಗಿದ್ದು, ಶರಣು ಶರಣಾರ್ಥಿಗಳ ನಾಡಾಗಿದೆ. ಜಾಗತೀಕರಣದ ಪ್ರಭಾವದಿಂದ ಕನ್ನಡದ ಅಸ್ಮಿತೆಗೆ ಧಕ್ಕೆ ಉಂಟಾಗಿದ್ದು, ಕನ್ನಡಿಗರು ಹೊಣೆಗಾರಿಕೆ ಅರಿತು ಕನ್ನಡತನವನ್ನು ಮೆರೆಯಬೇಕಾಗಿದೆ ಎಂದು ಶಿವಮೊಗ್ಗ ಸಹ್ಯಾದ್ರಿ ಕಲಾ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಮೋಹನ್ ಚಂದ್ರಗುತ್ತಿ ಹೇಳಿದರು.

ಕನ್ನಡವೆಮ್ಮಯ ಪ್ರಾಣ: ರಾಜ್ಯೋತ್ಸವ ಕನ್ನಡ ಗೀತೆಗಳ ಗಾಯನ ಸಂಭ್ರಮ

Nov 16 2024, 12:36 AM IST
ಐವತ್ತರ ದಶಕದಲ್ಲಿಯೇ ಮೈಸೂರು ಆಕಾಶವಾಣಿ ಮೂಲಕ ಎಚ್.ಆರ್. ಲೀಲಾವತಿ ಅವರು ಸುಗಮ ಸಂಗೀತ ಆರಂಭಿಸಿ ಸುಮಾರು ಐವತ್ತು ವರ್ಷಗಳ ಕಾಲ ಹಾಡಿ, ಕರ್ನಾಟಕದ ಲತಾ ಮಂಗೇಶ್ಕರ್ ಎಂದೇ ಖ್ಯಾತರಾಗಿದ್ದರು. ಅವರು ಸುಗಮ ಸಂಗೀತ ಅಕಾಡೆಮಿ ಟ್ರಸ್ಟ್ ಮೂಲಕ ಸಹಸ್ರಾರು ಶಿಷ್ಯರನ್ನು ತಯಾರು ಮಾಡಿದ್ದು, ದೇಶ- ವಿದೇಶಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಚನ್ನರಾಯಪಟ್ಟಣದಲ್ಲಿ ಕನ್ನಡ ಜ್ಯೋತಿ ರಥಯಾತ್ರೆಗೆ ಸ್ವಾಗತ

Nov 16 2024, 12:34 AM IST
ಹೊಳೆನರಸೀಪುರದಿಂದ ಆಗಮಿಸಿದ ೮೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥಯಾತ್ರೆಯನ್ನು ತಹಸೀಲ್ದಾರ್‌ ನವೀನ್‌ ಕುಮಾರ್‌ ತಾಲೂಕಿನ ಗನ್ನಿಕಡ ಗ್ರಾಮದ ಬಳಿ ಸ್ವಾಗತಿಸಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಡೇನಹಳ್ಳಿ ಲೋಕೇಶ್ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಈ ಬಾರಿ ನಡೆಯಲಿರುವ ಸಾಹಿತ್ಯ ಸಮ್ಮೇಳನಕ್ಕೆ ರಥಯಾತ್ರೆ ನಮ್ಮ ತಾಲೂಕಿಗೆ ಬಂದಿರುವುದು ಸ್ವಾಗತಾರ್ಹ. ಕನ್ನಡದ ಭಾಷಾ ಪ್ರೇಮ ಇನ್ನಷ್ಟು ಪಸರಿಸಿ ಕನ್ನಡದ ಗಟ್ಟಿತನಕ್ಕೆ ಕನ್ನಡಿಗರಾದ ನಮ್ಮ ಕರ್ತವ್ಯವಾಗಿದೆ. ಮಂಡ್ಯದಲ್ಲಿ ಸಮ್ಮೇಳನದ ನಡೆಯುತ್ತಿರುವುದು ಸ್ವಾಗತಾರ್ಹ ಎಂದರು.

ಸಕಲೇಶಪುರದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ರಥಕ್ಕೆ ಸ್ವಾಗತ

Nov 16 2024, 12:33 AM IST
ಮಂಡ್ಯದಲ್ಲಿ ನಡೆಯುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರದ ಕನ್ನಡ ಜ್ಯೋತಿ ರಥವನ್ನು ಪಟ್ಟಣದಲ್ಲಿ ತಾಲೂಕು ಆಡಳಿತ, ಕಸಾಪ ಮತ್ತು ಕನ್ನಡ ಪರ ಸಂಘಟನೆಗಳು ಕನ್ನಡದ ಅಭಿಮಾನಿಗಳು ಅದ್ಧೂರಿಯಾಗಿ ಬರಮಾಡಿಕೊಂಡರು. ಕನ್ನಡ ಅಭಿಮಾನಿಗಳು ಸ್ವಾಗತಿಸಿ ಪೂರ್ಣಕುಂಭಗಳೊಂದಿಗೆ ಪುರಭವನದವರೆಗೆ ಮೆರವಣಿಗೆಯಲ್ಲಿ ಸಾಗಿ ನಂತರ ಬೇಲೂರು ತಾಲೂಕಿಗೆ ಕಳಿಸಿಕೊಡಲಾಯಿತು.

ಕನ್ನಡ ಜ್ಯೋತಿ ರಥಕ್ಕೆಕನ್ನಡಾಭಿಮಾನಿಗಳ ಸ್ವಾಗತ

Nov 16 2024, 12:31 AM IST
ಮಂಡ್ಯದಲ್ಲಿ ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ಅಖಿಲ ಭಾರತ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥಕ್ಕೆ ತಾಲೂಕಿನ ಬಾಣಸಂದ್ರ, ತುರುವೇಕೆರೆ ಮತ್ತು ಮಾಯಸಂದ್ರದಲ್ಲಿ ಭವ್ಯ ಸ್ವಾಗತವನ್ನು ನೀಡಲಾಯಿತು.

ಕನ್ನಡ ಭಾಷೆ ಉಳಿವಿಗೆ ಜಾನಪದದ ಕೊಡುಗೆ ಅಪಾರ

Nov 15 2024, 12:39 AM IST
ಪಾಶ್ಚಿಮಾತ್ಯರ ಜಾನಪದ ಮಹಾಕಾವ್ಯಗಳ ಸರಿಸಮಕ್ಕೆ ನಮ್ಮ ಜಾನಪದ ಮಹಾಕಾವ್ಯಗಳು ಇವೆ.

ಕನ್ನಡ ಸಂಘ ವಿದ್ಯಾದಾನದ ಮೂಲಕ ಮತ್ತಷ್ಟು ಪ್ರಜ್ವಲಿಸಲಿ: ಶಾಸಕ ಕೆ.ಎಸ್.ಆನಂದ್

Nov 15 2024, 12:38 AM IST
ಬೀರೂರು.ಶಿಕ್ಷಕರು ಪಠ್ಯಕ್ರಮಗಳಿಂದ ಮಕ್ಕಳ ವ್ಯಕ್ತಿತ್ವ ರೂಪಿಸಲು ಸಾಧ್ಯವಿಲ್ಲ. ಅವರಿಗೆ ಈ ನೆಲದ ಸಂಸ್ಕೃತಿ ಮತ್ತು ಸಂಸ್ಕಾರ ನೀಡುವ ಜೊತೆಗೆ ರಾಜ್ಯಾಭಿಮಾನ ಮತ್ತು ರಾಷ್ಟ್ರಾಭಿಮಾನ ಮೂಡಿಸಿದಾಗ ಮಾತ್ರ ಉತ್ತಮ ಪ್ರಜೆಯಾಗಿ ರೂಪಿಸಬಹುದು ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ನಮ್ಮೆಲ್ಲರ ಬದುಕು ರೂಪಿಸುವ ಕನ್ನಡ ಭಾಷೆ

Nov 15 2024, 12:36 AM IST
ಕನ್ನಡ ಭಾಷೆ ನಮ್ಮೆಲ್ಲರ ಬದುಕನ್ನು ರೂಪಿಸುತ್ತದೆ. ಬಹುತೇಕರು ಕನ್ನಡ ಅನ್ನದ ಭಾಷೆಯಂದು ನಂಬಿ ಬದುಕುತ್ತಿರುವುದು ಅತ್ಯಂತ ಸಂತೋಷದ ವಿಚಾರವಾಗಿದೆ ಎಂದು ಚಾಣಕ್ಯ ಕರಿಯರ್ ಆಕಾಡೆಮಿ ಸಂಸ್ಥಾಪಕ ಅಧ್ಯಕ್ಷ, ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನ ರಜತ ಸಾಧಕರು ಪ್ರಶಸ್ತಿ ಪುರಸ್ಕೃತರಾದ ಎನ್.ಎಂ.ಬಿರಾದಾರ ಹೇಳಿದರು.
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 183
  • next >

More Trending News

Top Stories
ನಿತೀಶ್‌ ನೇತೃತ್ವದಲ್ಲಿ ಈ ಸಲ ದಾಖಲೆಯ ಜಯ : ಮೋದಿ
2025ರಲ್ಲಿ ಅತಿ ಹೆಚ್ಚು ಗಳಿಕೆ ದಾಖಲಿಸಿದ ಭಾರತೀಯ ಸಿನಿಮಾ
ಭಾರತದಿಂದ ವರ್ಷಾಂತ್ಯಕ್ಕೆ ರಷ್ಯಾ ತೈಲ ಖರೀದಿ ಸ್ಥಗಿತ?
ಪ್ರತಾಪ್‌, ಪ್ರದೀಪ್‌ ಕೀಳು ಭಾಷೆ ಬಳಸಿ ವೈಯಕ್ತಿಕ ನಿಂದನೆ
''ಡಿಕೆಶಿ ಸಿಎಂ ಆದರೆ ಖುಷಿ ಪಡುವವರಲ್ಲಿ ನಾನೂ ಒಬ್ಬ''
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved