• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸುನಿತಾ ಐಹೊಳೆಗೆ ಸುವರ್ಣ ಕರ್ನಾಟಕ ಸೈನಿಕ ಸೇವಾ ರಾಜ್ಯ ಪ್ರಶಸ್ತಿ ಪ್ರದಾನ

Aug 12 2025, 12:33 AM IST
ಸುವರ್ಣ ನ್ಯೂಸ್‌ ಹಾಗೂ ಕನ್ನಡಪ್ರಭ ನೀಡುವ ಸುವರ್ಣ ಸಾಧಕಿ-2025 ಪ್ರಶಸ್ತಿ ಪುರಸ್ಕೃತೆ ಸುನಿತಾ ಸೋಮಲಿಂಗ ಐಹೊಳೆ ಅವರಿಗೆ ಸಿರಿ ಸಂಸ್ಕೃತಿಗಾಗಿ ಸಲ್ಲಿಸಿದ ಅನುಪಮ ಸೇವೆ ಗುರುತಿಸಿ ಸುವರ್ಣ ಕರ್ನಾಟಕ ಸೈನಿಕ ಸೇವಾ ರಾಜ್ಯ ಪ್ರಶಸ್ತಿ ಫಲಕವನ್ನು ಪುರಸ್ಕೃತೆಯ ಸ್ವಗೃಹಕ್ಕೆ ತೆರಳಿ ನೀಡಿ ಗೌರವಿಸಲಾಯಿತು.

ಆಂಧ್ರದಲ್ಲೂ ಮಹಿಳೆಯರಿಗೆ, ಮಂಗಳಮುಖಿಯರಿಗೂ ಕರ್ನಾಟಕ ಮಾದರಿ ಉಚಿತ ಸಾರಿಗೆ

Aug 12 2025, 12:30 AM IST
ಕರ್ನಾಟಕ ಮಾದರಿಯಲ್ಲಿ ಆಂಧ್ರಪ್ರದೇಶ ಮಹಿಳೆಯರಿಗಾಗಿ ಉಚಿತ ಸಾರಿಗೆ ಯೋಜನೆ ಜಾರಿಗೆ ಮುಂದಾಗಿದೆ. 2024ರ ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ ಚಂದ್ರಬಾಬು ನಾಯ್ಡು ಸರ್ಕಾರ ಆ.15ರಿಂದ ಯೋಜನೆ ಆರಂಭಿಸಲಿದೆ.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಜಿಲ್ಲಾ ಘಟಕ ಸರ್ವ ಸದಸ್ಯರ ಸಭೆ

Aug 10 2025, 02:18 AM IST
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌ ಕೊಡಗು ಜಿಲ್ಲಾ ಘಟಕದ ಸರ್ವ ಸದಸ್ಯರ ಸಭೆ ನಡೆಯಿತು.

ನ್ಯಾಯ ದಾನ ವ್ಯವಸ್ಥೆಯಲ್ಲಿ ದೇಶಕ್ಕೇ ಕರ್ನಾಟಕ ನಂ.1!

Aug 10 2025, 01:30 AM IST
ನ್ಯಾಯಾಂಗ ಮತ್ತು ಪೊಲೀಸ್‌ ವ್ಯವಸ್ಥೆಯಲ್ಲಿ ಇರುವ ಪರಿಶಿಷ್ಟ ಜಾತಿ, ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ಮೀಸಲನ್ನು ಶೇ.100ರಷ್ಟು ಭರ್ತಿ ಮಾಡುವ ಮೂಲಕ ಇಂಥ ಸಾಧನೆ ಮಾಡಿದ ದೇಶದ ಏಕೈಕ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.

ರಾಷ್ಟ್ರೀಯ ವಾಟರ್‌ ಪೋಲೋ:ಕರ್ನಾಟಕ ಬಾಲಕಿಯರಿಗೆ ಬೆಳ್ಳಿ

Aug 09 2025, 02:02 AM IST
ನಗರದಲ್ಲಿ ಶುಕ್ರವಾರ ಕೊನೆಗೊಂಡ 51ನೇ ರಾಷ್ಟ್ರೀಯ ವಾಟರ್‌ಪೋಲೋ ಚಾಂಪಿಯನ್‌ಶಿಪ್‌ನಲ್ಲಿ ಆತಿಥೇಯ ಕರ್ನಾಟಕ ತಂಡ ಬಾಲಕಿಯರ ವಿಭಾಗದಲ್ಲಿ ರನ್ನರ್‌-ಅಪ್‌ ಆಗಿದೆ.

ಕರ್ನಾಟಕ ಕ್ಷೇತ್ರದಲ್ಲಿ 1.5 ಲಕ್ಷ ಮತಕಳವು : ರಾಗಾ

Aug 03 2025, 04:33 AM IST

‘ಕಳೆದ ಲೋಕಸಭಾ ಚುನಾವಣೆಯಲ್ಲಿ ಭಾರೀ ಭಾನಗಡಿ ಆಗಿದೆ. ಮತಗಳ್ಳತನ ಕುರಿತ ಸಾಕ್ಷ್ಯ ಹೇಳುವ ‘ಆಟಂ ಬಾಂಬ್‌’ ನನ್ನ ಬಳಿ ಇದೆ’ ಎಂದು ಹೇಳಿದ್ದ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ, ಇದೀಗ ದೇಶದಲ್ಲಿ ಚುನಾವಣಾ ವ್ಯವಸ್ಥೆ ಈಗಾಗಲೇ ಸತ್ತುಹೋಗಿದೆ ಎಂದು ಆರೋಪಿಸಿದ್ದಾರೆ.

ಕರ್ನಾಟಕ ಮಹಿಳಾ ಕೆಪಿಎಲ್‌ ಗೆ ಆಯ್ಕೆಯಾಗಿರುವ ಜೆ. ದೀಕ್ಷಾಗೆ ಸನ್ಮಾನ

Aug 03 2025, 01:30 AM IST
1ನೇ ಬಿಸಿಎ ವಿದ್ಯಾರ್ಥಿನಿ ಜೆ. ದೀಕ್ಷಾ ಅವರನ್ನು ಕಾಲೇಜು, ಬಿಸಿಎ ಹಾಗೂ ಕ್ರೀಡಾ ವಿಭಾಗದಿಂದ ಅಭಿನಂದಿಸಲಾಯಿತು.

ಅಂಗಾಂಗ ದಾನದಲ್ಲಿ ಕರ್ನಾಟಕ ತೃತೀಯ: ದಿನೇಶ್‌ ಗುಂಡೂರಾವ್‌

Aug 02 2025, 12:15 AM IST
ದೇರಳಕಟ್ಟೆ ಯೇನೆಪೋಯ ವೈದ್ಯಕೀಯ ಕಾಲೇಜಿನ ಎಂಡ್ಯೂರೆನ್ಸ್ ಸಭಾಂಗಣದಲ್ಲಿ ಶುಕ್ರವಾರ ಭಾರತೀಯ ಅಂಗಾಂಗ ದಾನ ದಿನಾಚರಣೆ 2025 ಕಾರ್ಯಕ್ರಮ ನೆರವೇರಿತು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ತಾಲೂಕು ಪದಾಧಿಕಾರಿಗಳ ಸಭೆ

Aug 01 2025, 02:15 AM IST
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ ತಾಲೂಕು ಘಟಕ ಪದಾಧಿಕಾರಿಗಳ ಸಭೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕಲಾಭವನದಲ್ಲಿಇತ್ತೀಚೆಗೆ ನಡೆಯಿತು.

ಸದ್ಯೋಜಾತ ಶಾಸ್ತ್ರಿ ಹಿರೇಮಠಗೆ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ

Jul 26 2025, 01:30 AM IST
ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕು ಜಿ. ನಾಗಲಾಪುರ ಗ್ರಾಮದ ಸದ್ಯೋಜಾತ ಶಾಸ್ತ್ರಿ ಹಿರೇಮಠ ಅವರಿಗೆ ಕರ್ನಾಟಕ ನಾಟಕ ಅಕಾಡೆಮಿಯು 2025-26ನೇ ಸಾಲಿನ ಪ್ರಶಸ್ತಿ ಒಲಿದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 80
  • next >

More Trending News

Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved