• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಜ್ಞಾವಂತ ತಾಯಿಯಿಂದ ಉತ್ತಮ ಸಮಾಜ: ನಮ್ಮ ಕರಾವಳಿ ಉತ್ಸವದಲ್ಲಿ ಗಣ್ಯರ ಅಭಿಮತ

Feb 26 2024, 01:31 AM IST
ಒಳಿತು ಕೆಡಕುಗಳ ಬಗ್ಗೆ ಅರಿತು ಮಕ್ಕಳನ್ನು ಸರಿದಾರಿಗೆ ಕರೆದೊಯ್ಯುವ ಕೆಲಸವನ್ನು ತಾಯಂದಿರು ಮಾಡಬೇಕಿದೆ, ತಾಯಿ ವಿದ್ಯಾವಂತ, ಪ್ರಜ್ಞಾವಂತಳಾದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ನಗರದಲ್ಲಿ ಭಾನುವಾರ ನಡೆದ ‘ನಮ್ಮ ಕರಾವಳಿ ಉತ್ಸವ’ದಲ್ಲಿ ಮಾತನಾಡಿದ ಗಣ್ಯರು ಅಭಿಪ್ರಾಯಪಟ್ಟರು.

ಕರಾವಳಿ ತೀರಗಳನ್ನು ಕಲೆ ಸಂಸ್ಕೃತಿಯೊಂದಿಗೆ ಪ್ರಪಂಚಕ್ಕೆ ಪರಿಚಯಿಸಬೇಕು: ಶ್ರೀ ರವಿಶಂಕರ್ ಗುರೂಜಿ

Feb 22 2024, 01:46 AM IST
ಗಾನ, ಜ್ಞಾನ, ಧ್ಯಾನಗಳ ಆನಂದ ಲಹರಿ ಕಾರ್ಯಕ್ರಮವನ್ನು ಕಡಲ ಕಿನಾರೆಯಲ್ಲಿ ಮಂಗಳವಾರ ಸಂಜೆ ನಡೆಸಿಕೊಟ್ಟರು.

ಕರಾವಳಿ ಜನರಿಂದ ಈ ಬಾರಿ ಬದಲಾವಣೆ: ಡಿ.ಕೆ. ಶಿವಕುಮಾರ್

Feb 18 2024, 01:36 AM IST

ಕರಾವಳಿ ಭಾಗದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ವ್ಯಾಪಾರ ವಹಿವಾಟು ಕುಸಿದಿದೆ. ಈ ಪರಿಸ್ಥಿತಿಯನ್ನು ಸರಿದೂಗಿಸಲು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕರಾವಳಿ ಭಾಗದ ಜನ ಬದಲಾವಣೆ ಮಾಡುವ ವಿಶ್ವಾಸವಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಕರಾವಳಿ: ಮಾಘಚೌತಿ ಹಬ್ಬ ಆಚರಣೆ

Feb 14 2024, 02:16 AM IST
ಭಾದ್ರಪದ ಮಾಸದ ಗಣೇಶ ಚತುರ್ಥಿಯಂದು ಗಣಪತಿ ಮೂರ್ತಿಗಳನ್ನಿಟ್ಟು ಪೂಜೆ ಮಾಡುವುದು ಸಾಮಾನ್ಯ. ಆದರೆ ಕರಾವಳಿ ಭಾಗದಲ್ಲಿ ಮಾಘ ಮಾಸದಲ್ಲಿ ಕೂಡಾ ಗಣೇಶ ಚತುರ್ಥಿ ಆಚರಿಸುವ ಪದ್ಧತಿ ತಲೆ ತಲಾಂತರದಿಂದ ನಡೆದುಕೊಂಡು ಬಂದಿದೆ.

ಲಕ್ಷದ್ವೀಪದೊಂದಿಗೆ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ನಿರೀಕ್ಷೆ

Feb 02 2024, 01:07 AM IST
ಲಕ್ಷದ್ವೀಪವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಿದರೆ ಹಾಗೂ ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಪ್ರವಾಸಿಗರಿಗೆ ಸಂಚಾರ ವ್ಯವಸ್ತೆ ಕಲ್ಪಿಸಿದರೆ ಮಂಗಳೂರಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಲಿದೆ.

ಡಾ. ರಾಜೇಂದ್ರ ಕುಮಾರ್‌ಗೆ ‘ಕರಾವಳಿ ರತ್ನ’ ಪ್ರಶಸ್ತಿ

Jan 31 2024, 02:17 AM IST
ರಾಜೇಂದ್ರ ಕುಮಾರ್ ಅವರ ಕೊಡುಗೆ ಕರಾವಳಿಯ ಜಾನಪದ ಕ್ರೀಡೆ ಎನಿಸಿದ ಕಂಬಳಕ್ಕೂ ಲಭಿಸಿದೆ. ಸ್ವತಃ ಕಂಬಳ ಪ್ರೇಮಿಯಾಗಿ, ಪ್ರೋತ್ಸಾಹಕರಾಗಿ, ಮಾರ್ಗದರ್ಶಕರಾಗಿದ್ದಾರೆ.

ಸರಣಿ ರಜೆ: ಕರಾವಳಿ ಪ್ರವಾಸಿ ತಾಣಗಳಿಗೆ ಜನಪ್ರವಾಹ!

Dec 26 2023, 01:32 AM IST
ಸರಣಿ ರಜೆ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಪ್ರವಾಸಿಗರ ದಟ್ಟಣೆ ಉಂಟಾಗಿದೆ. ದೇವಾಲಯ, ಬೀಚ್‌ ಸೇರಿದಂತೆ ಪ್ರವಾಸಿ ಸ್ಥಳಗಳು ಜನದಟ್ಟಣೆಯಿಂದ ಕೂಡಿತ್ತು.

ಕರಾವಳಿ ದೇವಸ್ಥಾನಗಳಲ್ಲಿ ವೈಕುಂಠ ಏಕಾದಶಿ ಸಂಭ್ರಮ

Dec 25 2023, 01:32 AM IST
ವೈಕುಂಠ ಏಕಾದಶಿಯ ಪ್ರಯುಕ್ತ ಕರಾವಳಿಯ ವಿವಿಧ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿತು. ಅಪಾರ ಸಂಖ್ಯೆಯಲ್ಲಿ ಭಕ್ತರು ದೇವರ ದರ್ಶನ ಪಡೆದರು.

ಕರಾವಳಿ ಹಿರಿಮೆಯ ಹುಲಿ ವೇಷ ಈಗ ಜಗತ್ಪ್ರಸಿದ್ಧ: ಸಂಸದ ನಳಿನ್‌ ಕುಮಾರ್‌

Oct 22 2023, 01:00 AM IST
ಕಲಾ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಕುಡ್ಲ ಪಿಲಿನಲಿಕೆ ಸ್ಪರ್ಧೆ

ಇಸ್ರೇಲ್‌ನಲ್ಲಿ 12 ಸಾವಿರಕ್ಕೂ ಅಧಿಕ ಕರಾವಳಿ ಕನ್ನಡಿಗರು!

Oct 09 2023, 12:46 AM IST
ಇಸ್ರೇಲ್ಲ್‌ನಲ್ಲಿರುವ ಕರಾವಳಿ ಕನ್ನಡಿಗರು ಸೇಫ್ಫ್‌
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved