• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ರಾಜ್ಯೋತ್ಸವ ನಿತ್ಯೋತ್ಸವವಾಗಲಿ: ಯಲ್ಲಣ್ಣಗೌಡ

Nov 02 2024, 01:21 AM IST
ನಾಡಿನ ಎಲ್ಲ ಕನ್ನಡಿಗರು ಹೆಮ್ಮೆ ಪಡುವ ಕ್ಷಣ ಇದಾಗಿದೆ. ಎಲ್ಲರೂ ನಾಡಿನ ಏಳಿಗೆಗಾಗಿ ದುಡಿಯೋಣ ಸುಂದರ ನಾಡು ಕಟ್ಟೋಣ

ಜಿಲ್ಲೆಯಲ್ಲಿ ಮೊಳಗಿತು ಕನ್ನಡ ಕಲರವ

Nov 02 2024, 01:20 AM IST
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಡಾ.ಬಿ.ಆರ್‌.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ 69ನೇ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಹಾಗೂ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಾಯಿ ಭುವನೇಶ್ವರಿ ತಾಯಿಗೆ ಪುಷ್ಪನಮನ ಅರ್ಪಿಸಿ ಗೌರವ ಸಲ್ಲಿಸಿದರು. ಬಳಿಕ ಸಚಿವ ಎಂ.ಬಿ.ಪಾಟೀಲ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು, ಇದೇ ವೇಳೆ ರಾಷ್ಟ್ರಗೀತೆ ಹಾಗೂ ನಾಡಗೀತೆಗಳು ಮೊಳಗಿದವು. ಬಳಿಕ ತೆರೆದ ವಾಹನದಲ್ಲಿ ಸಚಿವರು ಕವಾಯತು ತಂಡಗಳ ವೀಕ್ಷಣೆ ಮಾಡಿದರು.

ಕನ್ನಡ ಉಳಿಸುವ ಜತೆಗೆ ಪರಿಸರ ಕಾಳಜಿ ಶ್ಲಾಘನೀಯ: ಠಾಣಾಧಿಕಾರಿ ರಾಘವೇಂದ್ರ

Nov 02 2024, 01:20 AM IST
ಕೋಟ ಪಂಚವರ್ಣ ಯುವಕ ಮಂಡಲ- ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ೨೭ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.

ಅನ್ನ ಕೊಡುವ ಭಾಷೆ ಕನ್ನಡ ಹೃದಯದ ಭಾಷೆಯಾಗಲಿ: ಕೃಷ್ಣೇಗೌಡ

Nov 02 2024, 01:19 AM IST
ನವೆಂಬರ್‌ ಕನ್ನಡಿಗರಾಗದೆ ಮನೆಯ ಜೊತೆ ಹೊರಪ್ರಪಂಚದಲ್ಲಿ ವ್ಯಾವಹಾರಿಕ ಭಾಷೆಯಾಗಬೇಕಿದೆ. ಸಂಸ್ಕೃತಿ, ಸಂಸ್ಕಾರವನ್ನು ಬೀರುವ ಸ್ವಾಭಿಮಾನಿಗಳ ಭಾಷೆ ನಮ್ಮದು. ಪ್ರಪಂಚದಲ್ಲಿ 7 ಸಾವಿರ ಭಾಷೆಯಲ್ಲಿ ಈಗ 4 ಸಾವಿರ ಭಾಷೆಗಳು ಹಾಡು ಭಾಷೆಯಾಗಿ ಉಳಿದಿವೆ. ವಿಶ್ವದ 30 ಭಾಷೆಯಲ್ಲಿ ಕನ್ನಡವೂ ಒಂದಾಗಿದೆ.

ಕನ್ನಡ ಭಾಷೆ ಮಾತ್ರವಲ್ಲ, ಅದು ಪ್ರಾದೇಶಿಕ ಅಸ್ಮಿತೆ

Nov 02 2024, 01:19 AM IST
ಕನ್ನಡ ನಾಡು-ನುಡಿ, ಸಾಹಿತ್ಯ-ಸಂಸ್ಕೃತಿ, ನೆಲ-ಜಲ, ಕೃಷಿ-ಕೈಗಾರಿಕೆ , ಅನ್ನ, ಅಕ್ಷರ ಮತ್ತು ಆರೋಗ್ಯ ಮುಂತಾಗಿ ಕರ್ನಾಟಕದ ಸರ್ವಾಂಗೀಣ ವಿಕಾಸವನ್ನು ಕುರಿತು ಚಿಂತಿಸಬೇಕಾದ ಸಂದರ್ಭ ಇದಾಗಿದೆ. ನಾಡುನುಡಿಗೆ ಸಂಬಂಧಿಸಿದಿಸಿದಂತೆ ನಮ್ಮಹಿರಿಯರ ಕನಸುಗಳು ಪೂರ್ಣ ನನಸಾಗಿಲ್ಲ. ಅಧಿಕಾರಿಗಳು ಮತ್ತು ಸಿಬ್ಬಂದಿ ಜನಭಾಷೆಲ್ಲಿ ಆಡಳಿತ ನಡೆಸಬೇಕು.

ಪುತ್ತೂರು: ಕನ್ನಡ ರಾಜ್ಯೋತ್ಸವ, ಕನ್ನಡ ಭುವನೇಶ್ವರಿ ವೈಭವದ ಮೆರವಣಿಗೆ

Nov 02 2024, 01:19 AM IST
ನಗರದ ದರ್ಬೆ ವೃತ್ತದ ಬಳಿಯಿಂದ ಕನ್ನಡ ಭುವನೇಶ್ವರಿಯ ಭವ್ಯ ಮೆರವಣಿಗೆಯು ನಡೆಯಿತು. ಮೆರವಣಿಗೆಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ನೀಡಿದರು. ಮೆರವಣಿಗೆಯು ಮುಖ್ಯ ರಸ್ತೆಯಲ್ಲಿ ಸಾಗಿ ಕಿಲ್ಲೆ ಮೈದಾನ ಬಳಿಯ ಮಂಗಲ್ ಪಾಂಡೆ ಚೌಕದ ಬಳಿ ಮುಕ್ತಾಯಗೊಂಡಿತು.

ಕನ್ನಡ ನಾಡು ಕಲೆ, ಸಾಹಿತ್ಯ, ಸಂಸ್ಕೃತಿ, ಸಂಗೀತದ ಬೀಡು

Nov 02 2024, 01:18 AM IST
2023ರ ನ.1, 2 ಮತ್ತು 3 ರಂದು ಮೂರು ದಿನಗಳ ಕಾಲ ಗದಗನಲ್ಲಿ ಗತವೈಭವ ಮರುಕಳಿಸುವ ಐತಿಹಾಸಿಕ ಕಾರ್ಯಕ್ರಮಕ್ಕೆ ತಾವೆಲ್ಲ ಸಾಕ್ಷಿ

ಕನ್ನಡ ಬಳಸುವುದರಿಂದ ಮಾತ್ರ ಉಳಿಸಲು ಸಾಧ್ಯ-ತಹಸೀಲ್ದಾರ್‌ ರೇಣುಕಮ್ಮ

Nov 02 2024, 01:17 AM IST
ಕನ್ನಡ ಬಳಸುವುದರಿಂದ ಮಾತ್ರ ಉಳಿಸಲು ಸಾಧ್ಯ, ಭಾಷೆ ನಮ್ಮ ಸಂಸ್ಕೃತಿ ಇತಿಹಾಸದ ಅಭಿವ್ಯಕ್ತಿ. ಕನ್ನಡ ನಾಡಿಗಾಗಿ ಶ್ರಮಿಸಿದವರನ್ನು ಸ್ಮರಿಸಿ, ಸಾಹಿತ್ಯದ ಮೂಲಕ ಕನ್ನಡ ಕಟ್ಟಿದವರನ್ನು ಗೌರವಿಸೋಣ ಎಂದು ಹಾನಗಲ್ಲ ತಹಸೀಲ್ದಾರ್ ಎಸ್. ರೇಣುಕಮ್ಮ ತಿಳಿಸಿದರು.

ಕನ್ನಡ ರಾಜ್ಯೋತ್ಸವ ಪ್ರತಿಯೊಬ್ಬ ಕನ್ನಡಿಗನ ಮನೆ, ಮನದ ಹಬ್ಬವಾಗಿದೆ

Nov 02 2024, 01:17 AM IST
ರಾಜ್ಯದ ಹಿಂದುಳಿದ ವರ್ಗಗಳ ಹರಿಕಾರರಾಗಿದ್ದ ಕನ್ನಡ ನಾಡಿನ ದೀಮಂತ ನಾಯಕ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ದಕ್ಷ ಆಡಳಿತದ ಪ್ರಭಾವದಿಂದ ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣ

ಬೆಂಗಳೂರಲ್ಲಿ ರಾರಾಜಿಸಿದ ಕನ್ನಡ ಬಾವುಟಗಳು

Nov 02 2024, 01:17 AM IST
ಉದ್ಯಾನ ನಗರಿ ಬೆಂಗಳೂರಿನಲ್ಲಿ ಅತ್ಯಂತ ಸಂಭ್ರಮ, ಸಡಗರದೊಂದಿಗೆ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು.
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 171
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved