ಹಲವು ದಿನಗಳ ಬಳಿಕ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮತ್ತೆ ಮುಂಗಾರು ಮಳೆ ಆರ್ಭಟಿಸಿದ್ದು, ಭಾರೀ ಗಾಳಿಗೆ ಹಲವೆಡೆ ಮರ ಮತ್ತು ವಿದ್ಯುತ್ ಕಂಬ ಉರುಳಿಬಿದ್ದು, 30ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.
ವಿಧಾನ ಪರಿಷತ್ ನೈಋತ್ಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿಯಿಂದ ಬಂಡಾಯವಾಗಿ ಸ್ಪರ್ಧಿಸಿರುವ ರಘುಪತಿ ಭಟ್ಟರನ್ನು ಪಕ್ಷ ಉಚ್ಛಾಟಿಸಿದ್ದು, ಈ ಬಗ್ಗೆ ಅವರು ಭಾನುವಾರ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.