• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡಿಗರು, ತಮಿಳರ ನಡುವೆ ಸಾಮರಸ್ಯವಿರಲಿ: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ

Oct 21 2024, 01:34 AM IST
ಕನ್ನಡಿಗರು ಮತ್ತು ತಮಿಳರು ಡ್ರಾವಿಡ ಮೂಲದವರು, ನಮ್ಮ ನಡುವೆ ಯಾವುದೇ ಭೇದ ಬೇಡ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಕನ್ನಡಿಗರು ತಯಾರಿಸಿದ ಇ-ಬೈಕ್‌ ಯುರೋಪ್‌ಗೆ

Sep 25 2024, 12:45 AM IST
ಉದ್ಯಮಶೀಲ ಕನ್ನಡಿಗರು ಸೇರಿಕೊಂಡು ಸ್ಥಾಪಿಸಿರುವ ಅಲ್ಟ್ರಾವಯೊಲೆಟ್‌ ಕಂಪನಿಯು ತಯಾರಿಸುವ ವಿದ್ಯುತ್‌ ಚಾಲಿತ ಮೋಟಾರು ಸೈಕಲ್‌ಗಳು ಯೂರೋಪ್‌ಗೆ ರಫ್ತು ಆಗಲಿದೆ.

ಉತ್ತರ ಭಾರತ ಮಹಿಳೆ ಧಿಮಾಕಿಗೆ ಕನ್ನಡಿಗರು ಗರಂ: ಕರ್ನಾಟಕ ಬಿಟ್ಟುಹೋಗಿ ಎಂದು ತಿರುಗೇಟು

Sep 23 2024, 01:23 AM IST
ಉತ್ತರ ಭಾರತೀಯರು ಬೆಂಗಳೂರು ತೊರೆದರೆ ಬೆಂಗಳೂರು ಖಾಲಿಯಾಗುತ್ತದೆ ಎಂದು ಇನ್‌ಸ್ಟಾಗ್ರಾಂನಲ್ಲಿ ರೀಲ್ಸ್‌ ಮೂಲಕ ಅಲ್ಪಬುದ್ಧಿ ಮತ್ತು ದುರಹಂಕಾರ ಪ್ರದರ್ಶಿಸಿದ ಉತ್ತರ ಭಾರತ ಮೂಲದ ಸುಗಂಧಾ ಶರ್ಮಾ ಎಂಬಾಕೆಗೆ ಕನ್ನಡಿಗರು ಚಳಿ ಬಿಡಿಸಿದ್ದಾರೆ.

ಸಮರ್ಥ ಕನ್ನಡಿಗರು ‘ನಿಮ್ಮ ಪ್ರತಿಭೆ-ನಮ್ಮ ಪ್ರೋತ್ಸಾಹ’ ಸ್ಪರ್ಧೆಗೆ ಆಹ್ವಾನ

Jun 13 2024, 12:53 AM IST
ಸಮರ್ಥ ಕನ್ನಡಿಗರು ಸಂಸ್ಥಯ ಕೊಡಗು ಜಿಲ್ಲಾ ಘಟಕದ ವತಿಯಿಂದ ‘ನಿಮ್ಮ ಪ್ರತಿಭೆ ನಮ್ಮ ಪ್ರೋತ್ಸಾಹ’ ಕಾರ್ಯಕ್ರಮ ಆಯೋಜಿಲಾಗಿದ್ದು ಮಕ್ಕಳಿಗೆ ವೈಯಕ್ತಿಕ ನೃತ್ಯ ಹಾಗೂ ಕಥೆ ಹೇಳುವ ಆನ್‌ಲೈನ್‌ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಸಂಘಟನೆಯ ಜಿಲ್ಲಾ ಸಂಚಾಲಕಿ ಕೆ. ಜಯಲಕ್ಷ್ಮಿ ತಿಳಿಸಿದ್ದಾರೆ. ಎಲ್ಲ ಸ್ಪರ್ಧಿಗಳು ಸ್ಪರ್ಧೆಗಳಿಗೆ ವೀಡಿಯೋಗಳನ್ನು ಕಳುಹಿಸಲು ಕೊನೆಯ ದಿನಾಂಕ ಜೂ.30.

ಬ್ಯಾಂಕಾಕ್‌ನಲ್ಲಿ ಶಿರೂರ ಗಾಯನ: ಸಂತಸಪಟ್ಟ ಕನ್ನಡಿಗರು

May 11 2024, 01:30 AM IST
ಬಾದಾಮಿ ತಾಲೂಕಿನ ಕೆರೂರ ಗ್ರಾಮದ ಗಾಯಕ ವೆಂಕಟೇಶಮೂರ್ತಿ ಶಿರೂರ ತಮ್ಮ ಪ್ರತಿಭೆಯನ್ನು ಥಾಯ್ಲೆಂಡ್‌ ದೇಶದ ಬ್ಯಾಂಕಾಕ್‌ನಲ್ಲಿ ಸುಗಮ ಸಂಗೀತ ಹಾಗೂ ಚಲನಚಿತ್ರ ಗೀತೆಗಳನ್ನು ಪ್ರಸ್ತುತಪಡಿಸಿ ಪ್ರತಿಭೆ ಮೆರೆದರು.

ವಿದೇಶದಿಂದ ಬಂದು ಹಕ್ಕು ಚಲಾಯಿಸಿದ ಕನ್ನಡಿಗರು!

Apr 27 2024, 01:18 AM IST
ಊರಲ್ಲೇ ಇದ್ದರೂ ಸುಡುವ ಬಿಸಿಲು ಸೇರಿದಂತೆ ನಾನಾ ಕುಂಟು ನೆಪ ಹೇಳಿಕೊಂಡು ಮತದಾನ ಮಾಡಲು ಉದಾಸೀನ ತೋರುವ ಮಂದಿ ನಡುವೆ ವಿದೇಶದಲ್ಲಿದ್ದರೂ ಸಾವಿರಾರು ರುಪಾಯಿ ಖರ್ಚು ಮಾಡಿಕೊಂಡು ಹುಟ್ಟೂರಿಗೆ ಬಂದು ಹಲವರು ತಮ್ಮ ಹಕ್ಕು ಚಲಾಯಿಸಿದ್ದು ವಿಶೇಷ.

ರಾಜಕಾರಣದಲ್ಲಿ ರೌಡಿಸಂ ಮಾಡುವುದನ್ನು ಕನ್ನಡಿಗರು ಸಹಿಸಲ್ಲ

Apr 17 2024, 01:17 AM IST
ರಾಜಕಾರಣದಲ್ಲಿ ರೌಡಿಸಂ ಮಾಡುವುದನ್ನು ಕನ್ನಡಿಗರು ಸಹಿಸುವುದಿಲ್ಲ. ಮಾಜಿ ಪ್ರಧಾನಿ ದೇವೇಗೌಡರಿಗೆ ಸಲಹೆ ಕೊಡುವಷ್ಟು ಸಿಎಂ ಸಿದ್ದರಾಮಯ್ಯ ದೊಡ್ಡವರಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕನ್ನಡ ಉಳಿದರೆ ಕನ್ನಡಿಗರು ಉಳಿಯಲು ಸಾಧ್ಯ: ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್

Mar 19 2024, 12:47 AM IST
ಕೇರಳದವರು ತಮ್ಮ ದುಡಿಮೆಯಲ್ಲಿ ಸ್ವಲ್ಪ ಪ್ರಮಾಣವನ್ನು ದಿನ ಪತ್ರಿಕೆ, ಪುಸ್ತಕಗಳ ಖರೀದಿಸಲು ಹಣ ಮೀಸಲು ಇಡುತ್ತಾರೆ. ಇದೇ ರೀತಿ ಕನ್ನಡಿಗರೂ ಮಾಡಿದರೆ ಕನ್ನಡದ ಪ್ರಕಾಶಕರು, ಲೇಖಕರು ಬೆಳೆಯುವ ಜೊತೆಗೆ ಕನ್ನಡವೂ ಬೆಳೆಯುತ್ತದೆ. ಮಹಾನಗರಗಳಲ್ಲಿ ಕನ್ನಡ ಮಾತನಾಡಿದರೆ ಕೀಳಾಗಿ ಕಾಣುವ ಸ್ಥಿತಿ ಇದೆ.

ಕನ್ನಡಿಗರು ಎಲ್ಲಾ ಕ್ಷೇತ್ರಗಳಲ್ಲೂ ಸಮರ್ಥರು

Feb 29 2024, 02:05 AM IST
ದೇವನಹಳ್ಳಿ: ಕನ್ನಡಿಗರು ಯಾವುದೇ ಕ್ಷೇತ್ರದಲ್ಲಿ ಎಂದೂ ಅಸಮರ್ಥರಲ್ಲ, ಬದಲಾಗಿ ಸಮರ್ಥರು ಎಂದು ಸಮ್ಮೇಳನಾಧ್ಯಕ್ಷ ಮುನಿಕೆಂಪಣ್ಣ ಹೇಳಿದರು.

9 ಕನ್ನಡಿಗರು ಸೇರಿ 132 ಸಾಧಕರಿಗೆ ಪದ್ಮ ಗೌರವ

Jan 26 2024, 01:47 AM IST
5 ಪದ್ಮ ವಿಭೂಷಣ, 17 ಪದ್ಮ ಭೂಷಣ, 110 ಪದ್ಮಶ್ರೀ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಪ್ರಮುಖವಾಗಿ ವೆಂಕಯ್ಯನಾಯ್ಡು, ವೈಜಂಯತಿ ಬಾಲಿ, ಚಿರಂಜೀವಿ, ಬಿಂದೇಶ್ವರ್‌ ಪಾಠಕ್‌, ಪದ್ಮಾಗೆ ಪದ್ಮವಿಭೂಷಣ ಪ್ರಶಸ್ತಿ ಲಭಿಸಿದೆ. 30 ಮಹಿಳೆಯರು, 9 ಮರಣೋತ್ತರ ಪ್ರಶಸ್ತಿಯನ್ನು ಪಟ್ಟಿ ಒಳಗೊಂಡಿದೆ.
  • < previous
  • 1
  • 2
  • 3
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved