• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಪರಿಚಾರಕರೆಲ್ಲರೂ ಸಮ್ಮೇಳನಾಧ್ಯಕ್ಷತೆಗೆ ಅರ್ಹರು: ಸಾಹಿತಿ ಬನ್ನೂರು ಕೆ. ರಾಜು

Oct 11 2024, 11:49 PM IST
ಸಾಹಿತಿಗಳು ಮಾತ್ರ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಬೇಕೆಂದು ಕೆಲವು ಮಂದಿ ಕೂಗೆಬ್ಬಿಸುತ್ತಿರುವುದು ಸರಿಯಲ್ಲ. ವಾಸ್ತವವಾಗಿ ಕನ್ನಡ ಮತ್ತು ಕನ್ನಡ ಸಾಹಿತ್ಯ ಉಳಿದಿರುವುದೇ ಕನ್ನಡ ಹೋರಾಟಗಾರರು ಹಾಗೂ ಕನ್ನಡ ಪರಿಚಾರಕರಿಂದ ಮಾತ್ರ. ವಸ್ತುಸ್ಥಿತಿ ಹೀಗಿರುವಾಗ ಕನ್ನಡ ಹೋರಾಟಗಾರರು, ಕನ್ನಡ ಪರಿಚಾರಕರನ್ನೂ ಸಮ್ಮೇಳನಾಧ್ಯಕ್ಷರನ್ನಾಗಿಸಲು ಪರಿಗಣಿಸಬೇಕು .

ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ

Oct 10 2024, 02:44 AM IST
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ: ಕನ್ನಡವು ಕನ್ನಡಿಗರ ಆಸ್ಮಿತೆಯಾಗಿದೆ. ಹುಟ್ಟಿನಿಂದಲೂ ನಾವು ಕನ್ನಡಿಗರಾಗಿದ್ದು, ನಮ್ಮ ಉಸಿರು ಇರುವವರೆಗೂ ಕನ್ನಡ ಭಾಷೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ. ಮಕ್ಕಳನ್ನು ಕನ್ನಡ ಮಾಧ್ಯಮದಲ್ಲಿ ಓದಿಸುವ ಮೂಲಕ ಸ್ವಾಭಿಮಾನಿಗಳಾಗಿ ಕನ್ನಡಾಭಿಮಾನ ಬೆಳೆಸಿಕೊಳ್ಳಿ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಹೇಳಿದರು.

ಶೀಘ್ರದಲ್ಲೇ ಕನ್ನಡ ಚಿತ್ರರಂಗಕ್ಕಾಗಿ ಜಾಲಿವುಡ್‌ ಸ್ಟುಡಿಯೋ ಸಿನಿಮಾ ಅವಾರ್ಡ್ ಕಾರ್ಯಕ್ರಮ

Oct 10 2024, 02:34 AM IST
ಬೆಂಗಳೂರಿನ ಬಿಡದಿ ಬಳಿ ಇರುವ ಜಾಲಿವುಡ್ ಸ್ಟುಡಿಯೋ ಇತ್ತೀಚೆಗೆ ತನ್ನ ಮೊದಲ ವಾರ್ಷಿಕೋತ್ಸವ ಆಚರಿಸಿಕೊಂಡಿತು.

ಕನ್ನಡ ಭಾಷೆ ನಮ್ಮ ಉಸಿರಾಗಲಿ

Oct 10 2024, 02:27 AM IST
ಕನ್ನಡ ಭಾಷೆ ನಮ್ಮ ಉಸಿರಾಗಲಿ. ಪ್ರತಿಯೊಬ್ಬ ಕನ್ನಡಿಗರು ಭಾಷಾಭಿಮಾನ ಬೆಳಸಿಕೊಳ್ಳಬೇಕು ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

ಕನ್ನಡ ಸಾಹಿತ್ಯ ಬೆಳವಣಿಗೆಗೆ ಪಕ್ಷಾತೀತ ಕೆಲಸ ಅವಶ್ಯ: ಟಿ.ಪಿ. ರಮೇಶ್

Oct 10 2024, 02:26 AM IST
ಕನ್ನಡ ಸಾಹಿತ್ಯ ಪರಿಷತ್‌ ಸೋಮವಾರಪೇಟೆ ಕಸಬಾ ಘಟಕದ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಎಸ್‌.ಎ. ಮುರಳೀಧರ್‌ ಉದ್ಗಾಟಿಸಿದರು.

ದಕ್ಷಿಣ ಕನ್ನಡ ಜಿಲ್ಲೆ ರೊಬೊಸ್ಟಾ ಕಾಫಿ ಬೆಳೆಗೆ ಸೂಕ್ತ: ಡಾ.ಚಂದ್ರಶೇಖರ್‌

Oct 10 2024, 02:25 AM IST
ಕಾಫಿ ತಳಿಯಲ್ಲಿ ಅರೆಬಿಕಾ ಮತ್ತು ರೊಬಸ್ಟೊ ತಳಿಗಳಿದ್ದು, ಈ ಪೈಕಿ ಸಾಮಾನ್ಯವಾಗಿ ಅರೆಬಿಕಾಗೆ ಸಮುದ್ರ ಮಟ್ಟದಿಂದ ೧೦೦೦ ಮೀಟರ್ ಎತ್ತರದ ಪ್ರದೇಶದಲ್ಲಿ ಉತ್ತಮ ಇಳುವರಿ ನೀಡಿದರೆ, ಅದಕ್ಕಿಂತ ಕಡಿಮೆ ಎತ್ತರದ ಪ್ರದೇಶಗಳಲ್ಲಿ ರೋಬಾಸ್ಟೊ ತಳಿ ಬೆಳೆಸಬಹುದಾಗಿದೆ. ಈ ಕಾರಣಕ್ಕೆ ದಕ್ಷಿಣ ಕನ್ನಡದ ಈ ಭಾಗದಲ್ಲಿ ರೋಬಾಸ್ಟೊ ತಳಿ ಬೆಳೆಸಬಹುದು.

ಕನ್ನಡ ರಥಯಾತ್ರೆ ಸ್ವಾಗತ, ವಾಲ್ಮಿಕಿ ಜಯಂತಿ ಅದ್ಧೂರಿಯಾಗಿರಲಿ

Oct 10 2024, 02:20 AM IST
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ಕನ್ನಡ ಜ್ಯೋತಿ ಹೊತ್ತ ರಥಯಾತ್ರೆ ಹುಲಸೂರ ತಾಲೂಕಿನ ಬೇಲೂರು ಗ್ರಾಮಕ್ಕೆ ಅ.12ರಂದು ಮಧ್ಯಾಹ್ನ 2 ಗಂಟೆಗೆ ಬರಲಿದ್ದು ರಥವನ್ನು ಸ್ವಾಗತ ಕಾರ್ಯಕ್ರಮ ಹಾಗೂ ವಾಲ್ಮಿಕಿ ಜಯಂತಿ ಅದ್ಧೂರಿಯಾಗಿ ಆಚರಿಸಬೇಕೆಂದು ಉಪ ತಹಸೀಲ್ದಾರ್ ಸಂಜೀವಕುಮಾರ ಭೈರೆ ತಿಳಿಸಿದರು.

ಗಡಿ ತಾಲೂಕಿಗೆ ಬಂದ ಕನ್ನಡ ಜ್ಯೋತಿ ರಥ

Oct 10 2024, 02:19 AM IST
ಕನ್ನಡಪ್ರಭ ವಾರ್ತೆ ಇಂಡಿ: ಕರ್ನಾಟಕ ಸುವರ್ಣ ಸಂಭ್ರಮದ ಕನ್ನಡ ಜ್ಯೋತಿ ರಥಯಾತ್ರೆ ಬುಧವಾರ ಇಂಡಿ ನಗರಕ್ಕೆ ಆಗಮಿಸಿತ್ತು. ನಗರದ ಹಂಜಗಿ ಕ್ರಾಸ್‌ ಬಳಿ ಕನ್ನಡ ಜ್ಯೋತಿ ರಥಯಾತ್ರೆಗೆ ತಾಲೂಕು ಆಡಳಿತ ಹಾಗೂ ಕಸಾಪದಿಂದ ಪೂಜೆ ಸಲ್ಲಿಸಿ ಬರಮಾಡಿಕೊಳ್ಳಲಾಯಿತು.

ಗುಮ್ಮಟನಗರಿ ತಲುಪಿದ ಕನ್ನಡ ನುಡಿ ತೇರು

Oct 10 2024, 02:17 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಮಂಡ್ಯದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ಜಿಲ್ಲೆಗಳಲ್ಲಿ ಸಂಚರಿಸುತ್ತಿರುವ ಕನ್ನಡ ನುಡಿ ತೇರು ವಿಜಯಪುರಕ್ಕೆ ಆಗಮಿಸಿತು. ಆರಾಧ್ಯ ದೈವ ಶ್ರೀ ಸಿದ್ದೇಶ್ವರ ದೇವಾಲಯದ ಆವರಣದಲ್ಲಿ ಕನ್ನಡ ನುಡಿ ತೇರನ್ನು ಸಂಭ್ರಮದಿಂದ ಸ್ವಾಗತಿಸಲಾಯಿತು.

19, 20ರಂದು ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ ಸಂಚಾರ

Oct 09 2024, 01:45 AM IST
ಕನ್ನಡ ಜ್ಯೋತಿ ಹೊತ್ತ ಕನ್ನಡ ರಥವನ್ನು ಅಲ್ಲಿನ ತಾಲೂಕು ಆಡಳಿತದಿಂದ ಸ್ವಾಗತಿಸಲಾಗುವುದು.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 164
  • next >

More Trending News

Top Stories
ಮುರ್ಡೇಶ್ವರ ವಸ್ತ್ರಸಂಹಿತೆ ನಿಯಮ ಪಾಲಿಸಲು ಕಟೌಟ್‌
ಲೋಕಾರ್ಪಣೆಗೆ ಸಿದ್ಧಗೊಂಡ ಭವ್ಯ ಸಿಗಂದೂರು ಸೇತುವೆ
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್‌.ಪಾಟೀಲ್‌
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved