• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಾಖಲೆ ಮತಗಳಿಂದ ಗೆದ್ದರೂ ಕರಾವಳಿ ಮೂಲದ ಸಂಸದರಿಗೆ ಟಿಕೆಟ್‌ ಇಲ್ಲ!

Mar 29 2024, 12:48 AM IST
ಈ ಬಾರಿ ಟಿಕೆಟ್‌ ವಂಚಿತ ಈ ಮೂವರು ಸಂಸದರಿಗೆ ಮುಂದೇನು ಎಂಬ ಪ್ರಶ್ನೆ ಸದ್ಯ ಪ್ರಶ್ನೆಯಾಗಿಯೇ ಉಳಿದಿದೆ. ಹಾಲಿ ಸಂಸದರು ಸದ್ಯ ಲೋಕಸಭಾ ಚುನಾವಣೆಯಲ್ಲಿ ತಮ್ಮ ಕ್ಷೇತ್ರದ ಅಭ್ಯರ್ಥಿಗಳ ಗೆಲವಿಗೆ ಶ್ರಮಿಸಲಿದ್ದಾರೆ.

ಉಡುಪಿಯ ರಕ್ಷಿತ್ ಕೋಟ್ಯಾನ್ ‘ಮಿಸ್ಟರ್ ಕರಾವಳಿ-2024’

Mar 26 2024, 01:16 AM IST
ಫೆಡರೇಶನ್ ಕಪ್’ ರಾಷ್ಟ್ರಮಟ್ಟದ ದೇಹದಾರ್ಢ್ಯ ಸ್ಪರ್ಧೆಗೆ ಪೂರ್ವಭಾವಿಯಾಗಿ ನಡೆದ ಸ್ಪರ್ಧೆಯಲ್ಲಿ ಧೀರಜ್ ಕುಮಾರ್ ಉಡುಪಿ ‘ರನ್ನರ್ ಅಪ್’ ಹಾಗೂ ಝಾಕಿರ್ ಹುಲ್ಲೂರ್ ಧಾರವಾಡ ‘ಬೆಸ್ಟ್ ಪೋಸರ್’ ಪ್ರಶಸ್ತಿಗಳನ್ನು ಪಡೆದುಕೊಂಡರು.

ಕರಾವಳಿ ಭಜನಾ ಸಂಕೀರ್ತನೆಯ ತಾಣ: ಆನಂದ ಕುಂದರ್

Mar 26 2024, 01:01 AM IST
ಶನಿವಾರ ಕೋಟದ ಮಣೂರು ಪಡುಕರೆಯ ಉದ್ಭವಲಿಂಗೇಶ್ವರ ಭಜನಾ ಮಂದಿರ ೩೮ನೇ ವಾರ್ಷಿಕ ಭಜನಾ ಮಂಗಲೋತ್ಸವ ನಡೆಯಿತು. ಆನಂದ್‌ ಸಿ. ಕುಂದರ್‌ ಭಜನೆಯ ಬಗ್ಗೆ ಮಾತನಾಡಿದರು.

ಸೇನೆ, ಕರಾವಳಿ ಪಡೆಗೆ 34 ಧ್ರುವ ಕಾಪ್ಟರ್ ಖರೀದಿ: ಸಂಪುಟ ಅಸ್ತು

Mar 08 2024, 01:51 AM IST
ಭಾರತೀಯ ಸೇನೆ ಮತ್ತು ಕರಾವಳಿ ಪಡೆಗಳಿಗೆ 34 ಧ್ರುವ ಹೆಲಿಕಾಪ್ಟರ್‌ಗಳನ್ನು ಹೆಚ್‌ಎಎಲ್‌ನಿಂದ ಖರೀದಿಸಲು ಭದ್ರತಾ ವ್ಯವಹಾರಗಳ ಸಂಪುಟ ಉಪಸಮಿತಿ ಅನುಮೋದಿಸಿದೆ

ಕರ್ನಾಟಕ ಕರಾವಳಿ ಕಡಲಲ್ಲಿ ಚೀನಾ ಬೋಟ್‌ಗಳ ಅವೈಜ್ಞಾನಿಕ ಮತ್ಸ್ಯಬೇಟೆ?

Mar 07 2024, 01:49 AM IST

ಕರ್ನಾಟಕ ಕರಾವಳಿಯ ಕಡಲಲ್ಲಿ ಈ ಬಾರಿ ವಿಪರೀತ ಮತ್ಸ್ಯಕ್ಷಾಮ ಉಂಟಾಗಿದೆ. ಈ ರೀತಿ ಮತ್ಸ್ಯಕ್ಷಾಮಕ್ಕೆ ಅಕ್ರಮವಾಗಿ ಭಾರತದ ಮೀನುಗಾರಿಕಾ ಪ್ರದೇಶ ಪ್ರವೇಶಿಸಿ ಮೀನುಗಾರಿಕೆ ನಡೆಸುವ ಚೀನಾ ಬೋಟ್‌ಗಳೇ ಕಾರಣ ಎಂಬ ಆರೋಪ ಮೀನುಗಾರರಿಂದ ವ್ಯಕ್ತವಾಗಿದೆ.

ಕರಾವಳಿ ಕಾವಲು ಪಡೇಲೂ ಮಹಿಳೆಯರಿಗೆ ಕಾಯಂ ಹುದ್ದೆ ಕಡ್ಡಾಯ: ಸುಪ್ರೀಂ ಆದೇಶ

Feb 27 2024, 01:36 AM IST
ನೀವು ಕಾಯ್ದೆ ಜಾರಿ ಮಾಡದೇ ಇದ್ದರೆ ನಾವೇ ಮಾಡುತ್ತೇವೆ. ಈ ಯುಗದಲ್ಲೂ ಮಹಿಳೆಯರ ಬಗ್ಗೆ ತಾರತಮ್ಯ ಸರಿಯಲ್ಲ ಎಂದು ಸುಪ್ರೀಂ ನ್ಯಾಯಪೀಠ ತಿಳಿಸಿದೆ.

ಯಕ್ಷಗಾನ ಅಂಚೆ ಚೀಟಿ ಬಿಡುಗಡೆ, ಕರಾವಳಿ ಕಲೆಗೆ ರಾಷ್ಟ್ರೀಯ ಗೌರವ

Feb 26 2024, 01:36 AM IST
ಮುಂದಿನ ದಿನಗಳಲ್ಲಿ ಕಡಲತಡಿಯ ಭಾರ್ಗವ ಶಿವರಾಮ ಕಾರಂತರು ಹಾಗೂ ದೈವಾರಾಧನೆ ಕುರಿತ ಅಂಚೆ ಚೀಟಿ ಕೂಡ ಹೊರತರುವಲ್ಲಿ ವಿಶೇಷ ಪ್ರಯತ್ನ ಮಾಡಲಾಗುವುದು ಎಂದು ನಳಿನ್‌ ಕುಮಾರ್‌ ಹೇಳಿದರು.

ಪ್ರಜ್ಞಾವಂತ ತಾಯಿಯಿಂದ ಉತ್ತಮ ಸಮಾಜ: ನಮ್ಮ ಕರಾವಳಿ ಉತ್ಸವದಲ್ಲಿ ಗಣ್ಯರ ಅಭಿಮತ

Feb 26 2024, 01:31 AM IST
ಒಳಿತು ಕೆಡಕುಗಳ ಬಗ್ಗೆ ಅರಿತು ಮಕ್ಕಳನ್ನು ಸರಿದಾರಿಗೆ ಕರೆದೊಯ್ಯುವ ಕೆಲಸವನ್ನು ತಾಯಂದಿರು ಮಾಡಬೇಕಿದೆ, ತಾಯಿ ವಿದ್ಯಾವಂತ, ಪ್ರಜ್ಞಾವಂತಳಾದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ನಗರದಲ್ಲಿ ಭಾನುವಾರ ನಡೆದ ‘ನಮ್ಮ ಕರಾವಳಿ ಉತ್ಸವ’ದಲ್ಲಿ ಮಾತನಾಡಿದ ಗಣ್ಯರು ಅಭಿಪ್ರಾಯಪಟ್ಟರು.

ಕರಾವಳಿ ತೀರಗಳನ್ನು ಕಲೆ ಸಂಸ್ಕೃತಿಯೊಂದಿಗೆ ಪ್ರಪಂಚಕ್ಕೆ ಪರಿಚಯಿಸಬೇಕು: ಶ್ರೀ ರವಿಶಂಕರ್ ಗುರೂಜಿ

Feb 22 2024, 01:46 AM IST
ಗಾನ, ಜ್ಞಾನ, ಧ್ಯಾನಗಳ ಆನಂದ ಲಹರಿ ಕಾರ್ಯಕ್ರಮವನ್ನು ಕಡಲ ಕಿನಾರೆಯಲ್ಲಿ ಮಂಗಳವಾರ ಸಂಜೆ ನಡೆಸಿಕೊಟ್ಟರು.

ಕರಾವಳಿ ಜನರಿಂದ ಈ ಬಾರಿ ಬದಲಾವಣೆ: ಡಿ.ಕೆ. ಶಿವಕುಮಾರ್

Feb 18 2024, 01:36 AM IST

ಕರಾವಳಿ ಭಾಗದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ವ್ಯಾಪಾರ ವಹಿವಾಟು ಕುಸಿದಿದೆ. ಈ ಪರಿಸ್ಥಿತಿಯನ್ನು ಸರಿದೂಗಿಸಲು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕರಾವಳಿ ಭಾಗದ ಜನ ಬದಲಾವಣೆ ಮಾಡುವ ವಿಶ್ವಾಸವಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved