• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇರಾನ್‌ ಕನ್ನಡಿಗ ವಿದ್ಯಾರ್ಥಿಗಳ ಕರೆ ತರಲು ವಿದೇಶಾಂಗ ಸಚಿವರಿಗೆ ಡಾ. ಆರತಿ ಕೃಷ್ಣ ಪತ್ರ

Jun 17 2025, 01:39 AM IST
ಇರಾನ್‌ ದೇಶದಲ್ಲಿ ನಮ್ಮ ರಾಜ್ಯದ ಸುಮಾರು 9 ವಿದ್ಯಾರ್ಥಿಗಳು ಇರಾನ್ ದೇಶದಲ್ಲಿ ವ್ಯಾಸಂಗ ಮಾಡುತಿದ್ದು, ಅವರನ್ನು ಮರಳಿ ದೇಶಕ್ಕೆ ಕರೆತರಲು ಕ್ರಮ ಕೈಗೊಳ್ಳಬೇಕು ಎಂದು ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ. ಆರತಿಕೃಷ್ಣ ಅವರು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ

May 11 2025, 06:22 AM IST

‘ಆಪರೇಷನ್ ಸಿಂದೂರ್‌’ ಅನ್ನು ಶ್ಲಾಘಿಸಿರುವ ನಟ ಸುದೀಪ್‌ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸುದೀರ್ಘ ಪತ್ರ ಬರೆದು ಅವರ ನಾಯಕತ್ವದ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪಾಕ್‌ ದಾಳಿಗೆ ಕನ್ನಡಿಗ ರಾವ್‌ರ ಆಕಾಶ್‌ ಏರ್‌ ಡಿಫೆನ್ಸ್‌ನಿಂದ ತಡೆ

May 10 2025, 05:17 AM IST

ಪಾಕ್‌ ಕಡೆಯಿಂದ ಹಾರಿ ಬರುತ್ತಿರುವ ಕ್ಷಿಪಣಿಗಳನ್ನು ತಡೆಯುತ್ತಿರುವಲ್ಲಿ, ಸ್ವದೇಶಿ ಆಕಾಶ್‌ ವಾಯು ರಕ್ಷಣಾ ವ್ಯವಸ್ಥೆ ಮಹತ್ವದ ಪಾತ್ರ ವಹಿಸುತ್ತಿದೆ. ಇದನ್ನು ಬೆಂಗಳೂರು ಮೂಲದ ವಿಜ್ಞಾನಿಯೊಬ್ಬರು ಅಭಿವೃದ್ಧಿಪಡಿಸಿರುವುದು ಹೆಮ್ಮೆಯ ವಿಷಯವಾಗಿದೆ.

ಕನ್ನಡಿಗ ಬೈಕ್‌ ಸವಾರ ಮೇಲೆ ಹಲ್ಲೆ: ನಾಳೆ ವಿಂಗ್ ಕಮಾಂಡರ್ ವಿಚಾರಣೆ

Apr 24 2025, 11:52 AM IST

ಕನ್ನಡಿಗ ಬೈಕ್ ಸವಾರ ವಿಕಾಸ್ ಕುಮಾರ್ ಮೇಲಿನ ಭೀಕರ ದೌರ್ಜನ್ಯ ಪ್ರಕರಣ ಸಂಬಂಧ ವಿಂಗ್ ಕಮಾಂಡರ್‌ ಶಿಲಾದಿತ್ಯ ಬೋಸ್‌ ಶುಕ್ರವಾರ ಬೈಯ್ಯಪ್ಪನಹಳ್ಳಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ತಿಳಿದು ಬಂದಿದೆ.

ನಾಳೆ ಸುವರ್ಣ ಕನ್ನಡಿಗ-2025 ಪ್ರಶಸ್ತಿ ಪುರಸ್ಕೃತ ನ್ಯಾ.ಎಸ್‌.ಬಿ.ವಸ್ತ್ರಮಠಗೆ ಧಾರವಾಡದಲ್ಲಿ ಅಭಿನಂದನೆ

Apr 04 2025, 12:45 AM IST
ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನಿಂದ ಕೊಡಮಾಡುವ ಜೀವಮಾನ ಸಾಧನೆಯ ಸುವರ್ಣ ಕನ್ನಡಿಗ-2025 ಪ್ರಶಸ್ತಿ ಪುರಸ್ಕೃತರಾದ ನಿವೃತ್ತ ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ಎಸ್‌.ಬಿ.ವಸ್ತ್ರಮಠ ಅವರಿಗೆ ಅಭಿನಂದನಾ ಸಮಾರಂಭವು ಧಾರವಾಡದ ಕರ್ನಾಟಕ ಕಾಲೇಜು ರಸ್ತೆಯಲ್ಲಿರುವ ಆಲೂರು ವೆಂಕಟರಾವ್‌ ಸಭಾಭವನದಲ್ಲಿ ಏ.5 ರಂದು ಬೆಳಗ್ಗೆ 10.30 ಗಂಟೆಗೆ ಜರುಗಲಿದೆ.

ನಾಡಿದ್ದು ಸುವರ್ಣ ಕನ್ನಡಿಗ-2025 ಪ್ರಶಸ್ತಿ ಪುರಸ್ಕೃತ ನ್ಯಾ.ಎಸ್‌.ಬಿ.ವಸ್ತ್ರಮಠಗೆ ಅಭಿನಂದನಾ ಸಮಾರಂಭ

Apr 03 2025, 02:46 AM IST
ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನಿಂದ ಕೊಡಮಾಡುವ ಜೀವಮಾನ ಸಾಧನೆಯ ಸುವರ್ಣ ಕನ್ನಡಿಗ-2025 ಪ್ರಶಸ್ತಿ ಪುರಸ್ಕೃತರಾದ ನಿವೃತ್ತ ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ಎಸ್‌.ಬಿ.ವಸ್ತ್ರಮಠ ಅವರಿಗೆ ಅಭಿನಂದನಾ ಸಮಾರಂಭವು ಧಾರವಾಡದ ಕರ್ನಾಟಕ ಕಾಲೇಜು ರಸ್ತೆಯಲ್ಲಿರುವ ಆಲೂರು ವೆಂಕಟರಾವ್‌ ಸಭಾಭವನದಲ್ಲಿ ಏ.5 ರಂದು ಬೆಳಗ್ಗೆ 10.30 ಗಂಟೆಗೆ ಜರುಗಲಿದೆ.

ಗಾಂಧಿಜೀ ಅಹಿಂಸೆಯ ಮಾರ್ಗ ಹಿಡಿದು ಬ್ರಿಟಿಷರ ಗುಂಡಿಗೆ ಬಲಿಯಾದ ಕೆಚ್ಚೆದೆಯ ಕನ್ನಡಿಗ ಮೈಲಾರ ಮಹಾದೇವಪ್ಪ

Apr 01 2025, 11:12 AM IST

 ಬಂದೂಕುಗಳು ಇದ್ದರೂ ಮಹದೇವಪ್ಪನವರು ಅಹಿಂಸಾ ತತ್ವಕ್ಕೆ ಕಟ್ಟಿಬದ್ದರಾಗಿದ್ದರಿಂದ ಯಾರೂ ಗುಂಡು ಹಾರಿಸಬಾರದೆಂದು ಆಜ್ಞೆ ಮಾಡಿಬಿಟ್ಟರು. ಆದರೆ ಎದುರಾಳಿಗಳ 3-4 ಬುಲೆಟ್‌ಗಳು ಮೈಲಾರರ ಎದೆ ಸೀಳಿಬಿಟ್ಟವು. ಅಹಿಂಸೆ ಅಹಿಂಸೆ... ಭಾರತ್ ಮಾತಾ ಕಿ ಜೈ ಎನ್ನುತ್ತಾ ಅವರು ನೆಲಕ್ಕುರುಳಿದರು

ಮೋದಿ ಭೇಟಿಯಾಗಿದ್ದಕ್ಕೆ ಕನ್ನಡಿಗ ಚಂದ್ರಗೆ ಕೆನಡಾ ಸಂಸತ್‌ ಚುನಾವಣೆ ಟಿಕೆಟ್‌ ಇಲ್ಲ !

Mar 28 2025, 04:51 AM IST

ಭಾರತದ ಸರ್ಕಾರದ ಜೊತೆಗೆ ಸಂಪರ್ಕ ಹೊಂದಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಕೆನಡಾದ ಲಿಬರಲ್‌ ಪಕ್ಷವು, ಲಿಬರಲ್‌ ಪಕ್ಷದ ಅಧ್ಯಕ್ಷ ಸ್ಥಾನ ಮತ್ತು ಮುಂಬರುವ ಸಂಸತ್‌ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಕನ್ನಡಿಗ ಚಂದ್ರ ಆರ್ಯ ಅವರಿಗೆ ನಿಷೇಧ ಹೇರಿದೆ.

ಈರಮಂಡ ಹರಿಣಿ ವಿಜಯ್ ಗೆ ವಿಶ್ವಮಾನ್ಯ ಕನ್ನಡಿಗ ರಾಜ್ಯ ಪ್ರಶಸ್ತಿಯ ಗರಿ

Feb 21 2025, 12:50 AM IST
ಮೈಸೂರಿನ ಗ್ರಾಮಾಂತರ ಬುದ್ದಿಜೀವಿಗಳ ಬಳಗದ ವತಿಯಿಂದ ನೀಡಲಾಗುವ ವಿಶ್ವಮಾನ್ಯ ಕನ್ನಡಿಗ ರಾಜ್ಯ ಪ್ರಶಸ್ತಿಗೆ ಈರಮಂಡ ಹರಿಣಿ ವಿಜಯ್‌ ಆಯ್ಕೆಯಾಗಿದ್ದಾರೆ.

3 ತಿಂಗಳ ಅವಧಿಯಲ್ಲಿ ಕಾಶಿಯ ಅನ್ನಪೂರ್ಣೇಶ್ವರಿ ಮೂರ್ತಿ ಕೆತ್ತಿದ ಕನ್ನಡಿಗ ಗಣೇಶ ಭಟ್

Feb 01 2025, 12:01 AM IST

ಬೆಂಗಳೂರಿನಲ್ಲಿಯೇ ಸುಮಾರು 3 ತಿಂಗಳ ಅವಧಿಯಲ್ಲಿ ಅನ್ನಪೂರ್ಣೇಶ್ವರಿ ಮೂರ್ತಿಯನ್ನು ಗಣೇಶ ಭಟ್ಟರು ಕೆತ್ತಿದ್ದಾರೆ. ಇವರೊಬ್ಬರೇ ಮೂರ್ತಿಯನ್ನು ಕೆತ್ತಿದ್ದು ವಿಶೇಷವಾಗಿದೆ.

  • < previous
  • 1
  • 2
  • 3
  • 4
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved