• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿ.21ರಿಂದ ಕರಾವಳಿ ಉತ್ಸವ: ಸ್ಪೀಕರ್, ಉಸ್ತುವಾರಿ ಸಚಿವರ ಸೂಚನೆ

Dec 15 2024, 02:04 AM IST
ಈ ವರ್ಷ ನಡೆಯಲಿರುವ ಕರಾವಳಿ ಉತ್ಸವವನ್ನು ಜನಾಕರ್ಷಣೆಯ ಕಾರ್ಯಕ್ರಮವನ್ನಾಗಿ ಮಾಡಲು ಹೆಚ್ಚು ಒತ್ತು ನೀಡುವಂತೆ ಸ್ಪೀಕರ್ ಯು.ಟಿ ಖಾದರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.

ಡಿ.21ರಿಂದ ಜನಾಕರ್ಷಣೆಯ ಕರಾವಳಿ ಉತ್ಸವ: ಸ್ಪೀಕರ್, ಉಸ್ತುವಾರಿ ಸಚಿವರ ಸೂಚನೆ

Dec 14 2024, 12:49 AM IST
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾತನಾಡಿ, ಡಿಸೆಂಬರ್ 21ರಿಂದ ಕರಾವಳಿ ಉತ್ಸವವನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಜನವರಿ 18-19 ರಂದು ಗಾಳಿಪಟ ಉತ್ಸವ ನಡೆಯಲಿದೆ ಎಂದು ತಿಳಿಸಿದರು.

ಡಿ.21ರಿಂದ ಬಹು ನಿರೀಕ್ಷಿತ ‘ಕರಾವಳಿ ಉತ್ಸವ’

Dec 11 2024, 12:45 AM IST
ಪ್ರಕೃತಿ ಮತ್ತು ನದಿ ನೀರು ಸೌಂದರ್ಯವನ್ನು ಆಸ್ವಾದಿಸಲು ನದಿ ಉತ್ಸವ ಕಾರ್ಯಕ್ರಮವನ್ನು ಹರೇಕಳದಲ್ಲಿ ಏರ್ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಡಿಸೆಂಬರ್ 21ರಿಂದ ಬಹು ನಿರೀಕ್ಷಿತ ‘ಕರಾವಳಿ ಉತ್ಸವ’

Dec 10 2024, 12:30 AM IST
ಬಹುನಿರೀಕ್ಷಿತ ಕರಾವಳಿ ಉತ್ಸವ ಡಿ.21ರಿಂದ ಮಂಗಳೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅಧ್ಯಕ್ಷತೆಯಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಯಿತು.

ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಕೋಸ್ಟಲ್ ಟೂರಿಸಂ : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ

Nov 22 2024, 01:15 AM IST
ಮಾಹಿತಿಯ ಪ್ರಕಾರ ಶೇ. 99ರಷ್ಟು ಮೀನುಗಾರರು ಸಂಕಷ್ಟದಲ್ಲಿದ್ದಾರೆ. ಮೀನುಗಾರರಿಗೆ ಸೌಲಭ್ಯ ಒದಗಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ ತಿಳಿಸಿದರು.

‘ಗದ್ದಿಗೆ’ ಕರಾವಳಿ ಮರಾಟಿ ಸಮಾವೇಶ ಸಮಾರೋಪ

Nov 13 2024, 12:05 AM IST
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಕೆನರಾ ಬ್ಯಾಂಕ್‌ ನಿವೃತ್ತ ಅಧಿಕಾರಿ ರಾಮ ನಾಯ್ಕ ಹಾಗೂ ಡಾ. ಬಾಲಕೃಷ್ಣ ಸಿ.ಎಚ್. ಸಮಾರೋಪ ಭಾಷಣ ಮಾಡಿದರು.

ನವೆಂಬರ್ 9, 10ರಂದು ಮೂಡುಬಿದಿರೆಯಲ್ಲಿ ‘ಗದ್ದಿಗೆ’ ಕರಾವಳಿ ಮರಾಟಿ ಸಮಾವೇಶ

Nov 06 2024, 11:46 PM IST
ಕರ್ನಾಟಕದಲ್ಲಿ ಸುಮಾರು 3 ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಕರಾವಳಿ ಮೂಲದ ಮರಾಟಿಗರ ಸಮಗ್ರ ಬಲವರ್ಧನೆ ಮತ್ತು ಪ್ರಗತಿಗಾಗಿ ‘ಗದ್ದಿಗೆ’ ಕರಾವಳಿ ಮರಾಟಿ ಸಮಾವೇಶವನ್ನು ನ. 9ಮತ್ತು 10ರಂದು ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ

17- 18 ರಂದು ಪಿಲಿಕುಳದಲ್ಲಿ ಸರ್ಕಾರಿ ಕಂಬಳ; ಕರಾವಳಿ ಉತ್ಸವ ಪಿಲಿಕುಳಕ್ಕೆ ವಿಸ್ತರಣೆ ಸಂಭವ

Nov 02 2024, 01:22 AM IST
ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅಧ್ಯಕ್ಷತೆಯಲ್ಲಿ ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಿತು.

ಕರಾವಳಿ ಹುಡುಗರ ‘ಕರ್ಮ’ ವೆಬ್ ಸೀರೀಸ್ ಫಸ್ಟ್ ಲುಕ್ ಬಿಡುಗಡೆ

Nov 02 2024, 01:17 AM IST
ಕರಾವಳಿ ಭಾಗದಲ್ಲಿ ಸೋಶಿಯಲ್ ಮೀಡಿಯಾ ಸ್ಟಾರ್ ಎಂದೇ ಪ್ರಖ್ಯಾತಿಯಾದ ಲಕ್ಕಿ ನಾಗೇಶ್, ಚೊಚ್ಚಲ ನಿರ್ದೇಶನದ ‘ಕರ್ಮ’ ವೆಬ್ ಸೀರಿಸ್ ಇದಾಗಿದೆ. ನಿರ್ಮಾಣವನ್ನು ಕೆ.ಆರ್.ರಾಜೇಶ್ ಭಟ್ ಮಾಡಿದ್ದು, ಕಥೆಯನ್ನು ಶರತ್ ಶೆಟ್ಟಿ ಬಿಜೂರ್ ಬರೆದಿದ್ದಾರೆ. ಸನತ್ ಉಪ್ಪುಂದ ಛಾಯಾಗ್ರಹಣ ತಮ್ಮ ಕೈಚಳಕ ತೋರಿಸಿದ್ದು, ಸಂಕಲನ ಶಿವರಾಜ್ ಮೇಹು ಮಾಡಿದ್ದಾರೆ.

ಹಬ್ಬಕ್ಕೆ ಈ ಬಾರಿಯೂ ಬೆಂಗಳೂರು-ಕರಾವಳಿ ಪ್ರಯಾಣ ದರ ಹೆಚ್ಚಳ ಬರೆ!

Oct 26 2024, 12:48 AM IST
ದೀಪಾವಳಿ ಹಬ್ಬ ಮಾತ್ರವಲ್ಲ ವಾರಾಂತ್ಯವೂ ಆಗಿರುವುದರಿಂದ ಖಾಸಗಿ ಟೂರಿಸ್ಟ್‌ ಬಸ್‌ ಹಾಗೂ ವಿಮಾನಯಾನದ ದರ ವಿಪರೀತ ಹೆಚ್ಚಳವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved