ಇರಾನ್ ಕನ್ನಡಿಗ ವಿದ್ಯಾರ್ಥಿಗಳ ಕರೆ ತರಲು ವಿದೇಶಾಂಗ ಸಚಿವರಿಗೆ ಡಾ. ಆರತಿ ಕೃಷ್ಣ ಪತ್ರ
Jun 17 2025, 01:39 AM ISTಇರಾನ್ ದೇಶದಲ್ಲಿ ನಮ್ಮ ರಾಜ್ಯದ ಸುಮಾರು 9 ವಿದ್ಯಾರ್ಥಿಗಳು ಇರಾನ್ ದೇಶದಲ್ಲಿ ವ್ಯಾಸಂಗ ಮಾಡುತಿದ್ದು, ಅವರನ್ನು ಮರಳಿ ದೇಶಕ್ಕೆ ಕರೆತರಲು ಕ್ರಮ ಕೈಗೊಳ್ಳಬೇಕು ಎಂದು ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ. ಆರತಿಕೃಷ್ಣ ಅವರು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.