• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಕ್ಷಿಣ ಒಳನಾಡಿನಲ್ಲಿ ನಾಲ್ಕು ದಿನ, ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆ

Oct 21 2024, 11:59 AM IST

ದಕ್ಷಿಣ ಒಳನಾಡಿನಲ್ಲಿ ನಾಲ್ಕು ದಿನ, ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎನ್‍ಐಟಿಕೆ: ಎಸ್‍ಎಐ ಇಂಡಿಯಾ ಕರಾವಳಿ ಕರ್ನಾಟಕ ವಿಭಾಗ ಉದ್ಘಾಟನೆ

Oct 10 2024, 02:25 AM IST
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್‍ಐಟಿಕೆ)ಯಲ್ಲಿ ಕರ್ನಾಟಕದ ಕರಾವಳಿ ಪ್ರದೇಶದ ಎಂಜಿನಿಯರಿಂಗ್ ಸಮುದಾಯಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸೊಸೈಟಿ ಆಫ್ ಆಟೋಮೇಟಿವ್ ಎಂಜಿನಿಯರ್ಸ್ ಇಂಡಿಯಾ (ಎಸ್‍ಎಇ ಇಂಡಿಯಾ) ಕರಾವಳಿ ಕರ್ನಾಟಕ ವಿಭಾಗವನ್ನು ಇತ್ತೀಚೆಗೆ ಉದ್ಘಾಟಿಸಲಾಯಿತು.

ಐದು ವರ್ಷ ಬಳಿಕ ಕರಾವಳಿ ಕರ್ನಾಟಕ ಭಾಗದಲ್ಲಿ ಅಧಿಕ ಮುಂಗಾರು! ವಾಡಿಕೆಗಿಂತ ಶೇ.11ರಷ್ಟು ಅಧಿಕ ಮಳೆ

Oct 04 2024, 01:22 AM IST
ದ.ಕ. ಜಿಲ್ಲೆಯಲ್ಲಿ ಈ ಮುಂಗಾರು ಅವಧಿಯಲ್ಲಿ 44.191 ಹೆಕ್ಟೇರ್‌ ಕೃಷಿ, 18.807 ಹೆಕ್ಟೇರ್‌ ತೋಟಗಾರಿಕಾ ಪ್ರದೇಶ ಹಾನಿಗೀಡಾಗಿದೆ. ಒಟ್ಟು 7048 ವಿದ್ಯುತ್‌ ಕಂಬಗಳು, 89 ಟ್ರಾನ್ಸ್‌ಫಾರ್ಮರ್‌ಗಳು, 85 ಸೇತುವೆಗಳು, 242 ಕಿ.ಮೀ.ಗೂ ಅಧಿಕ ರಸ್ತೆ ಹಾನಿ ಸಂಭವಿಸಿದೆ.

ಕರಾವಳಿ ಭದ್ರತಾ ತರಬೇತಿ ಸಮಾರೋಪ ಸಮಾರಂಭ

Oct 04 2024, 01:02 AM IST
ಕರಾವಳಿ ಕಾವಲು ಪೊಲೀಸ್ ಘಟಕದ ಕರಾವಳಿ ಭದ್ರತಾ ತರಬೇತಿ ಸಂಸ್ಥೆಯ 8ನೇ ತಂಡದ ತರಬೇತಿಯ ಸಮಾರೋಪ ಸಮಾರಂಭ ಮಲ್ಪೆ ಸಿ.ಎಸ್.ಪಿ. ಕೇಂದ್ರ ಕಚೇರಿಯಲ್ಲಿ ನಡೆಯಿತು.

ವಿಜಯ್‌ ಜೊತೆ ಮತ್ತೆ ಮ್ಯಾಜಿಕ್‌ ಸೃಷ್ಟಿಸಲಿದ್ದಾರಾ ಕರ್ನಾಟಕ ಕರಾವಳಿ ಮೂಲದ ಪೂಜಾ ಹೆಗ್ಡೆ?

Oct 03 2024, 01:17 AM IST
ಕೆವಿಎನ್‌ ಪ್ರೊಡಕ್ಷನ್ಸ್‌ ನಿರ್ಮಾಣದ ‘ದಳಪತಿ 69’ ಚಿತ್ರದಲ್ಲಿ ವಿಜಯ್‌ಗೆ ನಾಯಕಿಯಾಗಿ ಪೂಜಾ ಹೆಗ್ಡೆ ಆಯ್ಕೆಯಾಗಿದ್ದಾರೆ. ಬೀಸ್ಟ್ ನಂತರ ಮತ್ತೊಮ್ಮೆ ಈ ಜೋಡಿ ದೊಡ್ಡ ಪರದೆಯ ಮೇಲೆ ಮ್ಯಾಜಿಕ್ ಸೃಷ್ಟಿಸುವ ಭರವಸೆಯಲ್ಲಿದೆ.

ಗಣೇಶನ ಹಬ್ಬಕ್ಕೆ ಕರಾವಳಿ ಸನ್ನದ್ಧ: ಮಳೆ ಆತಂಕ

Sep 07 2024, 01:37 AM IST
ಗಣೇಶೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಕಬ್ಬು, ಹೂವು, ಹಣ್ಣುಗಳ ಖರೀದಿ ಜೋರಾಗಿ ನಡೆಯುತ್ತಿದೆ. ದ.ಕ.ದಲ್ಲಿ ಮಳೆಯ ಆತಂಕದ ನಡುವೆಯೂ ಖರೀದಿ ನಡೆಯುತ್ತಿದೆ.

ಜಗತ್ತಿನ ಅತೀ ಎತ್ತರದ ರಸ್ತೆಯಲ್ಲಿ ಕರಾವಳಿ ಕುವರಿ ಬೈಕ್ ಸವಾರಿ

Aug 24 2024, 01:21 AM IST
ಮಹಿಳಾ ರೈಡರ್‌ಗಳ ದೇಶೀ ಸಂಘಟನೆ ಸಿಆರ್‌ಎಫ್ ಸದಸ್ಯೆಯಾಗಿದ್ದ ಪ್ರತಿಜ್ಞಾ ಶೆಟ್ಟಿ ತನ್ನ ಉದ್ಯೋಗದ ನೆಲೆ, ನಾಡಿನ ರಾಜಧಾನಿ ಬೆಂಗಳೂರಿನಿಂದ ಹೀಗೊಂದು ಪಯಣದ ಪಣತೊಟ್ಟರು.

ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 1 ವಾರ ಭಾರಿ ಮಳೆ ಆಗುವ ಸಾಧ್ಯತೆ

Aug 22 2024, 09:28 AM IST

ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಕಾವಲು ಪಡೆಯ ಡಿಜಿ ರಾಕೇಶ್‌ ಪಾಲ್‌ ಚೆನ್ನೈನಲ್ಲಿ ಹೃದಯಘಾತದಿಂದ ನಿಧನ : 34 ವರ್ಷಗಳಿಂದ ಸೇವೆ

Aug 19 2024, 12:47 AM IST
ಕರಾವಳಿ ಕಾವಲು ಪಡೆಯ ಡಿಜಿ ರಾಕೇಶ್‌ ಪಾಲ್‌ ಚೆನ್ನೈನಲ್ಲಿ ಹೃದಯಘಾತದಿಂದ ನಿಧನರಾಗಿದ್ದಾರೆ.

ಇಂದಿನಿಂದ ಕರಾವಳಿ ಮತ್ಸ್ಯೋದ್ಯಮ ಪುನಾರಂಭ

Aug 01 2024, 12:23 AM IST
ಕಳೆದ ಮೀನುಗಾರಿಕಾ ಋತುಮಾನದಲ್ಲಿ ವಿವಿಧ ಕಾರಣಗಳಿಂದ ತೀವ್ರ ಮತ್ಸ್ಯ ಕ್ಷಾಮ ಉಂಟಾಗಿ ಆರ್ಥಿಕವಾಗಿ ಕಂಗೆಟ್ಟಿದ್ದ ಮೀನುಗಾರರು ಈ ಬಾರಿ ಉತ್ತಮ ಮೀನು ದೊರೆಯುವ ಆಶಾಭಾವನೆಯಿಂದ ಸರ್ವ ಸನ್ನದ್ಧರಾಗಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved