• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಕಾರಣದಲ್ಲಿ ರೌಡಿಸಂ ಮಾಡುವುದನ್ನು ಕನ್ನಡಿಗರು ಸಹಿಸಲ್ಲ

Apr 17 2024, 01:17 AM IST
ರಾಜಕಾರಣದಲ್ಲಿ ರೌಡಿಸಂ ಮಾಡುವುದನ್ನು ಕನ್ನಡಿಗರು ಸಹಿಸುವುದಿಲ್ಲ. ಮಾಜಿ ಪ್ರಧಾನಿ ದೇವೇಗೌಡರಿಗೆ ಸಲಹೆ ಕೊಡುವಷ್ಟು ಸಿಎಂ ಸಿದ್ದರಾಮಯ್ಯ ದೊಡ್ಡವರಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕನ್ನಡ ಉಳಿದರೆ ಕನ್ನಡಿಗರು ಉಳಿಯಲು ಸಾಧ್ಯ: ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್

Mar 19 2024, 12:47 AM IST
ಕೇರಳದವರು ತಮ್ಮ ದುಡಿಮೆಯಲ್ಲಿ ಸ್ವಲ್ಪ ಪ್ರಮಾಣವನ್ನು ದಿನ ಪತ್ರಿಕೆ, ಪುಸ್ತಕಗಳ ಖರೀದಿಸಲು ಹಣ ಮೀಸಲು ಇಡುತ್ತಾರೆ. ಇದೇ ರೀತಿ ಕನ್ನಡಿಗರೂ ಮಾಡಿದರೆ ಕನ್ನಡದ ಪ್ರಕಾಶಕರು, ಲೇಖಕರು ಬೆಳೆಯುವ ಜೊತೆಗೆ ಕನ್ನಡವೂ ಬೆಳೆಯುತ್ತದೆ. ಮಹಾನಗರಗಳಲ್ಲಿ ಕನ್ನಡ ಮಾತನಾಡಿದರೆ ಕೀಳಾಗಿ ಕಾಣುವ ಸ್ಥಿತಿ ಇದೆ.

ಕನ್ನಡಿಗರು ಎಲ್ಲಾ ಕ್ಷೇತ್ರಗಳಲ್ಲೂ ಸಮರ್ಥರು

Feb 29 2024, 02:05 AM IST
ದೇವನಹಳ್ಳಿ: ಕನ್ನಡಿಗರು ಯಾವುದೇ ಕ್ಷೇತ್ರದಲ್ಲಿ ಎಂದೂ ಅಸಮರ್ಥರಲ್ಲ, ಬದಲಾಗಿ ಸಮರ್ಥರು ಎಂದು ಸಮ್ಮೇಳನಾಧ್ಯಕ್ಷ ಮುನಿಕೆಂಪಣ್ಣ ಹೇಳಿದರು.

9 ಕನ್ನಡಿಗರು ಸೇರಿ 132 ಸಾಧಕರಿಗೆ ಪದ್ಮ ಗೌರವ

Jan 26 2024, 01:47 AM IST
5 ಪದ್ಮ ವಿಭೂಷಣ, 17 ಪದ್ಮ ಭೂಷಣ, 110 ಪದ್ಮಶ್ರೀ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಪ್ರಮುಖವಾಗಿ ವೆಂಕಯ್ಯನಾಯ್ಡು, ವೈಜಂಯತಿ ಬಾಲಿ, ಚಿರಂಜೀವಿ, ಬಿಂದೇಶ್ವರ್‌ ಪಾಠಕ್‌, ಪದ್ಮಾಗೆ ಪದ್ಮವಿಭೂಷಣ ಪ್ರಶಸ್ತಿ ಲಭಿಸಿದೆ. 30 ಮಹಿಳೆಯರು, 9 ಮರಣೋತ್ತರ ಪ್ರಶಸ್ತಿಯನ್ನು ಪಟ್ಟಿ ಒಳಗೊಂಡಿದೆ.

ಪಿ.ಎಸ್‌.ರಂಗನಾಥ್‌ ಸಂಪಾದಕತ್ವದ ‘ಅರಬ್ಬರ ನಾಡಿನಲ್ಲಿ ಕನ್ನಡಿಗರು’ ಕೃತಿ ಲೋಕಾರ್ಪಣೆ

Jan 16 2024, 01:45 AM IST
ಪಿ.ಎಸ್‌.ರಂಗನಾಥ್‌ ಸಂಪಾದಕತ್ವದ ‘ಅರಬ್ಬರ ನಾಡಿನಲ್ಲಿ ಕನ್ನಡಿಗರು’ ಕೃತಿ ಲೋಕಾರ್ಪಣೆ ಮಾಡಲಾಯಿತು. ಎಲ್ಲೇ ಹೋದರೂ ನಮ್ಮ ಸಂಸ್ಕೃತಿ, ಪರಂಪರೆ, ಮೌಲ್ಯಗಳನ್ನು ಪಸರಿಸಬೇಕು ಎಂದು ತುಮಕೂರಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ವೀರೇಶಾನಂದ ಸರಸ್ವತಿ ಸ್ವಾಮೀಜಿ ಕರೆ ನೀಡಿದರು.

ಕನ್ನಡ ಉಳಿಸಲು ಗಡಿಭಾಗದ ಕನ್ನಡಿಗರು ಒಗ್ಗಟ್ಟಾಗಿ: ಬಸವರಾಜ

Jan 07 2024, 01:30 AM IST
ಕರ್ನಾಟಕ ಯುವಗರ್ಜನೆ ರಾಜ್ಯಾಧ್ಯಕ್ಷ ಬಸವರಾಜ ಖಂಡೇಕರ ಸಲಹೆ ನೀಡಿ ಗಡಿಭಾಗದ ಕನ್ನಡಿಗರು ಕನ್ನಡವನ್ನು ಉಳಿಸಲು ಒಗ್ಗಟ್ಟಾಗಬೇಕು ಎಂದಿದ್ದಾರೆ.

ಕನ್ನಡಿಗರು ಕಸಾಪ ಸದಸ್ಯತ್ವ ಪಡೆದುಕೊಳ್ಳಿ

Dec 17 2023, 01:45 AM IST
ಕೊರಟಗೆರೆ: ಕನ್ನಡ ಸಾಹಿತ್ಯ ಸಮೃದ್ಧವಾದ ಪರಂಪರೆಯನ್ನು ಹೊಂದಿದ್ದು ಕನ್ನಡಿಗರಾದ ನಾವು ಪ್ರತಿಯೊಬ್ಬರೂ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವವನ್ನು ಪಡೆಯುವ ಮೂಲಕ ಕನ್ನಡ ನಾಡು ಮತ್ತು ನುಡಿಯ ಹಿರಿಮೆಯನ್ನು ಬೆಳೆಗಿಸೊಣ್ಣ ಎಂದು ಕೊರಟಗೆರೆ ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಈರಣ್ಣ ತಿಳಿಸಿದರು.ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಏರ್ಪಡಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ನೂತನವಾಗಿ ಆನೈಲ್‌ನ್ ಮೂಲಕ ಸಾಹಿತ್ಯ ಪರಿಷತ್‌ನ ಆಜೀವ ಸದಸ್ಯತ್ವ ಪಡೆದ ಸದಸ್ಯರಿಗೆ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸಿ ಮಾತನಾಡಿದರು.

ಕನ್ನಡಿಗರು ಸ್ವಾಭಿಮಾನಿಗಳಾಗಬೇಕು: ಸುಧೀರ್‌ಕುಮಾರ್

Nov 14 2023, 01:15 AM IST
ಕನ್ನಡಿಗರು ಸ್ವಾಭಿಮಾನಿಗಳಾಗಬೇಕು: ಸುಧೀರ್‌ಕುಮಾರ್

16 ಸಾಧಕರಿಗೆ ಕನ್ನಡಪ್ರಭ-ಏಷ್ಯಾನೆಟ್‌ ಸುವರ್ಣ ನ್ಯೂಸ್‌ ‘ಅಸಾಮಾನ್ಯ ಕನ್ನಡಿಗರು’ ಸಮ್ಮಾನ

Oct 14 2023, 01:01 AM IST
ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಅದ್ಧೂರಿ ಸಮಾರಂಭದಲ್ಲಿ ಹಿರಿಯ ಚಿತ್ರನಟ ಅನಂತನಾಗ್‌ ಸೇರಿದಂತೆ 16 ಮಂದಿ ಸಾಧಕರಿಗೆ ‘ಕನ್ನಡಪ್ರಭ ಮತ್ತು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಅಸಾಮಾನ್ಯ ಕನ್ನಡಿಗ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇಸ್ರೇಲ್‌ನಲ್ಲಿ 12 ಸಾವಿರಕ್ಕೂ ಅಧಿಕ ಕರಾವಳಿ ಕನ್ನಡಿಗರು!

Oct 09 2023, 12:46 AM IST
ಇಸ್ರೇಲ್ಲ್‌ನಲ್ಲಿರುವ ಕರಾವಳಿ ಕನ್ನಡಿಗರು ಸೇಫ್ಫ್‌
  • < previous
  • 1
  • 2
  • 3
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved