ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಐಪಿಎಲ್ಗೆ ಕಾಲಿಟ್ಟ ಮತ್ತೋರ್ವ ಕನ್ನಡಿಗ ವಿದ್ವತ್: ಪಾದಾರ್ಪಣೆಯಲ್ಲೇ ಮಿಂಚು
May 10 2024, 01:37 AM IST
ಕಾವೇರಪ್ಪ ಅವರು ಫಾಫ್ ಡು ಪ್ಲೆಸಿ ಹಾಗೂ ವಿಲ್ ಜ್ಯಾಕ್ಸ್ರನ್ನು ಪೆವಿಲಿಯನ್ಗೆ ಅಟ್ಟಿ ಗಮನ ಸೆಳೆದರು. ಚೊಚ್ಚಲ ಪಂದ್ಯದಲ್ಲೇ 25 ವರ್ಷದ ಕಾವೇರಪ್ಪ 4 ಓವರಲ್ಲಿ 36 ರನ್ಗೆ 2 ವಿಕೆಟ್ ಕಿತ್ತರು.
ಕನ್ನಡ, ಕನ್ನಡಿಗ, ಕರ್ನಾಟಕದ ಏಳ್ಗೆಯೇ ಪರಿಷತ್ತಿನ ಗುರಿ
May 07 2024, 01:07 AM IST
ಕರ್ನಾಟಕ ಏಕೀಕರಣದ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸಮ್ಮೇಳನ, ಪುಸ್ತಕ ಪ್ರಕಟಣೆ, ಕಾರ್ಯಾಗಾರಗಳ ಮೂಲಕ ಕನ್ನಡಿಗರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಿದೆ
ಅಮೆರಿಕದಲ್ಲಿ ಹಿಂದೂಗಳ ಮೇಲಿನ ದಾಳಿ ಹೆಚ್ಚಳ: ಕನ್ನಡಿಗ ಸಂಸದ ಕಳವಳ
Apr 17 2024, 01:21 AM IST
ಅಮೆರಿಕದಲ್ಲಿ ಹಿಂದೂಗಳ ಮೇಲೆ ದಾಳಿ ಹೆಚ್ಚಾಗುತ್ತಿದೆ ಎಂದು ಭಾರತೀಯ ಅಮೆರಿಕನ್ ಸಂಸದ, ಕರ್ನಾಟಕ ಮೂಲದ ಶ್ರೀ ಥಾನೇದಾರ್ ಕಳವಳ ವ್ಯಕ್ತಪಡಿಸಿದ್ದಾರೆ
ಮಿಯಾಮಿ ಓಪನ್ನಲ್ಲಿ ಕನ್ನಡಿಗ ಬೋಪಣ್ಣ ಚಾಂಪಿಯನ್
Apr 01 2024, 12:55 AM IST
ಆಸ್ಟ್ರೇಲಿಯಾದ ಎಬ್ಡೆನ್ ಜೊತೆಗೂಡಿ ಬೋಪಣ್ಣ ಪುರುಷರ ಡಬಲ್ಸ್ನಲ್ಲಿ ಪ್ರಶಸ್ತಿ ಗೆದ್ದರು. ಈ ಮೂಲಕ ಎಟಿಪಿ ವಿಶ್ವ ಡಬಲ್ಸ್ ರ್ಯಾಂಕಿಂಗ್ನಲ್ಲಿ ಮತ್ತೆ ನಂ.1 ಸ್ಥಾನಕ್ಕೆ ಏರಿದರು.
ಅಯೋಧ್ಯೆ ಏರ್ಪೋರ್ಟ್ ಕಾಮಗಾರಿಯಲ್ಲಿ ಕನ್ನಡಿಗ ಅಧಿಕಾರಿ
Mar 04 2024, 01:16 AM IST
ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ವಿಭಾಗದ ಎಜಿಎಂ ಮಂಗಳೂರಿನ ಅನಿಲ್ದಾಸ್ ಬೇಕಲ್ ಆಯೋಧ್ಯೆಯ ಮಹರ್ಷಿ ವಾಲ್ಮೀಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾಮಗಾರಿಯಲ್ಲಿ ಕೆಲಸ ಮಾಡಿದ್ದಾರೆ.
ರಾಮಮಂದಿರ ನಿರ್ಮಾಣಕ್ಕೆ ಕೆನಡಾ ಕನ್ನಡಿಗ ಸಂಸದ ಆರ್ಯ ಹರ್ಷ
Feb 01 2024, 02:02 AM IST
140 ಕೋಟಿ ಹಿಂದುಗಳಿಗೆ ಮಂದಿರದಿಂದ ಹೊಸಯುಗ ಆರಂಭವಾಗಿದೆ. ಮಂದಿರ ಉದ್ಘಾಟನೆಯ ಭಾವನಾತ್ಮಕ ಕ್ಷಣವನ್ನು ಲೈವ್ನಲ್ಲಿ ವೀಕ್ಷಿಸಿದ್ದೇನೆ ಎಂದು ಕೆನಡಾದ ಕನ್ನಡಿಗ ಸಂಸದ ಆರ್ಯ ಹರ್ಷ ವ್ಯಕ್ತಪಡಿಸಿದ್ದಾರೆ.
ಒಮಾನ್ನಲ್ಲಿ ಕನ್ನಡಿಗ ದಂಪತಿ ಶ್ರೀನಿವಾಸ ಕಲ್ಯಾಣ ಮಹೋತ್ಸವ
Jan 29 2024, 01:35 AM IST
ರಾಮಕೃಷ್ಣ, ಶಶಿಧರ ಶೆಟ್ಟಿ ಕುಟುಂಬದಿಂದ ಓಮಾನ್ನಲ್ಲಿ ಶ್ರೀನಿವಾಸ ಕಲ್ಯಾಣ ಪೂಜೆ ನೆರವೇರಿಸಲಾಯಿತು.
ದೋಹಾದಲ್ಲಿ ಕನ್ನಡಿಗ ಫುಟ್ಬಾಲಿಗ ಕೆಂಪಯ್ಯ ಜೀವನಚರಿತ್ರೆ ಬಿಡುಗಡೆ
Jan 29 2024, 01:31 AM IST
1950ರ ದಶಕದಲ್ಲಿ ಕೆಂಪಯ್ಯ ಏಷ್ಯಾದ ಅಪ್ರತಿಮ ಮಿಡ್ ಫೀಲ್ಡರ್ ಆಗಿದ್ದರು ಎಂದು ವಿಂಡ್ಸರ್ ಜಾನ್ ತಿಳಿಸಿದರು. ಕೆಂಪಯ್ಯ ಕುರಿತ ಜೀವನಚರಿತ್ರೆಯನ್ನು ಸುಮಾ ಅವರು ಬರೆದಿದ್ದು, ದೋಹಾದ ರ್ಯಾಡಿಸನ್ ಬ್ಲೂ ಹೋಟೆಲ್ನಲ್ಲಿ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.
ಕನ್ನಡಿಗ ಗಣೇಶ ಭಟ್ ಕೆತ್ತಿದ್ದ ರಾಮನ ಫೋಟೋ ಬಿಡುಗಡೆ
Jan 25 2024, 02:06 AM IST
ಕೃಷ್ಣಶಿಲೆಯಿಂದ ಮಾಡಿದ್ದ ರಾಮಲಲ್ಲಾ ಮೂರ್ತಿ ಚಿತ್ರ ಅನಾವರಣವಾಗಿದೆ. ಇದನ್ನು ಕರ್ನಾಟಕದ ಇಡಗುಂಜಿಯ ಗಣೇಶ್ ಭಟ್ ಹೆಗ್ಗಡದೇವನಕೋಟೆಯಲ್ಲಿ ಸಿಗುವ ಕೃಷ್ಣಶಿಲೆಯನ್ನು ತಯಾರಿಸಿ ನಿರ್ಮಾಣ ಮಾಡಿದ್ದರು.
ನಾಸಿನ್ ಅಕಾಡೆಮಿ ಸಾಕಾರಕ್ಕೆ ಶ್ರಮಿಸಿದ ಕನ್ನಡಿಗ ನಾರಾಯಣಸ್ವಾಮಿ
Jan 24 2024, 02:02 AM IST
ಕರ್ನಾಟಕದ ಅಂಚಿನಲ್ಲಿ ಆಂಧ್ರಪ್ರದೇಶದ ಪಾಲಾಸಮುದ್ರಂನಲ್ಲಿ ಸ್ಥಾಪಿತವಾದ ನಾಸಿನ್ ಅಕಾಡೆಮಿಯು ಭಾರತದಲ್ಲೇ ಇದೀಗ ವಿಶಾಲ ಹಾಗೂ ಶ್ರೀಮಂತ ತಂತ್ರಜ್ಞಾನ ಹೊಂದಿದ ಅಕಾಡೆಮಿ ಎನ್ನಲಾಗುತ್ತಿದೆ.ಆಂಧ್ರಪ್ರದೇಶದ ಪಲಾಸಮುದ್ರಂನಲ್ಲಿ 500 ಎಕರೆ ವಿಸ್ತೀರ್ಣದಲ್ಲಿ ಐಆರ್ ಎಸ್ ಅಧಿಕಾರಿಗಳಿಗೆ ಅಂತಲೇ ತರಬೇತಿ ಅಕಾಡೆಮಿಯನ್ನು ನಿರ್ಮಿಸಲು ದಕ್ಷ ಹಾಗೂ ಪ್ರಾಮಾಣಕ ಅಧಿಕಾರಿ ನಾರಾಯಣಸ್ವಾಮಿ ಅವರನ್ನು ಕೇಂದ್ರ ಸರ್ಕಾರವು ನೇಮಿಸಿತ್ತು.
< previous
1
2
3
4
5
next >
More Trending News
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ