• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಮನ್ವಯತೆಯಿಂದ ಆಚರಿಸಿ: ಕೃಷಿ ಸಚಿವ ಚಲುವರಾಯಸ್ವಾಮಿ

Nov 02 2024, 01:33 AM IST
೮೭ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಆತಿಥ್ಯ ವಹಿಸುವ ಅವಕಾಶ ನಮ್ಮ ಮಂಡ್ಯ ಜಿಲ್ಲೆಗೆ ಸಿಕ್ಕಿರುವುದು ಹೆಮ್ಮೆಯ ವಿಷಯ. ಇದನ್ನು ನಾವು ಹಬ್ಬದಂತೆ ಆಚರಿಸಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲರೂ ಒಗ್ಗೂಡಿ ಸಹಕಾರ ಮತ್ತು ಸಮನ್ವಯತೆಯಿಂದ ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಶ್ರಮಿಸಬೇಕು

ಸವಣೂರು ವಿದ್ಯಾರಶ್ಮಿ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Nov 02 2024, 01:33 AM IST
ವಿದ್ಯಾರ್ಥಿನಿಯರಾದ ಎಂ. ವೈಷ್ಣವಿ ಮತ್ತು ಅವನಿ ಆರ್. ರೈ ಅವರು ಕನ್ನಡದ ಕುರಿತು ಮಾತನಾಡಿದರು.

ಎಂಟು ಜ್ಞಾನಪೀಠ ಪ್ರಶಸ್ತಿ ಪಡೆದ ಏಕೈಕ ಭಾಷೆ ಕನ್ನಡ: ಶಾಸಕ ಶ್ರೀನಿವಾಸ್

Nov 02 2024, 01:32 AM IST
ಕನ್ನಡ ಭಾಷೆ ಮಾತನಾಡುವುದು, ಬರೆಯುವುದು, ಕನ್ನಡದಲ್ಲೇ ವ್ಯವಹಾರ ನಡೆಸುವದನ್ನು ನಾವು ಕಲಿಯಬೇಕಾಗಿದೆ. ಕನ್ನಡ ಸಂಸ್ಕೃತಿ, ಆಚಾರ, ವಿಚಾರ ಉಳಿಸಿ, ಬೆಳೆಸುವ ಕಡೆ ಹೆಚ್ಚು ಒತ್ತು ಕೊಡಬೇಕು .

ಕನ್ನಡ ನಾಡು, ನುಡಿ ರಕ್ಷಣೆ ಎಲ್ಲರ ಕರ್ತವ್ಯ

Nov 02 2024, 01:32 AM IST
ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತ, ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಹಾಗೆಯೇ, ನಮ್ಮ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ತಹಸೀಲ್ದಾರ್ ಉಮಾಕಾಂತ್ ಹಳ್ಳೆ ಹೇಳಿದರು.

ಕನ್ನಡ ನುಡಿಯಲ್ಲ, ಜೀವನ ಕ್ರಮ: ಡಾ. ಅಂದಯ್ಯ

Nov 02 2024, 01:32 AM IST
ಕರ್ನಾಟಕ ಮತ್ತು ಕನ್ನಡ ಎರಡೂ ಪದಗಳು ಪ್ರತ್ಯೇಕವಾಗಿ ಬೆಳೆದು ಹಾದಿಯ ಜತೆಗೆ ಕಮ್ಮಿತ್ತನಾಡು, ಕರ್ನಾಟಕೇಶ್ವರ. ಕನ್ನಡ ಕುಲಪುರೋಹಿತ ಮುಂತಾದ ಪದಗಳ ಹಿನ್ನೆಲೆಯಲ್ಲಿ ಕರ್ನಾಟಕದ ಭಿನ್ನ ಚರಿತ್ರೆ ಕಟ್ಟಿಕೊಳ್ಳುವ ಅಗತ್ಯ

69ನೇ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಸಚಿವ ಡಾ. ಜಿ. ಪರಮೇಶ್ವರ್

Nov 02 2024, 01:32 AM IST
ಕೃಷಿ, ತೋಟಗಾರಿಕೆ, ಆಹಾರ, ಆರೋಗ್ಯ, ರೇಷ್ಮೆ, ಪಶುಸಂಗೋಪನೆ, ಜಿಲ್ಲಾ ಪಂಚಾಯತಿ ಸೇರಿದಂತೆ ವಿವಿಧ ಇಲಾಖೆಗಳ ಸ್ತಬ್ಧಚಿತ್ರ ವಾಹನಗಳು ಸರ್ಕಾರಿ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಿದವು.

10 ವರ್ಷಗಳಲ್ಲಿ ಸರ್ಕಾರಿ ಕನ್ನಡ ಶಾಲೆಗಳು ಏನಾಗುತ್ತವೋ ಏನೋ: ವಿ.ಪಿ.ನಿರಂಜನಾರಾಧ್ಯ

Nov 02 2024, 01:32 AM IST
ಕನ್ನಡವನ್ನು ಉಳಿಸಿ ಬೆಳೆಸುವ ತೊಟ್ಟಿಲುಗಳಾದ ಸರ್ಕಾರಿ ಶಾಲೆಗಳಲ್ಲೂ ಸರ್ಕಾರ ಆಂಗ್ಲ ಮಾಧ್ಯಮ ಭೋದನೆ ಆರಂಭಿಸುತ್ತಾ ಬರುತ್ತಿರುವುದರಿಂದ ಮುಂದಿನ 10 ವರ್ಷಗಳಲ್ಲಿ ಸರ್ಕಾರಿ ಕನ್ನಡ ಶಾಲೆಗಳು ಏನಾಗುತ್ತವೋ, ಕನ್ನಡ ಹೇಗೆ ಉಳಿದು ಬೆಳೆಯುತ್ತದೋ ಎನ್ನುವ ಆತಂಕ ಸೃಷ್ಟಿಯಾಗಿದೆ ಎಂದು ಶಿಕ್ಷಣ ತಜ್ಞ ವಿ.ಪಿ.ನಿರಂಜನಾರಾಧ್ಯ ಹೇಳಿದ್ದಾರೆ.

ಕನ್ನಡ ನಾಡು, ನುಡಿ ಸೇವೆಗೆ ಸದಾಕಾಲ ಬದ್ಧ: ಸಚಿವ ಶಿವರಾಜ ತಂಗಡಗಿ

Nov 02 2024, 01:31 AM IST
ನಮ್ಮ ಸರ್ಕಾರವು ಕನ್ನಡ ನಾಡು, ನುಡಿ ಸೇವೆಗೆ ಸದಾಕಾಲ ಬದ್ಧವಾಗಿದೆ.

ಕನ್ನಡ ಮಾತನಾಡಲು ಹಿಂಜರಿಯುವ ಕನ್ನಡಿಗರೇ ಕನ್ನಡಕ್ಕೆ ಅಪಾಯಕಾರಿ

Nov 02 2024, 01:31 AM IST
ಇತರೆ ಭಾಷೆಗಳ ಬಗ್ಗೆ ವ್ಯಾಮೋಹ ಬೇಡ. ಆದರೆ ಕನ್ನಡ ಭಾಷೆಗೆ ಪ್ರಥಮ ಆದ್ಯತೆ ನೀಡಬೇಕು. ದೇಶದಲ್ಲಿರುವ ಹಲವಾರು ದೇವಾಲಯಗಳನ್ನು ನಿರ್ಮಾಣ ಮಾಡಿರುವವರು ಕನ್ನಡಿಗರು. ಕನ್ನಡ ನಾಡಿನಲ್ಲಿ ಹುಟ್ಟಿ ಕನ್ನಡ ಭಾಷೆ ಗೊತ್ತಿದ್ದರೂ ಮಾತನಾಡಲು ಹಿಂಜರಿಯುವವರಿಂದ ಭಾಷೆ ಉಳಿಯಲು ತೊಡಕಾಗುತ್ತಿದೆ ಎಂದು ಶಾಸಕ ಸಿಮೆಂಟ್ ಮಂಜು ವಿಷಾದ ವ್ಯಕ್ತಪಡಿಸಿದರು.

ಜಿಲ್ಲೆಯಾದ್ಯಂತ ಮೇಳೈಸಿದ ಕನ್ನಡ ಡಿಂಡಿಮ

Nov 02 2024, 01:31 AM IST
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಗೈರು ಹಾಜರಿಯಲ್ಲಿ ಜಿಲ್ಲಾಧಿಕಾರಿ ಸತ್ಯಭಾಮ ಅವರು ಭಾಗವಹಿಸಿ ತಾಯಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪುಷ್ಪ ಅರ್ಪಣೆ ಮಾಡಿ ನಮನ ಸಲ್ಲಿಸಿ, ನಂತರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಕನ್ನಡ ರಾಜ್ಯೋತ್ಸವದ ಸಂದೇಶ ನೀಡಿದರು. ಬೇಲೂರು-ಹಳೇಬೀಡು ಹಾಗೂ ಸೋಮನಾಥಪುರ ದೇವಾಲಯಗಳು ಇತ್ತೀಚೆಗೆ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಗೊಂಡಿದೆ. ಇದು ಸಂತದ ವಿಷಯ ಎಂದು ಹೇಳಿದರು.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 183
  • next >

More Trending News

Top Stories
ಸ್ಲೀಪ್ ಟೂರಿಸಂ ! ಊಟ, ತಿಂಡಿ ಮತ್ತು ಭರ್ತಿ ನಿದ್ದೆಯ ಟೂರ್‌ ಪ್ಯಾಕೇಜ್‌
ಎಪಿಎಲ್‌ಗೆ ವರ್ಗಾ ಆಗಿದ್ದರೆ ಪುನಃ ಬಿಪಿಎಲ್ ಕಾರ್ಡ್
10 ವರ್ಷ ಹಿಂದಿನ ಸಾಕ್ಷ್ಯ ಚಿತ್ರ ಯೋಜನೆಗೆ ಮರುಜೀವ
ಸಂಪುಟ ಪುನಾರಚನೆಗೆ 4 ತಿಂಗಳ ಹಿಂದೆಯೇ ಸೂಚನೆ ಇತ್ತು: ಸಿಎಂ
5 ವರ್ಷ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ : ಯತೀಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved