• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆನಡಾ ಸಂಸತ್‌ನಲ್ಲಿ ಖಲಿಸ್ತಾನಿಗಳ ಬೆತ್ತಲು ಮಾಡಿದ ಕನ್ನಡಿಗ ಚಂದ್ರ!

Jun 22 2024, 12:52 AM IST

 ಖಲಿಸ್ತಾನಿ ಉಗ್ರರ ಕ್ರೌರ್ಯದ ಬಗ್ಗೆ ಹಾಗೂ 39 ವರ್ಷದ ಹಿಂದೆ ಏರ್‌ ಇಂಡಿಯಾ 182 ವಿಮಾನದ ಮೇಲೆ ನಡೆದ ಖಲಿಸ್ತಾನಿಗಳ ದಾಳಿಯ ಬಗ್ಗೆ ಕೆನಡಾ ಸಂಸದ ಹಾಗೂ ಕನ್ನಡಿಗ ಚಂದ್ರ ಆರ್ಯ ಸಂಸತ್‌ನಲ್ಲಿ ಭಾಷಣ ಮಾಡುವ ಮೂಲಕ ಕೆನಡಿಯನ್ನರಿಗೆ ಉಗ್ರರ ಕುರಿತು ಪಾಠ ಮಾಡಿದ್ದಾರೆ.

ಒಬ್ಬ ಕನ್ನಡಿಗ ಸೇರಿ ಕುವೈತಿಂದ 45 ಭಾರತೀಯರ ಶವ ಆಗಮನ

Jun 15 2024, 01:00 AM IST
ಕೊಲ್ಲಿ ದೇಶ ಕುವೈತ್‌ನ ಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅನಾಹುತದಲ್ಲಿ ಸಾವನ್ನಪ್ಪಿದ ಕನ್ನಡಿಗ, ಕಲಬುರಗಿ ಮೂಲದ ವಿಜಯಕುಮಾರ್‌ ಸೇರಿ 45 ಭಾರತೀಯರ ಶವಗಳು ತಾಯ್ನಾಡಿಗೆ ಆಗಮಿಸಿವೆ.

ಕೆಲಸದಿಂದ ಕನ್ನಡಿಗ ಕಾರ್ಮಿಕರ ವಜಾ: ನೌಕರರಿಂದ ಪ್ರತಿಭಟನೆ

May 23 2024, 01:01 AM IST
ನಮ್ಮ ರಾಜ್ಯದ ಕಾರ್ಮಿಕರಿಗೆ ಅನ್ಯಾಯ ಎಸಗಿದೆ ಎಂದು ಜೆಎಸ್‌ಡಬ್ಲ್ಯೂ ಸಂಸ್ಥೆ ವಿರುದ್ಧ ದಿಕ್ಕಾರ ಕೂಗಿದರು. ಕೈಬಿಟ್ಟವರನ್ನು ಕೂಡಲೇ ಕೆಲಸಕ್ಕೆ ಮರು ನೇಮಕಗೊಳಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

ಕನ್ನಡಿಗ ಸುಪ್ರೀಂ ಜಡ್ಜ್‌ ಎ.ಎಸ್‌. ಬೋಪಣ್ಣ ನಿವೃತ್ತಿ

May 18 2024, 12:31 AM IST
ಕರ್ನಾಟಕ ಮೂಲದ ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾ। ಎ.ಎಸ್‌. ಬೋಪಣ್ಣ ಶುಕ್ರವಾರ ನಿವೃತ್ತರಾದರು. ಇವರಿಗೆ ಮುಖ್ಯ ನ್ಯಾ। ಡಿ.ವೈ.ಚಂದ್ರಚೂಡ್‌ ಅವರು ಬೀಳ್ಕೊಟ್ಟರು.

ಐಪಿಎಲ್‌ಗೆ ಕಾಲಿಟ್ಟ ಮತ್ತೋರ್ವ ಕನ್ನಡಿಗ ವಿದ್ವತ್‌: ಪಾದಾರ್ಪಣೆಯಲ್ಲೇ ಮಿಂಚು

May 10 2024, 01:37 AM IST
ಕಾವೇರಪ್ಪ ಅವರು ಫಾಫ್‌ ಡು ಪ್ಲೆಸಿ ಹಾಗೂ ವಿಲ್‌ ಜ್ಯಾಕ್ಸ್‌ರನ್ನು ಪೆವಿಲಿಯನ್‌ಗೆ ಅಟ್ಟಿ ಗಮನ ಸೆಳೆದರು. ಚೊಚ್ಚಲ ಪಂದ್ಯದಲ್ಲೇ 25 ವರ್ಷದ ಕಾವೇರಪ್ಪ 4 ಓವರಲ್ಲಿ 36 ರನ್‌ಗೆ 2 ವಿಕೆಟ್‌ ಕಿತ್ತರು.

ಕನ್ನಡ, ಕನ್ನಡಿಗ, ಕರ್ನಾಟಕದ ಏಳ್ಗೆಯೇ ಪರಿಷತ್ತಿನ ಗುರಿ

May 07 2024, 01:07 AM IST
ಕರ್ನಾಟಕ ಏಕೀಕರಣದ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸಮ್ಮೇಳನ, ಪುಸ್ತಕ ಪ್ರಕಟಣೆ, ಕಾರ್ಯಾಗಾರಗಳ ಮೂಲಕ ಕನ್ನಡಿಗರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಿದೆ

ಅಮೆರಿಕದಲ್ಲಿ ಹಿಂದೂಗಳ ಮೇಲಿನ ದಾಳಿ ಹೆಚ್ಚಳ: ಕನ್ನಡಿಗ ಸಂಸದ ಕಳವಳ

Apr 17 2024, 01:21 AM IST
ಅಮೆರಿಕದಲ್ಲಿ ಹಿಂದೂಗಳ ಮೇಲೆ ದಾಳಿ ಹೆಚ್ಚಾಗುತ್ತಿದೆ ಎಂದು ಭಾರತೀಯ ಅಮೆರಿಕನ್ ಸಂಸದ, ಕರ್ನಾಟಕ ಮೂಲದ ಶ್ರೀ ಥಾನೇದಾರ್‌ ಕಳವಳ ವ್ಯಕ್ತಪಡಿಸಿದ್ದಾರೆ

ಮಿಯಾಮಿ ಓಪನ್‌ನಲ್ಲಿ ಕನ್ನಡಿಗ ಬೋಪಣ್ಣ ಚಾಂಪಿಯನ್‌

Apr 01 2024, 12:55 AM IST
ಆಸ್ಟ್ರೇಲಿಯಾದ ಎಬ್ಡೆನ್‌ ಜೊತೆಗೂಡಿ ಬೋಪಣ್ಣ ಪುರುಷರ ಡಬಲ್ಸ್‌ನಲ್ಲಿ ಪ್ರಶಸ್ತಿ ಗೆದ್ದರು. ಈ ಮೂಲಕ ಎಟಿಪಿ ವಿಶ್ವ ಡಬಲ್ಸ್‌ ರ್‍ಯಾಂಕಿಂಗ್‌ನಲ್ಲಿ ಮತ್ತೆ ನಂ.1 ಸ್ಥಾನಕ್ಕೆ ಏರಿದರು.

ಅಯೋಧ್ಯೆ ಏರ್‌ಪೋರ್ಟ್‌ ಕಾಮಗಾರಿಯಲ್ಲಿ ಕನ್ನಡಿಗ ಅಧಿಕಾರಿ

Mar 04 2024, 01:16 AM IST
ಎಲೆಕ್ಟ್ರಿಕಲ್‌ ಎಂಜಿನಿಯರಿಂಗ್‌ ವಿಭಾಗದ ಎಜಿಎಂ ಮಂಗಳೂರಿನ ಅನಿಲ್‌ದಾಸ್‌ ಬೇಕಲ್‌ ಆಯೋಧ್ಯೆಯ ಮಹರ್ಷಿ ವಾಲ್ಮೀಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾಮಗಾರಿಯಲ್ಲಿ ಕೆಲಸ ಮಾಡಿದ್ದಾರೆ.

ರಾಮಮಂದಿರ ನಿರ್ಮಾಣಕ್ಕೆ ಕೆನಡಾ ಕನ್ನಡಿಗ ಸಂಸದ ಆರ್ಯ ಹರ್ಷ

Feb 01 2024, 02:02 AM IST
140 ಕೋಟಿ ಹಿಂದುಗಳಿಗೆ ಮಂದಿರದಿಂದ ಹೊಸಯುಗ ಆರಂಭವಾಗಿದೆ. ಮಂದಿರ ಉದ್ಘಾಟನೆಯ ಭಾವನಾತ್ಮಕ ಕ್ಷಣವನ್ನು ಲೈವ್‌ನಲ್ಲಿ ವೀಕ್ಷಿಸಿದ್ದೇನೆ ಎಂದು ಕೆನಡಾದ ಕನ್ನಡಿಗ ಸಂಸದ ಆರ್ಯ ಹರ್ಷ ವ್ಯಕ್ತಪಡಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved