ಪಿ.ಎಸ್.ರಂಗನಾಥ್ ಸಂಪಾದಕತ್ವದ ‘ಅರಬ್ಬರ ನಾಡಿನಲ್ಲಿ ಕನ್ನಡಿಗರು’ ಕೃತಿ ಲೋಕಾರ್ಪಣೆ
Jan 16 2024, 01:45 AM ISTಪಿ.ಎಸ್.ರಂಗನಾಥ್ ಸಂಪಾದಕತ್ವದ ‘ಅರಬ್ಬರ ನಾಡಿನಲ್ಲಿ ಕನ್ನಡಿಗರು’ ಕೃತಿ ಲೋಕಾರ್ಪಣೆ ಮಾಡಲಾಯಿತು. ಎಲ್ಲೇ ಹೋದರೂ ನಮ್ಮ ಸಂಸ್ಕೃತಿ, ಪರಂಪರೆ, ಮೌಲ್ಯಗಳನ್ನು ಪಸರಿಸಬೇಕು ಎಂದು ತುಮಕೂರಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ವೀರೇಶಾನಂದ ಸರಸ್ವತಿ ಸ್ವಾಮೀಜಿ ಕರೆ ನೀಡಿದರು.