• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಂಸ್ಕೃತಿಕವಾಗಿ ಶ್ರೀಮಂತವಾಗಿ ಬೆಳೆದ ಕರಾವಳಿ : ಜೋಶಿ

May 02 2025, 01:33 AM IST
ಸಂಸ್ಕೃತಿ, ಪ​ರಂಪರೆ, ಕಲೆ, ಸಾ​ಹಿತ್ಯ, ಸಿ​ನಿಮಾ, ಪ​ತ್ರಿ​ಕೆ, ಬ್ಯಾಂಕಿಂಗ್‌, ವೈ​ದ್ಯ​ಕೀಯ, ಎಂಜಿನಿ​ಯ​ರಿಂಗ್‌ ಸೇ​ರಿ​ದಂತೆ ಎಲ್ಲ ಕ್ಷೇ​ತ್ರಕ್ಕೆ ಕ​ರಾ​ವಳಿ ಭಾ​ಗದ ಜ​ನರು ಕೊ​ಡುಗೆ ಬ​ಹು ​ದೊ​ಡ್ಡ​ದಿದೆ. ಕ​ರಾ​ವಳಿ ತೀರ ಎಂದರೆ ಸಾಂಸ್ಕೃ​ತಿಕ ಸ​ಮ್ಮಿ​ಲ​ನ​.

ಹುಬ್ಬಳ್ಳಿಯಲ್ಲಿ ಇಂದಿನಿಂದ ಮೂರು ದಿನ ಕರಾವಳಿ ಉತ್ಸವ

May 01 2025, 12:48 AM IST
ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಮಿಡ್‌ಟೌನ್ ಹಾಗೂ ಇನ್ನರ್ ವೀಲ್ ಕ್ಲಬ್ ಮಿಡ್‌ಟೌನ್ ಆಶ್ರಯದಲ್ಲಿ ಮೇ 1ರಿಂದ 3ರ ವರೆಗೆ ಇಲ್ಲಿನ ಹೊಸ ಕೋರ್ಟ್‌ ಹಿಂಭಾಗದಲ್ಲಿರುವ ಕಲ್ಲೂರ ಲೇ ಔಟ್ ಮೈದಾನದಲ್ಲಿ ವಸ್ತು ಪ್ರದರ್ಶನ, ಮಾರಾಟ ಮೇಳ, ಕರಾವಳಿ ಉತ್ಸವವನ್ನು ಪ್ರಥಮ ಬಾರಿಗೆ ಆಯೋಜಿಸಲಾಗಿದೆ

ಕರಾವಳಿ ನಿವೃತ್ತ ಬಿಎಸ್ ಎಫ್ ಯೋಧರ ಕ್ಷೇಮಾಭಿವೃದ್ಧಿ ಸಂಘದ ರಚನಾ ಸಭೆ

Apr 28 2025, 12:49 AM IST
ಕರಾವಳಿ ನಿವೃತ್ತ ಬಿಎಸ್ ಎಫ್ ಯೋಧರ ಕ್ಷೇಮಾಭಿವೃದ್ಧಿ ಸಂಘದ ರಚನಾ ಸಭೆ ಭಾನುವಾರ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು.

ಕಾರವಾರದಲ್ಲಿ ಮೇ 4 ರಿಂದ ಅದ್ಧೂರಿ ಕರಾವಳಿ ಉತ್ಸವ

Apr 23 2025, 12:34 AM IST
ಉದ್ಘಾಟನೆ ಕಾರ್ಯಕ್ರಮಕ್ಕೆ ಮುನ್ನ ರಾಜ್ಯದ ಎಲ್ಲ ಪ್ರಕಾರಗಳ ಕಲೆಗಳನ್ನು ಬಿಂಬಿಸುವ ಕಲಾವಿದರಿಂದ ಆಕರ್ಷಕ ಮೆರವಣಿಗೆ ನಡೆಯಲಿದೆ

ತಮಿಳು ಲೇಖಕರೊಂದಿಗೆ ಕರಾವಳಿ ಬಹುಭಾಷಾ ಸಂವಾದ

Apr 20 2025, 01:47 AM IST
ತಮಿಳುನಾಡಿನ ಎಂಟು ಮಂದಿ ಲೇಖಕರು ಹಾಗೂ ಅಧ್ಯಯನಗಾರರ ತಂಡವು ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗೆ ಆಗಮಿಸಿದ ಸಂದರ್ಭ ಕರಾವಳಿಯ ಭಾಷೆ, ಸಂಸ್ಕೃತಿ ಬಗ್ಗೆ ತುಳು, ಕೊಂಕಣಿ, ಬ್ಯಾರಿ ಭಾಷೆಯ ತಜ್ಞರು ಹಾಗೂ ಸಾಹಿತಿಗಳು ವಿಚಾರ ವಿನಿಮಯ ಹಾಗೂ ಕವಿತೆಗಳ ಪ್ರಸ್ತುತಿ ಮೂಲಕ ಸಂವಾದ ನಡೆಸಿದರು.

ಗುಜರಾತ್‌ನಲ್ಲಿ ₹1800 ಕೋಟಿ ಮೌಲ್ಯದ 300 ಕೆಜಿ ಡ್ರಗ್ಸ್ ವಶ - ಉಗ್ರ ನಿಗ್ರಹ ದಳ, ಕರಾವಳಿ ರಕ್ಷಣಾ ಪಡೆ ಕಾರ್ಯಾಚರಣೆ

Apr 15 2025, 01:05 AM IST
ಅಕ್ರಮವಾಗಿ ಸಾಗಿಸುತ್ತಿದ್ದ 1,800 ಕೋಟಿ ರು. ಮೌಲ್ಯದ 300 ಕೆ.ಜಿ. ಮಾದಕ ವಸ್ತುವನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್‌) ಮತ್ತು ಕರಾವಳಿ ರಕ್ಷಣಾ ಪಡೆಗಳು ವಶಪಡಿಸಿಕೊಂಡಿವೆ.

ಮುಂದಿನ 4 ದಿನ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ? - ಉತ್ತರ ಒಳನಾಡಿನಲ್ಲಿ ಒಣಹವೆ, ಚದುರಿದಂತೆ ಮಳೆ

Apr 01 2025, 10:15 AM IST

ಬಿಸಿಲಿನ ಬೇಗೆಯ ನಡುವೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ ಐದು ದಿನಗಳ ಅವಧಿಯಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಮಂಗಳೂರು : ವಿಪರೀತ ತಾಪಮಾನದಿಂದ ಮೀನಿಗೂ ತಟ್ಟಿದ ಬಿಸಿ - ಕರಾವಳಿ ಮೀನುಗಾರಿಕೆ ಕುಸಿತ!

Mar 21 2025, 12:33 AM IST
ಮಂಗಳೂರು ಮೀನುಗಾರಿಕಾ ದಕ್ಕೆಯಲ್ಲಿ ಸಾಮಾನ್ಯವಾಗಿ ಮಧ್ಯಾಹ್ನ 12 ಗಂಟೆವರೆಗೂ ವ್ಯಾಪಾರ ನಡೆದು ಜನಜಂಗುಳಿ ಹೆಚ್ಚಿರುತ್ತದೆ. ಆದರೆ, ಕೆಲ ದಿನಗಳಿಂದ ಬೆಳಗ್ಗೆ 9 ಗಂಟೆಯ ಬಳಿಕ ದಕ್ಕೆ ಬಿಕೋ ಎನ್ನುತ್ತಿದ್ದು, ಬಹುತೇಕ ಬೋಟ್‌ಗಳು ಕಡಲಿಗೇ ಇಳಿಯದೆ ಲಂಗರು ಹಾಕಿವೆ.

ದೇಶದ ಪಶ್ಚಿಮ ಕರಾವಳಿ ಉದ್ದಕ್ಕೂ ವ್ಯಾಪಿಸಿದ ಕೊಂಕಣ ಖಾರ್ವಿ ಸಮಾಜ : ರಾಜಗೋಪಾಲ ಅಡಿ ಗುರೂಜಿ

Mar 09 2025, 01:52 AM IST

ಕೊಂಕಣಖಾರ್ವಿ ಸಮಾಜವು ದೇಶದ ಪಶ್ಚಿಮ ಕರಾವಳಿ ಉದ್ದಕ್ಕೂ ವ್ಯಾಪಿಸಿದೆ ಎಂದು ಗೋಕರ್ಣದ ಆನುವಂಶೀಯ ಉಪಾಧಿವಂತ ಮಂಡಲದ ಅಧ್ಯಕ್ಷ ರಾಜಗೋಪಾಲ ಅಡಿ ಗುರೂಜಿ ಹೇಳಿದರು.

ಕರಾವಳಿ ಜಿಲ್ಲೆಯ ಪಾಲಿಗೆ ಮಲತಾಯಿ ಬಜೆಟ್: ಯಶ್ ಪಾಲ್ ಸುವರ್ಣ

Mar 07 2025, 11:48 PM IST
ಕರಾವಳಿ ಜಿಲ್ಲೆಯನ್ನು ಸದಾ ನಿರ್ಲಕ್ಷಿಸುವ ರಾಜ್ಯ ಸರ್ಕಾರದ ನಿಲುವು ಈ ಬಾರಿಯ ಬಜೆಟ್ ನಲ್ಲೂ ಮುಂದುವರಿದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕರಾವಳಿ ಜನತೆಯ ಅಭಿವದ್ಧಿ ಬೇಡಿಕೆಗೆ ಯಾವುದೇ ಯೋಜನೆ ಘೋಷಿಸದೆ ಮಲತಾಯಿ ಧೋರಣೆಯ ಬಜೆಟ್ ಮಂಡಿಸಿದ್ದಾರೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved