• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

10 ವರ್ಷಗಳಲ್ಲಿ ಸರ್ಕಾರಿ ಕನ್ನಡ ಶಾಲೆಗಳು ಏನಾಗುತ್ತವೋ ಏನೋ: ವಿ.ಪಿ.ನಿರಂಜನಾರಾಧ್ಯ

Nov 02 2024, 01:32 AM IST
ಕನ್ನಡವನ್ನು ಉಳಿಸಿ ಬೆಳೆಸುವ ತೊಟ್ಟಿಲುಗಳಾದ ಸರ್ಕಾರಿ ಶಾಲೆಗಳಲ್ಲೂ ಸರ್ಕಾರ ಆಂಗ್ಲ ಮಾಧ್ಯಮ ಭೋದನೆ ಆರಂಭಿಸುತ್ತಾ ಬರುತ್ತಿರುವುದರಿಂದ ಮುಂದಿನ 10 ವರ್ಷಗಳಲ್ಲಿ ಸರ್ಕಾರಿ ಕನ್ನಡ ಶಾಲೆಗಳು ಏನಾಗುತ್ತವೋ, ಕನ್ನಡ ಹೇಗೆ ಉಳಿದು ಬೆಳೆಯುತ್ತದೋ ಎನ್ನುವ ಆತಂಕ ಸೃಷ್ಟಿಯಾಗಿದೆ ಎಂದು ಶಿಕ್ಷಣ ತಜ್ಞ ವಿ.ಪಿ.ನಿರಂಜನಾರಾಧ್ಯ ಹೇಳಿದ್ದಾರೆ.

ಕನ್ನಡ ನಾಡು, ನುಡಿ ಸೇವೆಗೆ ಸದಾಕಾಲ ಬದ್ಧ: ಸಚಿವ ಶಿವರಾಜ ತಂಗಡಗಿ

Nov 02 2024, 01:31 AM IST
ನಮ್ಮ ಸರ್ಕಾರವು ಕನ್ನಡ ನಾಡು, ನುಡಿ ಸೇವೆಗೆ ಸದಾಕಾಲ ಬದ್ಧವಾಗಿದೆ.

ಕನ್ನಡ ಮಾತನಾಡಲು ಹಿಂಜರಿಯುವ ಕನ್ನಡಿಗರೇ ಕನ್ನಡಕ್ಕೆ ಅಪಾಯಕಾರಿ

Nov 02 2024, 01:31 AM IST
ಇತರೆ ಭಾಷೆಗಳ ಬಗ್ಗೆ ವ್ಯಾಮೋಹ ಬೇಡ. ಆದರೆ ಕನ್ನಡ ಭಾಷೆಗೆ ಪ್ರಥಮ ಆದ್ಯತೆ ನೀಡಬೇಕು. ದೇಶದಲ್ಲಿರುವ ಹಲವಾರು ದೇವಾಲಯಗಳನ್ನು ನಿರ್ಮಾಣ ಮಾಡಿರುವವರು ಕನ್ನಡಿಗರು. ಕನ್ನಡ ನಾಡಿನಲ್ಲಿ ಹುಟ್ಟಿ ಕನ್ನಡ ಭಾಷೆ ಗೊತ್ತಿದ್ದರೂ ಮಾತನಾಡಲು ಹಿಂಜರಿಯುವವರಿಂದ ಭಾಷೆ ಉಳಿಯಲು ತೊಡಕಾಗುತ್ತಿದೆ ಎಂದು ಶಾಸಕ ಸಿಮೆಂಟ್ ಮಂಜು ವಿಷಾದ ವ್ಯಕ್ತಪಡಿಸಿದರು.

ಜಿಲ್ಲೆಯಾದ್ಯಂತ ಮೇಳೈಸಿದ ಕನ್ನಡ ಡಿಂಡಿಮ

Nov 02 2024, 01:31 AM IST
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಗೈರು ಹಾಜರಿಯಲ್ಲಿ ಜಿಲ್ಲಾಧಿಕಾರಿ ಸತ್ಯಭಾಮ ಅವರು ಭಾಗವಹಿಸಿ ತಾಯಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪುಷ್ಪ ಅರ್ಪಣೆ ಮಾಡಿ ನಮನ ಸಲ್ಲಿಸಿ, ನಂತರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಕನ್ನಡ ರಾಜ್ಯೋತ್ಸವದ ಸಂದೇಶ ನೀಡಿದರು. ಬೇಲೂರು-ಹಳೇಬೀಡು ಹಾಗೂ ಸೋಮನಾಥಪುರ ದೇವಾಲಯಗಳು ಇತ್ತೀಚೆಗೆ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಗೊಂಡಿದೆ. ಇದು ಸಂತದ ವಿಷಯ ಎಂದು ಹೇಳಿದರು.

ಮೂಡುಬಿದಿರೆ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆ

Nov 02 2024, 01:30 AM IST
ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಮಾತನಾಡಿ ಕನ್ನಡ ಮಾಧ್ಯಮ ಅಥವಾ ಶಾಲೆಗೆ ಹೋಗುವ ಮಕ್ಕಳು ಮಾತ್ರ ಕನ್ನಡ ಭಾಷೆಯನ್ನು ಮಾತನಾಡಿದರೆ ಸಾಲದು ಬದಲಾಗಿ ನಮ್ಮ ಮನೆಯಲ್ಲಿ ಕೂಡಾ ಕನ್ನಡವನ್ನು ಮಾತನಾಡಬೇಕು. ಆಗ ಮಾತ್ರ ಭಾಷೆಯ ಉಳಿವು ಸಾಧ್ಯ ಎಂದರು.

ಕನ್ನಡ ಸಾಹಿತ್ಯಕ್ಕೆ ಚಳ್ಳಕೆರೆ ಕೊಡುಗೆ ಅಪಾರ

Nov 02 2024, 01:30 AM IST
Challakere's contribution to Kannada literature is immense

ಬೆಳಗಾವಿಯಲ್ಲಿ ಮೊಳಗಿದ ಕನ್ನಡ ಡಿಂಡಿಮ..!

Nov 02 2024, 01:30 AM IST
ಗಡಿನಾಡು ಬೆಳಗಾವಿಯಲ್ಲಿ ಶುಕ್ರವಾರ ಕನ್ನಡ ರಾಜ್ಯೋತ್ಸವದ ಅದ್ಧೂರಿಯ ಮೆರವಣಿಗೆ ನಡೆದು ಗಡಿನಾಡಿನಲ್ಲಿ ಕನ್ನಡದ ಕಹಳೆ ಮೊಳಗಿತು.

ಕನ್ನಡ ರಾಜ್ಯೋತ್ಸವ ಅಸ್ಮಿತೆಯ ಸಂಕೇತ

Nov 02 2024, 01:30 AM IST
ಕನ್ನಡ ನಾಡು ಉದಯವಾಗಿ 68 ವರ್ಷಗಳು ಕಳೆದಿವೆ. ಒಂದೆಡೆ ಅಭಿವೃದ್ಧಿಯಾದರೇ ಇನ್ನೊಂದೆಡೆ ಕನ್ನಡ ಭಾಷೆ, ಆಹಾರ, ಉಡುಗೆ-ತೊಡುಗೆ, ಸಂಸ್ಕೃತಿಗಳ ಮೇಲೆ ಅನ್ಯ ಸಂಸ್ಕೃತಿಯ ಪ್ರಭಾವದಿಂದ ಕನ್ನಡತನ ಮರೆಯಾಗುತ್ತಿದೆ.

ಕನ್ನಡ ರಾಜ್ಯೋತ್ಸವ ಆಚರಿಸದ ಕಾಲೇಜು, ಕಸಬಾ ಸೊಸೈಟಿ; ಸರ್ಕಾರಿ ಆದೇಶ ಉಲ್ಲಂಘನೆ

Nov 02 2024, 01:30 AM IST
ಪಾಂಡವಪುರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸದೆ ಸರ್ಕಾರದ ಆದೇಶ ಉಲ್ಲಂಘನೆ ಮಾಡಲಾಗಿದೆ. ಅದೇ ರೀತಿ ಹಣ ದುರ್ಬಳಕೆ ಆರೋಪ ಹೊತ್ತಿರುವ ಪಟ್ಟಣ ಕಸಬಾ ಸೊಸೈಟಿಯಲ್ಲೂ ಸಹ ಕನ್ನಡ ಧ್ವಜಾರೋಹಣ ನೆರವೇರಿಸದೆ ಅವಮಾನ ಮಾಡಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಗ್ರಾಮೀಣ ಜನತೆಯಿಂದ ಕನ್ನಡ ಭಾಷೆಗೆ ಶ್ರೀರಕ್ಷೆ: ವಿ.ಪಿ.ಪೂರ್ಣಾನಂದ ಅಭಿಮತ

Nov 02 2024, 01:29 AM IST
ಗ್ರಾಮೀಣ ಪ್ರದೇಶಗಳ ಜನರಿಂದಾಗಿ ಇಂದು ಕನ್ನಡ ಭಾಷೆ ಉಳಿದಿದೆ. ಹೃದಯದಲ್ಲಿ ಅಡಗಿರುವ ಕನ್ನಡ ಪ್ರೇಮವನ್ನು ಮಾತಿನ ಮೂಲಕ ವ್ಯಕ್ತಪಡಿಸಿದಾಗ ಭಾಷೆಯ ವೈಶಾಲ್ಯತೆ ಹೆಚ್ಚುತ್ತದೆ ಎಂದು ಕೆಪಿಎಸ್‌ ಕಾಲೇಜಿನ ಪ್ರಾಂಶುಪಾಲ ವಿ.ಪಿ. ಪೂರ್ಣಾನಂದ ನ್ಯಾಮತಿಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 170
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved