• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರಾವಳಿ ಉತ್ಸವ ಮೈದಾನ: ಅ.1ರಂದು ‘ಪಿಲಿನಲಿಕೆ ಪಂಥ’ ದಶಮಾನ ವೈಭವ

Sep 10 2025, 01:05 AM IST
ಯುವ ನಾಯಕ ಎಂ. ಮಿಥುನ್‌ ರೈ ನೇತೃತ್ವದಲ್ಲಿ ನಡೆಯುತ್ತಿರುವ ‘ಪಿಲಿನಲಿಕೆ ಪಂಥ’ ಈ ಬಾರಿ 10ನೇ ವರ್ಷಕ್ಕೆ ಕಾಲಿರಿಸಿದೆ. ಈ ದಶಮ ಸಂಭ್ರಮದ ಹಿನ್ನೆಲೆಯಲ್ಲಿ ಅ.1ರಂದು ಕರಾವಳಿ ಉತ್ಸವ ಮೈದಾನದಲ್ಲಿ ‘ಪಿಲಿನಲಿಕೆ ಪಂಥ-10’ ಕಾರ್ಯಕ್ರಮ ನೆರವೇರಲಿದೆ.

ಹಾಡವಳ್ಳಿಯಲ್ಲಿ ಕರಾವಳಿ ಸೌಹಾರ್ದ ಸಹಕಾರಿಯ ಶಾಖೆ ಉದ್ಘಾಟನೆ

Sep 07 2025, 01:00 AM IST
ಕರಾವಳಿ ಸೌಹಾರ್ದ ಸಹಕಾರಿ ಸಂಘದ ಶಾಖೆಯ ಸದುಪಯೋಗವನ್ನು ಸ್ಥಳೀಯರು ಪಡೆದು ಉತ್ತಮ ಆರ್ಥಿಕ ವ್ಯವಹಾರ ನಡೆಸಿ, ಶಾಖೆಯ ಅಭಿವೃದ್ಧಿಗೆ ಸಹಕಾರ ನೀಡಬೇಕು.

ಮಳೆಹಾನಿ: ವಿಶೇಷ ಅನುದಾನಕ್ಕೆ ಕರಾವಳಿ ಶಾಸಕರ ಮನವಿ

Aug 26 2025, 02:00 AM IST
ಕಳೆದ ಎರಡು ವರ್ಷಗಳಿಂದ ಪ್ರಾಕೃತಿಕ ವಿಕೋಪದಡಿ ಅನುದಾನ ಬಿಡುಗಡೆಯಾಗದೆ, ಗ್ರಾಮೀಣ ರಸ್ತೆಗಳ ಸಮರ್ಪಕ ನಿರ್ವಹಣೆಯಿಲ್ಲದೆ ಸಂಚಾರ ದುಸ್ತರವಾಗಿದೆ. ಸಮುದ್ರ ತೀರದಲ್ಲಿ ಕಡಲು ಕೊರೆತದ ಸಮಸ್ಯೆ ಹಲವೆಡೆ ಕಾಣಿಸಿಕೊಂಡಿದೆ. ಪ್ರಸಕ್ತ ಸಾಲಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುತ್ತಿದ್ದು, ಮೇ ಮತ್ತು ಜೂನ್‌ನಲ್ಲಿ ದೇಶದಲ್ಲಿಯೇ ಅತ್ಯಧಿಕವಾಗಿ ದಾಖಲೆಯ ಮಳೆಯಾಗಿದೆ.

ಚೌತಿ ಹಬ್ಬಕ್ಕೆ 26ರಿಂದ ರಾಜಧಾನಿ-ಕರಾವಳಿ ಮಧ್ಯೆ 2 ವಿಶೇಷ ರೈಲು ಸಂಚಾರ

Aug 22 2025, 02:00 AM IST
ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆ ಎಸ್‌ಎಸ್‌ಎಸ್ ಹುಬ್ಬಳ್ಳಿ ಮತ್ತು ಮಂಗಳೂರು ಸೆಂಟ್ರಲ್ ನಡುವೆ ಹಾಗೂ ಬೆಂಗಳೂರು-ಮಡ್ಗಾಂವ್‌ ಜಂಕ್ಷನ್‌-ಸರ್‌ ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ ಬೆಂಗಳೂರು ನಡುವೆ ತಲಾ ಒಂದು ಟ್ರಿಪ್ ವಿಶೇಷ ರೈಲು ಸಂಚಾರ ಪ್ರಾರಂಭಿಸಲಿದೆ.

ಕರಾವಳಿ, ಮಲೆನಾಡಲ್ಲಿ ಗಾಳಿಸಹಿತ ಜಡಿ ಮಳೆ : ಶಾಲೆಗಳಿಗೆ ಇಂದು ರಜೆ

Aug 18 2025, 09:22 AM IST

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರ ಭರ್ಜರಿ ಮಳೆ ಸುರಿದಿದೆ. ಚಿಕ್ಕಮಗಳೂರು, ಉತ್ತರ ಕನ್ನಡ, ಕೊಡಗು, ಹಾಸನ, ಕೋಲಾರ ಜಿಲ್ಲೆಗಳಲ್ಲಿ ಮಳೆ ಆರ್ಭಟಿಸಿದೆ. ಇದರಿಂದ ನದಿಗಳು ತುಂಬಿ ಹರಿಯುತ್ತಿದ್ದು, ಅಣೆಕಟ್ಟೆಗಳಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.

ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Aug 17 2025, 12:55 PM IST

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸೋಮವಾರ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್‌ ಅಲರ್ಟ್‌ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಕರಾವಳಿ ಚಿತ್ರದ ಪ್ರಮುಖ ಪಾತ್ರದಲ್ಲಿ ರಾಜ್‌ ಬಿ ಶೆಟ್ಟಿ

Aug 07 2025, 01:12 PM IST

ಪ್ರಜ್ವಲ್‌ ದೇವರಾಜ್‌ ನಟನೆಯ ‘ಕರಾವಳಿ’ ಚಿತ್ರದಲ್ಲಿ ರಾಜ್‌ ಬಿ ಶೆಟ್ಟಿ ಮಹತ್ವದ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಆಟಿ ಆಚರಣೆ ಕರಾವಳಿ ಹವಾಗುಣಕ್ಕೆ ಪೂರಕ: ಮಂಜುಳಾ ಪ್ರವೀಣ್‌ ಶೆಟ್ಟಿ

Jul 30 2025, 12:50 AM IST
ಕರ್ನಾಟಕ ರಾಜ್ಯ ದೇವಾಡಿಗರ ಸಂಘದಿಂದ ಮಂಗಳೂರು ಮಣ್ಣಗುಡ್ಡದಲ್ಲಿ , ತುಳುನಾಡಿನ ಜನಜೀವನದ ಪರಿಚಯವನ್ನು ತಿಳಿ ಹೇಳುವ ಆಟಿ ತಿಂಗಳ ವಿಶೇಷತೆಯನ್ನು ಯುವ ತಲೆಮಾರಿಗೆ ತಲುಪಿಸುವ ನಿಟ್ಟಿನಲ್ಲಿ ಆಯೋಜಿಸಿದ್ದ ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು.

ಕೊಡಗು, ಕರಾವಳಿ, ಮಲೆನಾಡಲ್ಲಿ ಮಳೆ: 1 ಸಾವು

Jul 27 2025, 12:00 AM IST
ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಕೊಡಗು, ಕರಾವಳಿ, ಮಲೆನಾಡು ಭಾಗದಲ್ಲಿ ಮಳೆ ಅಬ್ಬರಿಸುತ್ತಿದೆ.

ಕರಾವಳಿ ‘ಕೋಮು ಗಲಭೆ ಪೀಡಿತ’ ಬಿಂಬಿಸುವ ಪ್ರಯತ್ನ: ಸುನಿಲ್‌ ಕೆಆರ್‌ ಆರೋಪ

Jul 11 2025, 11:48 PM IST
ಕರಾವಳಿಯಲ್ಲಿ ಕೋಮುವಾದ ನಿಗ್ರಹ ವಿಶೇಷ ಪಡೆಯನ್ನು ಸರ್ಕಾರ ರಚಿಸಿ, ಅದನ್ನು ಹಿಂದುಗಳ ವಿರುದ್ಧ ಮಾತ್ರ ಬಳಸಲಾಗುತ್ತಿದೆ. ಗೋವು ಕಳ್ಳತನ, ಗೋಹತ್ಯೆ, ಲವ್ ಜಿಹಾದ್ ಗಳನ್ನು ಈ ಪಡೆಯ ಮೂಲಕ ತಡೆಯಿರಿ, ಆಗ ಕರಾವಳಿಯಲ್ಲಿ ಸೌಹಾರ್ದತೆ ತನ್ನಿಂತಾನೇ ಮೂಡುತ್ತದೆ ಎಂದು ಬಜರಂಗದಳದ ಕರ್ನಾಟಕ ದಕ್ಷಿಣ ಪ್ರಾಂತದ ಸಂಯೋಜಕ ಸುನೀಲ್ ಕೆ.ಆರ್. ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved