• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾಷೆ ಗೌರವಿಸಿ ಅನ್ಯರಿಗೂ ಕನ್ನಡ ಕಲಿಸೋಣ: ಶಾಸಕ ಎಂ.ಆರ್.ಮಂಜುನಾಥ್ ಅಭಿಮತ

Nov 02 2024, 01:21 AM IST
ಕನ್ನಡ ನಾಡು ನುಡಿ ಭಾಷೆಯನ್ನು ಗೌರವಿಸುವ ಜತೆಗೆ ಅನ್ಯ ಭಾಷಿಕರನ್ನು ಪ್ರೀತಿ ವಿಶ್ವಾಸದಿಂದ ಕಾಣುವ ಮೂಲಕ ಅವರಿಗೂ ಕನ್ನಡ ಭಾಷೆ ಕಲಿಸೋಣ ಎಂದು ಶಾಸಕ ಎಂ.ಆರ್.ಮಂಜುನಾಥ್ ಅಭಿಮತ ವ್ಯಕ್ತಪಡಿಸಿದರು. ಹನೂರಿನಲ್ಲಿ ಕನ್ನಡ ರಾಜ್ಯೋತ್ಸವದಲ್ಲಿ ಮಾತನಾಡಿದರು.

ಸಂಚಾರಿ ಪೊಲೀಸರಿಂದ ಪರಭಾಷಿಕರಿಗೆ ಕನ್ನಡ ಕಲಿಸೋ ಅಭಿಯಾನ

Nov 02 2024, 01:21 AM IST
ರಾಜಧಾನಿಯಲ್ಲಿ ಪರಭಾಷಿಕರಿಗೆ ಕನ್ನಡ ನುಡಿ ಕಲಿಸುವ ವಿನೂತನ ಅಭಿಯಾನವನ್ನು ಆಟೋ ಚಾಲಕರ ಸಹಕಾರದಲ್ಲಿ ಸಂಚಾರ ವಿಭಾಗದ ಪೊಲೀಸರು ಕನ್ನಡದ ಹಬ್ಬದಂದು ಚಾಲನೆ ನೀಡಿದ್ದಾರೆ.

ಚಾಮರಾಜನಗರ ಕನ್ನಡ ರಾಜ್ಯೋತ್ಸವದಲ್ಲಿ ಗಮನ ಸೆಳೆದ ಆಕರ್ಷಕ ಪಥಸಂಚಲನ

Nov 02 2024, 01:21 AM IST
ಚಾಮರಾಜನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಂಭ್ರಮದ ಕರ್ನಾಟಕ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಪೊಲೀಸ್ ತುಕಡಿಗಳು ಹಾಗೂ ವಿವಿಧ ಶಾಲಾ ಮಕ್ಕಳಿಂದ ಆಕರ್ಷಕ ಪಥಸಂಚಲನ ನಡೆಯಿತು.

ಕನ್ನಡ ನೆಲ, ಜಲ ಮತ್ತು ಭಾಷೆ ರಕ್ಷಣೆಗೆ ಹೆಚ್ಚಿನ ಆಸಕ್ತಿ ಹೊಂದಬೇಕು: ಕೆ.ಎಂ.ಉದಯ್

Nov 02 2024, 01:21 AM IST
ಮುಂದಿನ ದಿನಗಳಲ್ಲಿ ಕನ್ನಡ ಭಾಷೆಯು ಕನ್ನಡಿಗರ ಅಶೋತ್ತರಗಳ ಪ್ರತಿಬಿಂಬವಾಗಿ ರೂಪುಗೊಳ್ಳಬೇಕು. ಆಗ ಮಾತ್ರ ಕನ್ನಡ ರಾಜ್ಯೋತ್ಸವ ಆಚರಣೆಗೆ ಅರ್ಥ ಬರುತ್ತದೆ. ಇಲ್ಲದಿದ್ದರೆ ಕನ್ನಡ ನಾಡಿನಲ್ಲಿ ಅಲ್ಪಸಂಖ್ಯಾತರಾದರೂ ಅಚ್ಚರಿ ಇಲ್ಲ.

ಕನ್ನಡ ಭಾಷೆ ಉಳಿಸಿರುವುದು ಜನ ಸಾಮಾನ್ಯರು

Nov 02 2024, 01:21 AM IST
ಕನ್ನಡವು ಸಾಹಿತಿಗಳಿಂದ ಉಳಿಯಲು ಸಾಧ್ಯವಿಲ್ಲ. ಕನ್ನಡ ಉಳಿಯುವುದು ಜನಸಾಮಾನ್ಯರು ಕನ್ನಡ ಆಡುವುದರಿಂದ, ಕನ್ನಡ ಪುಸ್ತಕ, ಕನ್ನಡ ದಿನಪತ್ರಿಕೆ ಓದುವುದರಿಂದ ಎಂದು ಸಾಹಿತಿ ಡಾ. ಕಲ್ಯಾಣರಾವ್ ಪಾಟೀಲ್ ಹೇಳಿದರು.

ಕನ್ನಡ ರಾಜ್ಯೋತ್ಸವ ನಿತ್ಯೋತ್ಸವವಾಗಲಿ: ಯಲ್ಲಣ್ಣಗೌಡ

Nov 02 2024, 01:21 AM IST
ನಾಡಿನ ಎಲ್ಲ ಕನ್ನಡಿಗರು ಹೆಮ್ಮೆ ಪಡುವ ಕ್ಷಣ ಇದಾಗಿದೆ. ಎಲ್ಲರೂ ನಾಡಿನ ಏಳಿಗೆಗಾಗಿ ದುಡಿಯೋಣ ಸುಂದರ ನಾಡು ಕಟ್ಟೋಣ

ಜಿಲ್ಲೆಯಲ್ಲಿ ಮೊಳಗಿತು ಕನ್ನಡ ಕಲರವ

Nov 02 2024, 01:20 AM IST
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಡಾ.ಬಿ.ಆರ್‌.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ 69ನೇ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಹಾಗೂ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಾಯಿ ಭುವನೇಶ್ವರಿ ತಾಯಿಗೆ ಪುಷ್ಪನಮನ ಅರ್ಪಿಸಿ ಗೌರವ ಸಲ್ಲಿಸಿದರು. ಬಳಿಕ ಸಚಿವ ಎಂ.ಬಿ.ಪಾಟೀಲ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು, ಇದೇ ವೇಳೆ ರಾಷ್ಟ್ರಗೀತೆ ಹಾಗೂ ನಾಡಗೀತೆಗಳು ಮೊಳಗಿದವು. ಬಳಿಕ ತೆರೆದ ವಾಹನದಲ್ಲಿ ಸಚಿವರು ಕವಾಯತು ತಂಡಗಳ ವೀಕ್ಷಣೆ ಮಾಡಿದರು.

ಕನ್ನಡ ಉಳಿಸುವ ಜತೆಗೆ ಪರಿಸರ ಕಾಳಜಿ ಶ್ಲಾಘನೀಯ: ಠಾಣಾಧಿಕಾರಿ ರಾಘವೇಂದ್ರ

Nov 02 2024, 01:20 AM IST
ಕೋಟ ಪಂಚವರ್ಣ ಯುವಕ ಮಂಡಲ- ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ೨೭ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.

ಅನ್ನ ಕೊಡುವ ಭಾಷೆ ಕನ್ನಡ ಹೃದಯದ ಭಾಷೆಯಾಗಲಿ: ಕೃಷ್ಣೇಗೌಡ

Nov 02 2024, 01:19 AM IST
ನವೆಂಬರ್‌ ಕನ್ನಡಿಗರಾಗದೆ ಮನೆಯ ಜೊತೆ ಹೊರಪ್ರಪಂಚದಲ್ಲಿ ವ್ಯಾವಹಾರಿಕ ಭಾಷೆಯಾಗಬೇಕಿದೆ. ಸಂಸ್ಕೃತಿ, ಸಂಸ್ಕಾರವನ್ನು ಬೀರುವ ಸ್ವಾಭಿಮಾನಿಗಳ ಭಾಷೆ ನಮ್ಮದು. ಪ್ರಪಂಚದಲ್ಲಿ 7 ಸಾವಿರ ಭಾಷೆಯಲ್ಲಿ ಈಗ 4 ಸಾವಿರ ಭಾಷೆಗಳು ಹಾಡು ಭಾಷೆಯಾಗಿ ಉಳಿದಿವೆ. ವಿಶ್ವದ 30 ಭಾಷೆಯಲ್ಲಿ ಕನ್ನಡವೂ ಒಂದಾಗಿದೆ.

ಕನ್ನಡ ಭಾಷೆ ಮಾತ್ರವಲ್ಲ, ಅದು ಪ್ರಾದೇಶಿಕ ಅಸ್ಮಿತೆ

Nov 02 2024, 01:19 AM IST
ಕನ್ನಡ ನಾಡು-ನುಡಿ, ಸಾಹಿತ್ಯ-ಸಂಸ್ಕೃತಿ, ನೆಲ-ಜಲ, ಕೃಷಿ-ಕೈಗಾರಿಕೆ , ಅನ್ನ, ಅಕ್ಷರ ಮತ್ತು ಆರೋಗ್ಯ ಮುಂತಾಗಿ ಕರ್ನಾಟಕದ ಸರ್ವಾಂಗೀಣ ವಿಕಾಸವನ್ನು ಕುರಿತು ಚಿಂತಿಸಬೇಕಾದ ಸಂದರ್ಭ ಇದಾಗಿದೆ. ನಾಡುನುಡಿಗೆ ಸಂಬಂಧಿಸಿದಿಸಿದಂತೆ ನಮ್ಮಹಿರಿಯರ ಕನಸುಗಳು ಪೂರ್ಣ ನನಸಾಗಿಲ್ಲ. ಅಧಿಕಾರಿಗಳು ಮತ್ತು ಸಿಬ್ಬಂದಿ ಜನಭಾಷೆಲ್ಲಿ ಆಡಳಿತ ನಡೆಸಬೇಕು.
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 183
  • next >

More Trending News

Top Stories
ಸ್ಲೀಪ್ ಟೂರಿಸಂ ! ಊಟ, ತಿಂಡಿ ಮತ್ತು ಭರ್ತಿ ನಿದ್ದೆಯ ಟೂರ್‌ ಪ್ಯಾಕೇಜ್‌
ಎಪಿಎಲ್‌ಗೆ ವರ್ಗಾ ಆಗಿದ್ದರೆ ಪುನಃ ಬಿಪಿಎಲ್ ಕಾರ್ಡ್
10 ವರ್ಷ ಹಿಂದಿನ ಸಾಕ್ಷ್ಯ ಚಿತ್ರ ಯೋಜನೆಗೆ ಮರುಜೀವ
ಸಂಪುಟ ಪುನಾರಚನೆಗೆ 4 ತಿಂಗಳ ಹಿಂದೆಯೇ ಸೂಚನೆ ಇತ್ತು: ಸಿಎಂ
5 ವರ್ಷ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ : ಯತೀಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved