• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡಿಗರು ಹೋರಾಟ ಮನೋಭಾವ ಬೆಳೆಸಿಕೊಳ್ಳಲಿ: ರಹಮಾನ ನಮಾಜಿ

Nov 04 2025, 03:15 AM IST
ರಮೇಶ ಬಚನಳ್ಳಿ, ಕಾಳಿಂಗ ಒಂಟಲಭೋವಿ ಮಾತನಾಡಿ, ಕನ್ನಡ ಸಾಹಿತ್ಯ ಬಹಳಷ್ಟು ಶ್ರೀಮಂತವಾಗಿದ್ದು, ಕನ್ನಡ ಸಾಹಿತ್ಯಕ್ಕೆ ಈವರೆಗೂ ಎಂಟು ಜ್ಞಾನಪೀಠ ಪ್ರಶಸ್ತಿ ಬಂದಿವೆ ಎಂದರು.

ಕಾಸರಗೋಡಿನಲ್ಲಿ ಕನ್ನಡದ ಅಸ್ಮಿತೆಯ ಪ್ರದರ್ಶಿಸಿದ ಗಡಿನಾಡ ಕನ್ನಡಿಗರು

Nov 03 2025, 03:03 AM IST
ಭಾಷಾ ಅಲ್ಪ ಸಂಖ್ಯಾತ ಪ್ರದೇಶವಾದ ಗಡಿನಾಡಿನಲ್ಲಿ ಕನ್ನಡಿಗರು ಅನುಭವಿಸುವ ಸಮಸ್ಯೆಯನ್ನು ಸರ್ಕಾರದ ಮುಂದಿಟ್ಟುಕೊಂಡು ಕರ್ನಾಟಕ ಸಮಿತಿ ಮತ್ತು ವಿವಿಧ ಕನ್ನಡಪರ ಸಂಘ ಸಂಸ್ಥೆ ಹಾಗೂ ಪ್ರಮುಖರ ಸಹಭಾಗಿತ್ವದಲ್ಲಿ ಕಾಸರಗೋಡು ಕನ್ನಡಿಗರ ಹಕ್ಕೊತ್ತಾಯ ದಿನವನ್ನಾಗಿ ಶನಿವಾರ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನಡೆಸಲಾಯಿತು.

ಕನ್ನಡಿಗರು ಎಂಬ ಹೆಮ್ಮೆ ಸದಾ ಇರಲಿ

Nov 03 2025, 02:15 AM IST
ಕರ್ನಾಟಕವು ಸಾಹಿತ್ಯ, ಸಾಂಸ್ಕೃತಿಕ ಹಾಗೂ ಸೌಜನ್ಯತೆಯ ನೆಲವೀಡಾಗಿದ್ದು, ಕನ್ನಡಿಗರು ಎಲ್ಲಾ ಕ್ಷೇತ್ರಗಳಲ್ಲೂ ಅದ್ವಿತೀಯ ಸಾಧನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಉಪವಿಭಾಗಾಧಿಕಾರಿ ವೀರೇಶ್ ಕುಮಾರ್ ಅಭಿಪ್ರಾಯಪಟ್ಟರು.

ವಿವಿಧತೆಯಲ್ಲಿ ಏಕತೆ ಸಾಧಿಸಿ ಸಹಬಾಳ್ವೆ ನಡೆಸುತ್ತಿರುವ ಕನ್ನಡಿಗರು: ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್

Nov 02 2025, 02:45 AM IST
ಕವಿಗಳು, ಕಲಾವಿದರು ಕನ್ನಡ ಭಾಷೆ, ಸಾಹಿತ್ಯ ಉನ್ನತ ಮಟ್ಟಕ್ಕೆ ಕೊಂಡೊಯ್ದಿದ್ದಾರೆ. ೮ ಜ್ಞಾನಪೀಠ ಪ್ರಶಸ್ತಿ ದೊರೆತಿರುವುದು ಕನ್ನಡ ಭಾಷಾ ಸಾಹಿತ್ಯದ ಹೆಮ್ಮೆಯ ದ್ಯೋತಕ. ಸುಮಾರು ೨ ಸಾವಿರ ವರ್ಷ ಇತಿಹಾಸವಿರುವ ಕನ್ನಡ ಭಾಷೆ ಇನ್ನೂ ಗಟ್ಟಿಯಾಗಿ ಬೆಳೆಸುವ ಸದುದ್ದೇಶದಿಂದ ಸರ್ಕಾರ ಕನ್ನಡವನ್ನು ಆಡಳಿತ ಭಾಷೆಯಾಗಿ ಘೋಷಿಸಿದೆ. ಕನ್ನಡ ನಾಡು-ನುಡಿಗೆ ಚಾಮರಾಜನಗರ ಜಿಲ್ಲೆ ಕೊಡುಗೆ ಅಪಾರ. ಚಾಮರಾಜನಗರ ಕರ್ನಾಟಕಕ್ಕೆ ಭಾಷೆಯ ತೊಟ್ಟಿಲಾಗಿದೆ. ಪಶ್ಚಿಮದ ಮೂಲೆಹೊಳೆಯಿಂದ ಪೂರ್ವದ ಹೊಗೇನಕಲ್‌ವರೆಗಿನ ಪ್ರದೇಶಗಳಲ್ಲಿ ಗಟ್ಟಿಯಾದ ಕನ್ನಡ ಭಾಷೆಯನ್ನಾಡುವ ಜನಸಮೂಹವಿದೆ.

ಪ್ರೊ ಕಬಡ್ಡಿಯಲ್ಲಿ ಮಿಂಚುತ್ತಿರುವ ಕನ್ನಡಿಗರು : ಯುಪಿ ಪರ ಗಗನ್‌ ಅಬ್ಬರ

Sep 07 2025, 01:00 AM IST

ಹಲವು ಯುವ, ಪ್ರತಿಭಾವಂತ ಕಬಡ್ಡಿ ಪಟುಗಳನ್ನು ಕ್ರೀಡಾ ಜಗತ್ತಿಗೆ ಪರಿಚಯಿಸುವ ಪ್ರೊ ಕಬಡ್ಡಿಯಲ್ಲಿ ಈ ಬಾರಿಯೂ ಕರ್ನಾಟಕದ ಹಲವು ಆಟಗಾರರು ಮಿಂಚಲು ಸಜ್ಜಾಗಿದ್ದಾರೆ. ಗಗನ್‌ ಗೌಡ ಈಗಾಗಲೇ ತಮ್ಮ ಛಾಪು ಮೂಡಿಸಿದ್ದು, ಇತರ ಕೆಲ ಆಟಗಾರರು ಕೂಡಾ ಉತ್ತಮ ಆಟವಾಡುವ ನಿರೀಕ್ಷೆಯಲ್ಲಿದ್ದಾರೆ.

ಯಕ್ಷಗಾನವನ್ನು ಶ್ರೀಮಂತಗೊಳಿಸಿದ ಯುಎಇ ಕನ್ನಡಿಗರು: ಡಾ.ತಲ್ಲೂರು

Aug 13 2025, 12:30 AM IST
ಶ್ರೀ ಕ್ಷೇತ್ರ ಕಟೀಲಿನ ಸರಸ್ವತಿ ಸದನದಲ್ಲಿ ಯುಎಇ -ಮಧ್ಯಪ್ರಾಚ್ಯದ ಪ್ರಪ್ರಥಮ ಸಮಗ್ರ ಯಕ್ಷಗಾನ ಕಲಿಕಾ ಕೇಂದ್ರ ಇದರ ದಶಮಾನೋತ್ಸವ ಪ್ರಯುಕ್ತ ಕೇಂದ್ರದ ವಿದ್ಯಾರ್ಥಿಗಳಿಂದ ಯಕ್ಷಗಾನಾರ್ಚಣೆ ಕಾರ್ಯಕ್ರಮ ನಡೆಯಿತು.

ಕಮಲ್‌ ಹಾಸನ್‌ ವಿರುದ್ಧ ಸಿಡಿದೆದ್ದ ಕನ್ನಡಿಗರು !

May 29 2025, 01:47 AM IST
ತಮಿಳಿನಿಂದ ಕನ್ನಡ ಭಾಷೆಯ ಉಗಮವಾಗಿದೆ ಎಂಬ ತಮಿಳು ಸಿನಿಮಾ ನಟ ಕಮಲ್‌ ಹಾಸನ್‌ ಅವರ ಹೇಳಿಕೆ ಕರುನಾಡು ಕೆಂಡಾಮಂಡಲಗೊಂಡಿದೆ.

ಮಡಿಕೇರಿಯಲ್ಲಿ ಸಮರ್ಥ ಕನ್ನಡಿಗರು, ಚಂದ್ರಶೇಖರರಾವ್ ಸ್ಮಾರಕ ಟ್ರಸ್ಟ್ ನಿಂದ ಕನ್ನಡ ಹಬ್ಬ

May 08 2025, 12:39 AM IST
ಸಾಹಿತ್ಯ ಮತ್ತು ಸಂಸ್ಕೃತಿ ಒಂದೇ ನಾಣ್ಯದ ಎರಡು ಮುಖಗಳು. ಒಂದರ ಅಂತಃ ಸ್ವರೂಪ ಇನ್ನೊಂದರಲ್ಲಿ ವ್ತಕ್ಯವಾಗುವುದರಿಂದ ಒಂದು ಇನ್ನೊಂದಕ್ಕೆ ಪೂರಕವಾಗಿರುತ್ತದೆ ಎಂದು ಟಿ. ರಮೇಶ್‌ ಹೇಳಿದರು.

ಕರ್ನಾಟಕದಲ್ಲಿರುವ ಮರಾಠಿಗರೆಲ್ಲರು ಕನ್ನಡಿಗರು: ಪಿ.ಜಿ.ಆರ್.ಸಿಂಧ್ಯಾ

May 05 2025, 12:48 AM IST
ಜನಗಣತಿಯ ಜೊತೆಗೆ ಜಾತಿಗಣತಿಯನ್ನು ಕೈಗೊಳ್ಳುವುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ. ಜಾತಿಗಣತಿಯನ್ನು ಕೈಗೊಂಡರೆ ಒಳಿತು.

ಪಹಲ್ಗಾಂ ಹತ್ಯೆ ಘಟನೆ : ಸುರಕ್ಷಿತವಾಗಿ ರಾಜ್ಯಕ್ಕೆ ಮರಳಿದ 178 ಕನ್ನಡಿಗರು

Apr 25 2025, 09:42 AM IST

ಕಾಶ್ಮೀರದ ಪಹಲ್ಗಾಂನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಿಂದ ಸಮಸ್ಯೆಗೆ ಸಿಲುಕಿದ್ದ 178 ಕನ್ನಡಿಗರನ್ನು ಹೊತ್ತು ಶ್ರೀನಗರದಿಂದ ಹೊರಟಿದ್ದ ವಿಶೇಷ ವಿಮಾನ ಗುರುವಾರ ಮಧ್ಯಾಹ್ನ 1.30ರ ವೇಳೆಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾನಕ್ಕೆ ಸುಕ್ಷಿತವಾಗಿ ಬಂದಿಳಿಯಿತು.

  • < previous
  • 1
  • 2
  • 3
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved