ಕನ್ನಡಿಗ ಬೈಕ್ ಸವಾರ ವಿಕಾಸ್ ಕುಮಾರ್ ಮೇಲಿನ ಭೀಕರ ದೌರ್ಜನ್ಯ ಪ್ರಕರಣ ಸಂಬಂಧ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಶುಕ್ರವಾರ ಬೈಯ್ಯಪ್ಪನಹಳ್ಳಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಬಂದೂಕುಗಳು ಇದ್ದರೂ ಮಹದೇವಪ್ಪನವರು ಅಹಿಂಸಾ ತತ್ವಕ್ಕೆ ಕಟ್ಟಿಬದ್ದರಾಗಿದ್ದರಿಂದ ಯಾರೂ ಗುಂಡು ಹಾರಿಸಬಾರದೆಂದು ಆಜ್ಞೆ ಮಾಡಿಬಿಟ್ಟರು. ಆದರೆ ಎದುರಾಳಿಗಳ 3-4 ಬುಲೆಟ್ಗಳು ಮೈಲಾರರ ಎದೆ ಸೀಳಿಬಿಟ್ಟವು. ಅಹಿಂಸೆ ಅಹಿಂಸೆ... ಭಾರತ್ ಮಾತಾ ಕಿ ಜೈ ಎನ್ನುತ್ತಾ ಅವರು ನೆಲಕ್ಕುರುಳಿದರು
ಭಾರತದ ಸರ್ಕಾರದ ಜೊತೆಗೆ ಸಂಪರ್ಕ ಹೊಂದಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಕೆನಡಾದ ಲಿಬರಲ್ ಪಕ್ಷವು, ಲಿಬರಲ್ ಪಕ್ಷದ ಅಧ್ಯಕ್ಷ ಸ್ಥಾನ ಮತ್ತು ಮುಂಬರುವ ಸಂಸತ್ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಕನ್ನಡಿಗ ಚಂದ್ರ ಆರ್ಯ ಅವರಿಗೆ ನಿಷೇಧ ಹೇರಿದೆ.
ಬೆಂಗಳೂರಿನಲ್ಲಿಯೇ ಸುಮಾರು 3 ತಿಂಗಳ ಅವಧಿಯಲ್ಲಿ ಅನ್ನಪೂರ್ಣೇಶ್ವರಿ ಮೂರ್ತಿಯನ್ನು ಗಣೇಶ ಭಟ್ಟರು ಕೆತ್ತಿದ್ದಾರೆ. ಇವರೊಬ್ಬರೇ ಮೂರ್ತಿಯನ್ನು ಕೆತ್ತಿದ್ದು ವಿಶೇಷವಾಗಿದೆ.