• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ನಾಡಿನ ಸಾಹಿತ್ಯ, ಸಂಸ್ಕೃತಿ ಮೈಗೂಡಿಸಿಕೊಳ್ಳಿ: ಶಾಸಕ ಬಸವರಾಜು

Nov 02 2024, 01:15 AM IST
ಕನ್ನಡನಾಡಿನ ಸಾಹಿತ್ಯ, ಸಂಸ್ಕೃತಿಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ಮುನ್ನಡೆಯಬೇಕು. ಆಗ ರಾಜ್ಯ ಬಲಿಷ್ಠವಾಗಲಿದೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಅಭಿಪ್ರಾಯಪಟ್ಟಿದ್ದಾರೆ.

ಆಹಾರ ಸಾಮಗ್ರಿ ನೀಡಿ ಕೇರಳ ಯುವಕರಿಂದ ಕನ್ನಡ ರಾಜ್ಯೋತ್ಸವ

Nov 02 2024, 01:15 AM IST
ಕೇರಳದ ಯುವಕರ ಸಂಘಟನೆ ಈ ಬಾರಿ ನಮ್ಮ ಜೊತೆ ಬಂದು ಕನ್ನಡ ರಾಜ್ಯೋತ್ಸವ ಆಚರಿಸುತ್ತಿರುವುದು ಸಂತಸ ಉಂಟು ಮಾಡಿದೆ.

ಸಾಗರದಾಚೆಗೂ ಕನ್ನಡ ಬಿತ್ತರಿಸಿ: ತೇಜಸ್

Nov 02 2024, 01:15 AM IST
ಕನ್ನಡ ನಾಡು ಕಾವೇರಿಂದ ಗೋದಾವರಿ ವರೆಗೆ ಹರಡಿರುವ ನಾಡಾಗಿದ್ದು ಇಂದು ಅನ್ಯ ಭಾಷಿಕರು ಇಲ್ಲಿ ಬಂದುಳಿದು ನಮ್ಮ ಭಾಷೆಯನ್ನು ಕಲುಷಿತ ಮಾಡುತ್ತಿದ್ದಾರೆ. ಯುವಪೀಳಿಗೆ ಭಾಷೆಯನ್ನು ರಾಜ್ಯಕ್ಕೆ ಮಾತ್ರ ಸೀಮಿತಗೊಳಸದೆ ಸಾಗರದಾಚೆಗೂ ಬಿತ್ತರಿಸಬೇಕು.

ರಾಷ್ಟ್ರದ್ರೋಹ ರೀತಿ ನಾಡದ್ರೋಹ ಕಾಯ್ದೆಗೆ ಒತ್ತಡ ಕನ್ನಡ, ಕನ್ನಡಿಗರನ್ನು ಅವಮಾನಿಸುವ ಪ್ರಕರಣಗಳು ಹೆಚ್ಚಳ

Nov 01 2024, 08:32 AM IST

ಕರುನಾಡಿನಲ್ಲಿ ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ತೀವ್ರಗೊಂಡಿರುವ ವಲಸಿಗರ ಅಬ್ಬರ ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಕನ್ನಡಿಗರನ್ನು ಅವಮಾನಿಸುವ, ಹೀಗಳೆಯುವ ಮಟ್ಟ ಮುಟ್ಟಿದೆ.  

ಜ್ಞಾನ, ವಿಜ್ಞಾನ ಭಾಷೆಯಾಗಿ ಕನ್ನಡ : ಕನ್ನಡ ರಾಜ್ಯೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ವಿಶೇಷ ಲೇಖನ

Nov 01 2024, 08:06 AM IST

ಸಮಸ್ತ ಕನ್ನಡಿಗರಿಗೆ 69ನೇ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ವಿಶೇಷ ಲೇಖನ

ದಾವಣಗೆರೆ : ಇಂದು ಕನ್ನಡ ರಾಜ್ಯೋತ್ಸವ ಹಿನ್ನೆಲೆ ವಿವಿಧ ಕ್ಷೇತ್ರದ 33 ಸಾಧಕರಿಗೆ ಸನ್ಮಾನ

Nov 01 2024, 01:16 AM IST

 ದಾವಣಗೆರೆ ಸೇರಿದಂತೆ ಹರಿಹರ, ಜಗಳೂರು, ಚನ್ನಗಿರಿ, ಮಾಯಕೊಂಡ ವಿಧಾನಸಭಾ ಕ್ಷೇತ್ರಗಳ 33 ಸಾಧಕರ ಪಟ್ಟಿ ಬಿಡುಗಡೆ ಮಾಡಿದ್ದು, ಜಾನಪದ, ಸಂಗೀತ, ಸಮಾಜ ಸೇವೆ, ಕೃಷಿ, ಪತ್ರಿಕೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಮಾಡಿದ ಗಣ್ಯರ ಹೆಸರನ್ನು ಘೋಷಣೆ ಮಾಡಿದೆ.

ಜ್ಞಾನ, ವಿಜ್ಞಾನ, ತಂತ್ರಜ್ಞಾನದ ಭಾಷೆಯಾಗಿ ಕನ್ನಡ

Nov 01 2024, 12:17 AM IST
ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ ಎನ್ನುವ ದೀಕ್ಷೆಯು ಸಿರಿಗನ್ನಡವು ಜಗದೋದ್ಧಾರಕೆ ಎನ್ನುವ ಹಂಬಲದ ಮೂಲಕ ಮತ್ತಷ್ಟು, ಮಗದಷ್ಟು ಕಸುವು ಪಡೆದು ವಿಶ್ವವ್ಯಾಪಿಯಾಗಲಿ. ಸಮಸ್ತ ಕನ್ನಡಿಗರಿಗೆ 69ನೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.

ಇಂದು ಭೈರನಹಟ್ಟಿ ಕನ್ನಡ ರಥೋತ್ಸವಕ್ಕೆ ಚಾಲನೆ

Nov 01 2024, 12:14 AM IST
ಮಠಗಳೆಂದರೆ ಪುರಾಣ-ಪ್ರವಚನ, ಪೂಜೆ-ಪುನಸ್ಕಾರ, ಧಾರ್ಮಿಕ ಕಾರ್ಯಕ್ರಮ, ದಾಸೋಹ ನಡೆಸುವುದು ಎಂದು ಭಾವಿಸುವುದು ಸಹಜ

ಕನ್ನಡ-ತೆಲುಗು ರಂಗಭೂಮಿಯ ಅನರ್ಘ್ಯರತ್ನ ಅದೋನಿ ವೀಣಾ

Nov 01 2024, 12:08 AM IST
ಆಂಧ್ರದ ಆಲೂರು ತಾಲೂಕು ಕರ್ನೂಲ್ ಜಿಲ್ಲೆಯ ಹುಳೇಬೀಡು ವೀಣಾ ಅವರ ಸ್ವಗ್ರಾಮ. ತಾತ ಭೈರವಿರಂಗಪ್ಪ ಖ್ಯಾತ ರಂಗನಿರ್ದೇಶಕರು.

ದೀಪಾವಳಿ ‘ದಿವಾಳಿ’ಯಾಗದಿರಲಿ; ಕನ್ನಡ ಪದಬಳಕೆ ಸರಿಯಿರಲಿ...

Nov 01 2024, 12:07 AM IST
ಇತ್ತೀಚೆಗೆ ಸ್ಥಳೀಯ ಹಬ್ಬಗಳ ಹೆಸರನ್ನು ಅಪಭ್ರಂಶ ಗೊಳಿಸುತ್ತಿರುವ ಉದಾಹರಣೆಗಳು ಹೆಚ್ಚುತ್ತಿವೆ. ಇತ್ತೀಚಿನ ದಿನಗಳಲ್ಲಿ ದೀಪಾವಳಿಯನ್ನು ದಿವಾಳಿ ಎಂದು ಶುಭ ಕೋರುವುದು, ಹಾಗೆಯೇ ದಸರಾವನ್ನು ದುಸ್ಸೆರಾ ಎಂದು ತಪ್ಪಾಗಿ ಶುಭ ಕೋರುತ್ತಿರುವ ಅನ್ಯ ಭಾಷೆ ಶೈಲಿಯಲ್ಲಿ ಪದಬಳಕೆ ಶುಭ ಕೋರುವುದು ಖಂಡನೀಯ.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 183
  • next >

More Trending News

Top Stories
ಸ್ಲೀಪ್ ಟೂರಿಸಂ ! ಊಟ, ತಿಂಡಿ ಮತ್ತು ಭರ್ತಿ ನಿದ್ದೆಯ ಟೂರ್‌ ಪ್ಯಾಕೇಜ್‌
ಎಪಿಎಲ್‌ಗೆ ವರ್ಗಾ ಆಗಿದ್ದರೆ ಪುನಃ ಬಿಪಿಎಲ್ ಕಾರ್ಡ್
10 ವರ್ಷ ಹಿಂದಿನ ಸಾಕ್ಷ್ಯ ಚಿತ್ರ ಯೋಜನೆಗೆ ಮರುಜೀವ
ಸಂಪುಟ ಪುನಾರಚನೆಗೆ 4 ತಿಂಗಳ ಹಿಂದೆಯೇ ಸೂಚನೆ ಇತ್ತು: ಸಿಎಂ
5 ವರ್ಷ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ : ಯತೀಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved