• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಾ.ಎಂ.ಎನ್. ರಾಜೇಂದ್ರ ಕುಮಾರ್‌ಗೆ ವಿಶ್ವದ ಹೆಮ್ಮೆಯ ‘ಕನ್ನಡಿಗ ಪ್ರಶಸ್ತಿ -2024’

Nov 20 2024, 12:34 AM IST
ಸಹಕಾರ, ಸಾಮಾಜಿಕ, ಬ್ಯಾಂಕಿಂಗ್ , ಧಾರ್ಮಿಕ ಹೀಗೆ ಹತ್ತು ಹಲವಾರು ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧಕರಾಗಿ, ನವೋದಯ ಸ್ವ ಸಹಾಯ ಸಂಘಗಳ ಹರಿಕಾರರಾಗಿ ಅಪೂರ್ವ ಪರಂಪರೆಯನ್ನು ರೂಪಿಸಿದ ರಾಜೇಂದ್ರ ಕುಮಾರ್ ರಾಜ್ಯದ ಧೀಮಂತ ಸಹಕಾರಿ ನಾಯಕರಲ್ಲಿ ಒಬ್ಬರು.

ಲಾಸ್‌ ಏಂಜಲೀಸ್‌ನಲ್ಲಿ ನಡೆದ ನೈಸರ್ಗಿಕ ಬಾಡಿ ಬಿಲ್ಡಿಂಗ್‌ ವಿಶ್ವಕಪ್‌: 4 ಪದಕ ಗೆದ್ದ ಕನ್ನಡಿಗ ಶೋಧನ್‌ ರೈ!

Nov 19 2024, 12:50 AM IST
ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ನಡೆದ ನೈಸರ್ಗಿಕ ಬಾಡಿ ಬಿಲ್ಡಿಂಗ್‌. ಲಾಸ್‌ ವೇಗಾಸ್‌ನಲ್ಲಿ ನಡೆದ ನ್ಯಾಚುರಲ್‌ ಒಲಿಂಪಿಯಾ. ಪದಕಗಳನ್ನು ಬಾಚಿಕೊಂಡ ಶೋಧನ್‌ ರೈ.

ಮೊದಲ ಟೆಸ್ಟ್‌ಗೆ ರಾಹುಲ್‌ ಫಿಟ್‌, ಕನ್ನಡಿಗ ಪಡಿಕ್ಕಲ್‌ ಕೂಡಾ ಭಾರತ ತಂಡ ಸೇರ್ಪಡೆ: ನಾಯಕ ರೋಹಿತ್‌ ಔಟ್‌

Nov 18 2024, 12:01 AM IST
ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್‌ ಸರಣಿ. ಮೊಣಕೈ ನೋವಿನಿಂದ ಚೇತರಿಸಿಕೊಂಡ ಕನ್ನಡಿಗ ಕೆ.ಎಲ್‌.ರಾಹುಲ್‌. ಮೊದಲ ಟೆಸ್ಟ್‌ನಲ್ಲಿ ಆಡದಿರಲು ರೋಹಿತ್‌ ಶರ್ಮಾ ನಿರ್ಧಾರ. ದೇವದತ್‌ ಪಡಿಕ್ಕಲ್‌ ಮೀಸಲು ಆಟಗಾರನಾಗಿ ತಂಡಕ್ಕೆ ಸೇರ್ಪಡೆ

(ಮಿಡಲ್‌) ಪ್ರತಿ ಕನ್ನಡಿಗ ಮನೆಯಲ್ಲಿ ಕನ್ನಡ ಹಬ್ಬಆಚರಿಸಲಿ

Nov 10 2024, 01:44 AM IST
ಆನಂದಪುರ ಕನ್ನಡ ಸಂಘದ 42ನೇ ವರ್ಷದ ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಯಿ ಭುವನೇಶ್ವರಿ ಮೆರವಣಿಗೆಗೆ ಮಾಜಿ ಜಿಪಂ ಸದಸ್ಯ ರತ್ನಾಕರ ಹೊನಗೋಡು, ಪ್ರಾಂಶುಪಾಲ ರವಿಶಂಕರ್ ಸೇರಿ ಅನೇಕರು ಇದ್ದರು.

ಭಾರತ ಟಿ20 ತಂಡಕ್ಕೆ ಕನ್ನಡಿಗ ವೈಶಾಖ್‌ ! ಮೊದಲ ಬಾರಿಗೆ ಟೀಂ ಇಂಡಿಯಾದಲ್ಲಿ ಸ್ಥಾನ

Oct 26 2024, 12:49 AM IST
ಮೊದಲ ಬಾರಿಗೆ ವೈಶಾಖ್‌ಗೆ ಟೀಂ ಇಂಡಿಯಾದಲ್ಲಿ ಸ್ಥಾನ. ದಕ್ಷಿಣ ಆಫ್ರಿಕಾ ವಿರುದ್ಧ ನ.8ರಿಂದ ಆರಂಭಗೊಳ್ಳಲಿರುವ 4 ಪಂದ್ಯಗಳ ಟಿ20 ಸರಣಿ. ನ.22ರಿಂದ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟೆಸ್ಟ್‌ ಸರಣಿ ಶುರು.

ಕಬಡ್ಡಿಗೆ ಒಲಿಂಪಿಕ್ಸ್ ಅರ್ಹತೆ ಸಿಗಬೇಕು: ಪುಣೇರಿ ಪಲ್ಟನ್ ಕೋಚ್, ಕನ್ನಡಿಗ ಬಿ.ಸಿ.ರಮೇಶ್‌

Oct 21 2024, 12:33 AM IST
ಪ್ರೊ ಕಬಡ್ಡಿ ಸಾಕಷ್ಟು ಬೆಳೆದಿದೆ. ಯುವ ಪ್ರತಿಭೆಗಳನ್ನು ಬೆಳೆಸಿದೆ. ಗ್ರಾಮೀಣ ಆಟರಾರರನ್ನು ಬೆಳೆಸುವಲ್ಲಿ ಪ್ರೊ ಕಬಡ್ದಿ ಮಹತ್ವದ ಪಾತ್ರ ವಹಿಸಿದೆ ಎಂದು ತಿಳಿಸಿದರು.

ಕಲ್ಲಿಕೋಟೆ: ಮರ್ಕಝ್‌ ಕನ್ನಡಿಗ ವಿದ್ಯಾರ್ಥಿ ಸಂಘದಿಂದ ಪೈಗಂಬರ್‌ ಕಾವ್ಯ ಸೆಮಿನಾರ್‌

Oct 14 2024, 01:33 AM IST
ದಕ್ಷಿಣ ಭಾರತದ ಪೈಗಂಬರ್ ಕಾವ್ಯದ ಸಾರ; ಸಾಹಿತ್ಯಿಕ ವಿಶ್ಲೇಷಣೆ, ಪ್ರಭಾವ ಮತ್ತು ಬೋಧನೆಗಳು' ಎಂಬ ವಿಷಯದಲ್ಲಿ ಕರ್ನಾಟಕ ಮತ್ತು ಕೇರಳದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಸೆಮಿನಾರ್ ಮಂಡಿಸಿದರು.

ಕನ್ನಡಿಗ ಐಎಎಸ್‌ ಅಧಿಕಾರಿ ತೇಜಸ್ವಿ ಪ್ರಯತ್ನದಿಂದ ಜಲಜೀವನ್‌ ಮಿಷನ್‌ಗೆ ಅಂತಾರಾಷ್ಟ್ರೀಯ ಮನ್ನಣೆ

Oct 02 2024, 01:09 AM IST
ಜಲಜೀವನ ಯೋಜನೆ ಮಧ್ಯಪ್ರದೇಶದಲ್ಲಿ ಸಮರ್ಪಕವಾಗಿ ಜಾರಿಯಾದ ಬಳಿಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವುದರ ಜತೆಗೆ ಅಂತಾರಾಷ್ಟ್ರೀಯ ರ‍್ಯಾಂಕಿಂಗ್ ಪಟ್ಟಿಯಲ್ಲಿ ಮಾನ್ಯತೆ ಪಡೆದುಕೊಂಡಿದೆ.

ಅಂ.ರಾ. ಕ್ರಿಕೆಟ್‌ನಲ್ಲಿ 8000 ರನ್‌ : ಕನ್ನಡಿಗ ಕೆ.ಎಲ್‌.ರಾಹುಲ್‌ ಹೊಸ ಮೈಲುಗಲ್ಲು

Sep 22 2024, 01:54 AM IST

ಬಾಂಗ್ಲಾದೇಶ ವಿರುದ್ಧದ ಟೆಸ್ಟ್‌ ಪಂದ್ಯದಲ್ಲಿ ಕೆ.ಎಲ್‌. ರಾಹುಲ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 8000 ರನ್‌ ಪೂರೈಸಿದ್ದಾರೆ. ಈ ಸಾಧನೆ ಮಾಡಿದ 17 ನೇ ಭಾರತೀಯ ಮತ್ತು ಎರಡನೇ ಕರ್ನಾಟಕದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 

ದುಲೀಪ್‌ ಟ್ರೋಫಿ ಕ್ರಿಕೆಟ್‌: ಭಾರತ ‘ಎ’ ತಂಡಕ್ಕೆ ಕನ್ನಡಿಗ ಮಯಾಂಕ್‌ ನಾಯಕ

Sep 10 2024, 01:36 AM IST
ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದಿದ್ದ ‘ಬಿ’ ತಂಡದ ವಿರುದ್ಧದ ಮೊದಲ ಪಂದ್ಯದಲ್ಲಿ ‘ಎ’ ತಂಡಕ್ಕೆ ಶುಭ್‌ಮನ್‌ ಗಿಲ್‌ ನಾಯಕರಾಗಿದ್ದರು. ಅವರು ಭಾರತ ತಂಡ ಸೇರಿಕೊಳ್ಳಲಿರುವ ಕಾರಣ, ಮಯಾಂಕ್‌ಗೆ ಹೊಣೆ ನೀಡಲಾಗಿದೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved