• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಗಳೂರು : ವಿಪರೀತ ತಾಪಮಾನದಿಂದ ಮೀನಿಗೂ ತಟ್ಟಿದ ಬಿಸಿ - ಕರಾವಳಿ ಮೀನುಗಾರಿಕೆ ಕುಸಿತ!

Mar 21 2025, 12:33 AM IST
ಮಂಗಳೂರು ಮೀನುಗಾರಿಕಾ ದಕ್ಕೆಯಲ್ಲಿ ಸಾಮಾನ್ಯವಾಗಿ ಮಧ್ಯಾಹ್ನ 12 ಗಂಟೆವರೆಗೂ ವ್ಯಾಪಾರ ನಡೆದು ಜನಜಂಗುಳಿ ಹೆಚ್ಚಿರುತ್ತದೆ. ಆದರೆ, ಕೆಲ ದಿನಗಳಿಂದ ಬೆಳಗ್ಗೆ 9 ಗಂಟೆಯ ಬಳಿಕ ದಕ್ಕೆ ಬಿಕೋ ಎನ್ನುತ್ತಿದ್ದು, ಬಹುತೇಕ ಬೋಟ್‌ಗಳು ಕಡಲಿಗೇ ಇಳಿಯದೆ ಲಂಗರು ಹಾಕಿವೆ.

ದೇಶದ ಪಶ್ಚಿಮ ಕರಾವಳಿ ಉದ್ದಕ್ಕೂ ವ್ಯಾಪಿಸಿದ ಕೊಂಕಣ ಖಾರ್ವಿ ಸಮಾಜ : ರಾಜಗೋಪಾಲ ಅಡಿ ಗುರೂಜಿ

Mar 09 2025, 01:52 AM IST

ಕೊಂಕಣಖಾರ್ವಿ ಸಮಾಜವು ದೇಶದ ಪಶ್ಚಿಮ ಕರಾವಳಿ ಉದ್ದಕ್ಕೂ ವ್ಯಾಪಿಸಿದೆ ಎಂದು ಗೋಕರ್ಣದ ಆನುವಂಶೀಯ ಉಪಾಧಿವಂತ ಮಂಡಲದ ಅಧ್ಯಕ್ಷ ರಾಜಗೋಪಾಲ ಅಡಿ ಗುರೂಜಿ ಹೇಳಿದರು.

ಕರಾವಳಿ ಜಿಲ್ಲೆಯ ಪಾಲಿಗೆ ಮಲತಾಯಿ ಬಜೆಟ್: ಯಶ್ ಪಾಲ್ ಸುವರ್ಣ

Mar 07 2025, 11:48 PM IST
ಕರಾವಳಿ ಜಿಲ್ಲೆಯನ್ನು ಸದಾ ನಿರ್ಲಕ್ಷಿಸುವ ರಾಜ್ಯ ಸರ್ಕಾರದ ನಿಲುವು ಈ ಬಾರಿಯ ಬಜೆಟ್ ನಲ್ಲೂ ಮುಂದುವರಿದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕರಾವಳಿ ಜನತೆಯ ಅಭಿವದ್ಧಿ ಬೇಡಿಕೆಗೆ ಯಾವುದೇ ಯೋಜನೆ ಘೋಷಿಸದೆ ಮಲತಾಯಿ ಧೋರಣೆಯ ಬಜೆಟ್ ಮಂಡಿಸಿದ್ದಾರೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲ ತಾಪದಿಂದ ಇನ್ನೂ ಎರಡು ದಿನ ಉಷ್ಣ ಅಲೆ : ಹವಾಮಾನ ಇಲಾಖೆ

Mar 03 2025, 10:07 AM IST

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲ ತಾಪದಿಂದ ಇನ್ನೂ ಎರಡು ದಿನ ಉಷ್ಣ ಅಲೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಕರ್ನಾಟಕ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು: ಪ್ರಧಾನ ಕಾರ್ಯದರ್ಶಿ ಸಲ್ಮಾ ಕೆ. ಫಹೀಂ

Feb 20 2025, 12:49 AM IST
ಬುಧವಾರ ಮಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕೋಸ್ಟಲ್‌ ಕರ್ನಾಟಕ ಟೂರಿಸಂ ಡೆವಲಫ್‌ಮೆಂಟ್‌ ಕೌನ್ಸಿಲ್‌ ಮತ್ತು ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಕೋಸ್ಟಲ್‌ ಕರ್ನಾಟಕ ಟೂರಿಸಂ ಕಾರ್ಯಾಗಾರ ನೆರವೇರಿತು.

ಕರಾವಳಿ ಕಾವಲು ಪೊಲೀಸ್‌ ಇಲಾಖೆಗೆ ಇಂಧನ ಕಡಿತ!

Feb 15 2025, 12:31 AM IST
ಇದುವರೆಗೆ ಇಲಾಖೆಯ 2 ಗೂರ್ಖ ಜೀಪ್‌ಗಳಿಗೆ ಮಾಸಿಕ 250 ಲೀಟರ್‌ ಮತ್ತು 11 ಬೊಲೆರೋ ವಾಹನಗ‍ಳಿಗೆ 200 ಲೀಟರ್ ವರೆಗೆ ಇಂಧನ ಬಳಕೆಗೆ ಅವಕಾಶ ಇತ್ತು. ಇದೀಗ ಮಿತವ್ಯಯದ ಹಿನ್ನೆಲೆಯಲ್ಲಿ ಅದನ್ನು 175 ಲೀಟರ್ ಮತ್ತು 150 ಲೀಟರ್‌ಗಳಿಗೆ ಇಳಿಸಲಾಗಿದೆ. ಬೋಟುಗಳಿಗೆ 600 ಲೀಟರ್ ಇಂಧನ ಪೂರೈಕೆಯನ್ನು 300 ಲೀಟರ್‌ಗಳಿಗೆ ಇಳಿಸಲಾಗಿದೆ.

ಕುಂಭಮೇಳದಲ್ಲಿ ಕರಾವಳಿ ಮೂಲದ ನಾಗಸಾಧು ಆಕರ್ಷಣೆ

Feb 14 2025, 12:30 AM IST
ಪ್ರಯಾಗ್‌ರಾಜ್‌ ಮಹಾಕುಂಭ ಮೇಳದಲ್ಲಿ ಲಕ್ಷಾಂತರ ಭಕ್ತರು ಪಾಲ್ಗೊಳ್ಳುತ್ತಿದ್ದು, ಕರ್ನಾಟಕದಿಂದ ಬಂದ ಭಕ್ತ ಸಮೂಹಕ್ಕೆ ಕನ್ನಡಿಗ ನಾಗಸಾಧು ತಪೋನಿಧಿ ಬಾಬಾ ವಿಠಲ್ ಗಿರಿ ಮಹಾರಾಜ್ ಆಕರ್ಷಣೆಯಾಗಿದ್ದಾರೆ. ವಿಶೇಷವಾಗಿ ಕರಾವಳಿಯಿಂದ ತೆರಳಿರುವ ಭಕ್ತರು ವಿಠಲ್ ಗಿರಿ ಮಹಾರಾಜ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಆಶೀರ್ವಾದ ಪಡೆಯುತ್ತಿದ್ದಾರೆ.

ರಾಜ್ಯ ಕಾಂಗ್ರೆಸ್‌ ಸರ್ಕಾರ ಕರಾವಳಿ ವಿರೋಧಿ: ಸುನಿಲ್‌ ಕುಮಾರ್‌

Feb 06 2025, 11:47 PM IST
ಕಾರ್ಕಳ ಬಿಜೆಪಿ ಮಂಡಲ ವತಿಯಿಂದ ತಾಲೂಕು ಕಚೇರಿ ಬಳಿ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಪ್ರತಿಭಟನೆ ನಡೆಯಿತು.

ಏ. 18ರಿಂದ 5 ದಿನ ರವೀಂದ್ರನಾಥ ಟಾಗೋರ ಕಡಲ ತೀರದಲ್ಲಿ 5 ದಿನ ಕರಾವಳಿ ಉತ್ಸವ

Feb 04 2025, 12:30 AM IST
ಜಿಲ್ಲಾ ಮಟ್ಟದ ಕರಾವಳಿ ಉತ್ಸವ ಕಾರ್ಯಕ್ರಮಕ್ಕೆ ಬೇಕಾದ ಎಲ್ಲ ಅಗತ್ಯ ಸಿದ್ಧತೆಗಳನ್ನು ಈಗಿನಿಂದಲೇ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ತಿಳಿಸಿದರು.

ಕೇಂದ್ರ ಬಜೆಟ್‌ನಲ್ಲಿ ಕರಾವಳಿ ಕರ್ನಾಟಕಕ್ಕೆ ದ್ರೋಹ: ಉಡುಪಿ ಕಾಂಗ್ರೆಸ್‌

Feb 02 2025, 11:48 PM IST
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಯಾವುದೇ ಹೊಸ ಯೋಜನೆಗಳನ್ನು ನೀಡದೆ ಕರ್ನಾಟಕವನ್ನು ಅವಗಣಿಸಿದ್ದಷ್ಟೇ ಅಲ್ಲ ಕರಾವಳಿ ಕರ್ನಾಟಕಕ್ಕೆ ದ್ರೋಹ ಬಗೆಯಲಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹೇಳಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved