• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ನಮ್ಮೆಲ್ಲರ ಉಸಿರಾಗಲಿ: ಪ್ರೊ. ನವಲಗುಂದ

Nov 02 2024, 01:39 AM IST
ಕನ್ನಡ ಭಾಷೆ ಹಾಗೂ ಕರ್ನಾಟಕ ರಾಜ್ಯದ ಹಿರಿಮೆ, ಗರಿಮೆ, ಸಾಂಸ್ಕೃತಿಕ, ಧಾರ್ಮಿಕ,ಶೈಕ್ಷಣಿಕ, ನೆಲ, ಜಲದ ಕುರಿತು ಕನ್ನಡ ನಾಡು ನುಡಿಯ ಗೀತೆ ಹಾಡುವ ಮೂಲಕ ತಿಳಿಸಿಕೊಟ್ಟರು

ಬಾಲ್ಯದಲ್ಲಿಯೇ ಮಕ್ಕಳಲ್ಲಿ ಕನ್ನಡ ಅಭಿಮಾನ ಬೆಳೆಸಿ

Nov 02 2024, 01:38 AM IST
Cultivate Kannada love in children at an early age

ಕನ್ನಡಿಗರು ಮೊದಲು ಕನ್ನಡ ಭಾಷೆ ಪ್ರೀತಿಸಿ, ಅನ್ಯಭಾಷಿಕರಿಗೆ ಕನ್ನಡ ಕಲಿಸಿ: ಎಚ್.ಟಿ.ಮಂಜು

Nov 02 2024, 01:38 AM IST
ಕನ್ನಡ ನಾಡಿನಲ್ಲಿ ಕನ್ನಡ ಕಲಿತ ಮಕ್ಕಳಿಗೆ ಉದ್ಯೋಗಗಳು ದೊರಕುತ್ತಿಲ್ಲ. ಕನ್ನಡ ಭಾಷಿಕ ಮಕ್ಕಳಿಗೆ ಉದ್ಯೋಗದ ಅವಕಾಶ ಕಲ್ಪಿಸದಿದ್ದರೆ ನಾವು ನಮ್ಮ ನೆಲದ ಮಕ್ಕಳಿಗೆ ಘೋರ ಅನ್ಯಾಯ ಮಾಡಿದಂತಾಗುತ್ತದೆ. ಸರೋಜಿನಿ ಮಹಿಷಿ ವರದಿಯನ್ನು ಸಮಗ್ರವಾಗಿ ಜಾರಿ ಮಾಡುವ ಇಚ್ಚಾ ಶಕ್ತಿಯನ್ನು ರಾಜ್ಯ ಸರ್ಕಾರ ಪ್ರದರ್ಶಿಸಬೇಕು.

ಸಿದ್ಧಗಂಗಾ ಆಸ್ಪತ್ರೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Nov 02 2024, 01:38 AM IST
ನಮ್ಮ ಭಾಷೆಯ ಮೇಲಿನ ವ್ಯಾಮೋಹ ಕಡಿಮೆಯಾಗಿ ಹೋದಲ್ಲಿ ಇನ್ನು ಕೆಲವೇ ಕೆಲವು ವರ್ಷಗಳಲ್ಲಿ ಸಂಸ್ಕೃತ ಭಾಷೆಯಂತೆ ಕನ್ನಡ ಭಾಷೆಯೂ ಗ್ರಂಥಗಳಲ್ಲಿಯೇ ಉಳಿದು ಹೋಗಿ ನಶಿಸಿದ ಭಾಷೆ ಎಂದು ಕರೆಸಿಕೊಳ್ಳುವುದರಲ್ಲಿ ಅನುಮಾನವೇ ಇಲ್ಲ.

ಕಸಾಪ ಉಡುಪಿ: ಕನ್ನಡ ರಾಜ್ಯೋತ್ಸವ ಸಂಭ್ರಮ

Nov 02 2024, 01:37 AM IST
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಉಡುಪಿ ತಾಲೂಕು ಘಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಎಂ.ಜಿ.ಎಂ. ಕಾಲೇಜಿನ ಮುಂಭಾಗದ ಆಟೋ ನಿಲ್ದಾಣದಲ್ಲಿ ಶುಕ್ರವಾರ ನಡೆಯಿತು. ಈ ಸಂದರ್ಭದಲ್ಲಿ ಎಲ್ಲ ರಿಕ್ಷಾಗಳಿಗೆ ಕನ್ನಡ ಧ್ವಜ ನೀಡಿ ಸಿಂಗರಿಸಲಾಯಿತು.

ಅನುದಾನ ರಹಿತ ಶಾಲಾ ಶಿಕ್ಷಕರಿಂದ ಕರಾಳ ಕನ್ನಡ ರಾಜ್ಯೋತ್ಸವ ಆಚರಣೆ

Nov 02 2024, 01:37 AM IST
ಇಂದು ಕನ್ನಡ ರಾಜ್ಯೋತ್ಸವ ಎಲ್ಲಾ ಕಡೆ ಆಚರಿಸಲಾಗುತ್ತಿದೆ. ಆದರೆ, ಕನ್ನಡ ಶಾಲೆಗಳಿಗೆ ಅನುದಾನ ನೀಡಲು ಕ್ರಮವನ್ನು ತೆಗೆದುಕೊಂಡಿಲ್ಲ. 1995 ರಿಂದ ಇಲ್ಲಿಯವರೆಗೆ ಕನ್ನಡ ಶಾಲೆಗಳಿಗೆ ಗಳಿಗೆ ಅನುದಾನವನ್ನು ನೀಡುತ್ತಿಲ್ಲ. ಇದರಿಂದ ರಾಜ್ಯದಾದ್ಯಂತ ನಡೆಯುತ್ತಿರುವ ಕನ್ನಡ ಶಾಲೆಗಳು ಮತ್ತು ಶಿಕ್ಷಕರು ತೊಂದರೆಗೆ ಒಳಗಾಗಿದ್ದಾರೆ ಎಂದು ಅಳಲು ತೋಡಿಕೊಂಡರು.

ಹಲಗೂರು ಗ್ರಾಪಂನಲ್ಲಿ 69ನೇ ಕನ್ನಡ ರಾಜ್ಯೋತ್ಸವ ಆಚರಣೆ

Nov 02 2024, 01:36 AM IST
ಕನ್ನಡ ನಾಡು, ನುಡಿ, ನೆಲ, ಜಲ, ಭಾಷೆ ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ. ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಅಚರಿಸುವುದು ಮತ್ತು ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಕಲೆ-ಸಾಹಿತ್ಯ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ.

ಐತಿಹಾಸಿಕ ಕೋಟೆಯಲ್ಲಿ ಹಾರಾಡಿದ ಕನ್ನಡ ಬಾವುಟ

Nov 02 2024, 01:36 AM IST
ಪ್ರತಿಯೊಬ್ಬರಿಗೆ ತಮ್ಮ ಮಾತೃಭಾಷೆಯ ಮೇಲೆ ಪ್ರೀತಿ ಇರಬೇಕು, ಆದರೆ, ವಾಸಿಸುವ ನಾಡಿನ ಭಾಷೆಯ ಮೇಲೆ ಕೂಡ ಗೌರವ ಹೊಂದಿರಬೇಕು, ಅದರಂತೆ, ಎಲ್ಲರೂ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಕಲಿಯಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ. ಎನ್. ಭೀಮುನಾಯಕ ಕರೆ ನೀಡಿದರು.

ಶ್ರೀಮಂತ ಭಾಷೆ ಕನ್ನಡ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಿ

Nov 02 2024, 01:36 AM IST
ಎರಡೂವರೆ ಸಾವಿರ ವರ್ಷಗಳಿಗೂ ಹೆಚ್ಚಿನ ಇತಿಹಾಸ ಹೊಂದಿರುವ, ಕಾವೇರಿಯಿಂದ ಗೋದಾವರಿವರೆಗೆ ಹರಡಿದ್ದ ಕನ್ನಡವು ಶ್ರೀಮಂತ ಸಂಸ್ಕೃತಿಯ ಭಾಷೆಯಾಗಿದೆ ಎಂದು ಗಣಿ ಮತ್ತು ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.

ಕನ್ನಡ ರಾಜ್ಯೋತ್ಸವ: ಅಸ್ವಸ್ಥಗೊಂಡು ಕುಸಿದು ಬಿದ್ದ ವಿದ್ಯಾರ್ಥಿನಿಯರು

Nov 02 2024, 01:35 AM IST
ಮದ್ದೂರು ಪಟ್ಟಣದಲ್ಲಿ ಶುಕ್ರವಾರ ನಡೆದ ಕನ್ನಡ ರಾಜ್ಯೋತ್ಸವದ ಆಚರಣೆ ವೇಳೆ ಬಿಸಿಲಿನ ಝಳದಿಂದ ಇಬ್ಬರು ಖಾಸಗಿ ಶಾಲೆ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ ಜರುಗಿತು.
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 183
  • next >

More Trending News

Top Stories
ಸ್ಲೀಪ್ ಟೂರಿಸಂ ! ಊಟ, ತಿಂಡಿ ಮತ್ತು ಭರ್ತಿ ನಿದ್ದೆಯ ಟೂರ್‌ ಪ್ಯಾಕೇಜ್‌
ಎಪಿಎಲ್‌ಗೆ ವರ್ಗಾ ಆಗಿದ್ದರೆ ಪುನಃ ಬಿಪಿಎಲ್ ಕಾರ್ಡ್
10 ವರ್ಷ ಹಿಂದಿನ ಸಾಕ್ಷ್ಯ ಚಿತ್ರ ಯೋಜನೆಗೆ ಮರುಜೀವ
ಸಂಪುಟ ಪುನಾರಚನೆಗೆ 4 ತಿಂಗಳ ಹಿಂದೆಯೇ ಸೂಚನೆ ಇತ್ತು: ಸಿಎಂ
5 ವರ್ಷ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ : ಯತೀಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved