• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ರತ್ನ ತುಮಕೂರಿನ ಶ್ರೀ ಸಿದ್ಧಗಂಗಾ ಶ್ರೀಗಳ ಪ್ರತಿಮೆ ವಿರೂಪಗೊಳಿಸಿದವನ ಸೆರೆ

Dec 06 2024, 05:16 AM IST

ಇತ್ತೀಚಿಗೆ ವೀರಭದ್ರನಗರದಲ್ಲಿ ಕರ್ನಾಟಕ ರತ್ನ ತುಮಕೂರಿನ ಶ್ರೀ ಸಿದ್ದಗಂಗಾ ಮಠಾಧ್ಯಕ್ಷರಾಗಿದ್ದ ಡಾ। ಶಿವಕುಮಾರ ಸ್ವಾಮೀಜಿ ಅವರ ಪ್ರತಿಮೆ ವಿರೂಪಗೊಳಿಸಿದ್ದ ಕಿಡಿಗೇಡಿಯೊಬ್ಬನನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪ್ರವೀಣ್‌ ನೆಟ್ಟಾರು ಆರೋಪಿಗಳ ಶೋಧಕ್ಕಾಗಿ ಕರ್ನಾಟಕ ಸೇರಿ ಮೂರು ರಾಜ್ಯಗಳಲ್ಲಿ ಎನ್‌ಐಎ ದಾಳಿ

Dec 06 2024, 04:30 AM IST

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾ‌ರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿದ ಆರು ಮಂದಿ ಆರೋಪಿಗಳ ಬಂಧನಕ್ಕೆ ರಾಷ್ಟ್ರೀಯ ತನಿಖಾ ಏಜೆನ್ಸಿ(ಎನ್‌ಐಎ) ಅಧಿಕಾರಿಗಳು ಗುರುವಾರ ಕರ್ನಾಟಕ, ಕೇರಳ ಹಾಗೂ ತಮಿಳುನಾಡಿನ 16ಕ್ಕೂ ಅಧಿಕ ಸ್ಥಳಗಳಲ್ಲಿ ಏಕಕಾಲಕ್ಕೆ ಸ್ಥಳೀಯ ಪೊಲೀಸರ ನೆರವಿನಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ

ಮುಷ್ತಾಕ್‌ ಅಲಿ ಟಿ20ಯಿಂದ ಕರ್ನಾಟಕ ಔಟ್‌!

Dec 04 2024, 12:34 AM IST
ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಬರೋಡಾ ವಿರುದ್ಧ 4 ವಿಕೆಟ್‌ ಸೋಲು ಅನುಭವಿಸಿದ ಕರ್ನಾಟಕ. 6 ಪಂದ್ಯದಲ್ಲಿ 3ನೇ ಸೋಲು. ಕರ್ನಾಟಕ ಸಾಧಾರಣ ಬ್ಯಾಟಿಂಗ್‌ ಶೋ, 169/8. ಬರೋಡಾ 172/6. ಗುಂಪಿನಲ್ಲಿ 4ನೇ ಸ್ಥಾನದಲ್ಲೇ ಉಳಿದ ಕರ್ನಾಟಕ.

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಸಾಂಸ್ಕೃತಿಕ ಸಂಘಟನೆಗಳಿಂದ ತುಮಕೂರಿನಲ್ಲಿ ಪ್ರತಿಭಟನೆ

Dec 04 2024, 12:32 AM IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಂಗಳವಾರ ಕರ್ನಾಟಕ ಸಾಂಸ್ಕೃತಿಕ ಸಂಘಟನೆಗಳ ರಾಜ್ಮ ಮಹಾ ಒಕ್ಕೂಟದ ವತಿಯಿಂದ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಸರಕಾರಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.

ದೇಶದ ತಲಾದಾಯ ಹೆಚ್ಚಳದಲ್ಲಿ ಕರ್ನಾಟಕ ನಂ1 ಸ್ಥಾನದಲ್ಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

Dec 03 2024, 10:39 AM IST

ದೇಶದ ತಲಾ ಆದಾಯ (ಜಿಡಿಪಿ) ಹೆಚ್ಚಳದಲ್ಲಿ ಕರ್ನಾಟಕ, ನಂಬರ್ ಒನ್ ಸ್ಥಾನದಲ್ಲಿದೆ. ವಿದೇಶಿ ಬಂಡವಾಳ ಆಕರ್ಷಣೆ ಮತ್ತು ಕೇಂದ್ರಕ್ಕೆ ತೆರಿಗೆ ಪಾವತಿಸುವುದರಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಫೆಂಗಲ್‌ ಚಂಡಮಾರುತಕ್ಕೆ ದ.ಕರ್ನಾಟಕ ಗಡಗಡ! 20+ ಜಿಲ್ಲೆಗಳಲ್ಲಿ ಮಳೆ -9 ಜಿಲ್ಲೆಯ ಶಾಲಾ-ಕಾಲೇಜಿಗೆ ಇಂದು ರಜೆ

Dec 03 2024, 08:42 AM IST

ಫೆಂಗಲ್‌ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯಾದ್ಯಂತ ಥಂಡಿ ಹಾಗೂ ಮೋಡ ಮುಸುಕಿದ ವಾತಾವರಣ ಮುಂದುವರಿದಿದೆ. ಈ ಮಧ್ಯೆ, ರಾಜಧಾನಿ ಬೆಂಗಳೂರು, ಕೊಡಗು, ಕರಾವಳಿ, ಮಲೆನಾಡು ಸೇರಿ ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದೆ.

ಕರ್ನಾಟಕ ಬಯಲಾಟ ಅಕಾಡೆಮಿಯ 2023-24 ಹಾಗೂ 2024-25ನೇ ಸಾಲಿನ ಗೌರವ ಪ್ರಶಸ್ತಿ ಪ್ರಕಟ

Dec 03 2024, 12:35 AM IST
ಬಯಲಾಟ ಗೌರವ ಹಾಗೂ ವಾರ್ಷಿಕ ಪ್ರಶಸ್ತಿಗಳನ್ನು ಬಯಲಾಟ ಕಲಾ ಪ್ರಕಾರಗಳಿಗೆ ನೀಡಿರುವ ಅಮೂಲ್ಯ ಹಾಗೂ ಅನನ್ಯ ಸೇವೆಯನ್ನು ಪರಿಗಣಿಸಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ

ಭಾಷೆ ವಿಚಾರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಿರಂತರ ಹೋರಾಟ: ಟಿ ಎ ನಾರಾಯಣಗೌಡ

Dec 03 2024, 12:33 AM IST
ಭಾಷೆ ವಿಚಾರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಳೆದ ಎರಡು ದಶಕಗಳಿಂದ ಹೋರಾಟ ನಡೆಸುತ್ತಿದೆ ಎಂದು ಟಿ ಎ ನಾರಾಯಣ ಗೌಡ ಹೇಳಿದರು.

ಕರ್ನಾಟಕ ಏಕೀಕರಣದಲ್ಲಿ ನಿಜಲಿಂಗಪ್ಪ ಪಾತ್ರ ಮಹತ್ವದ್ದು

Dec 03 2024, 12:32 AM IST
ಕರ್ನಾಟಕ ಏಕೀಕರಣದಲ್ಲಿ ರಾಷ್ಟ್ರ ನಾಯಕ ಎಸ್.ನಿಜಲಿಂಗಪ್ಪ ಅವರ ಪಾತ್ರವೂ ಗಣನೀಯವೂ, ಮಹತ್ವವೂ ಆಗಿದೆ ಎಂದು ಹಿರಿಯ ಪತ್ರಕರ್ತ ಡಾ. ಎಚ್.ಬಿ. ಮಂಜುನಾಥ ದಾವಣಗೆರೆಯಲ್ಲಿ ಹೇಳಿದ್ದಾರೆ.

ಕನ್ನಡಿಗರ ದೀರ್ಘ ಕಾಲದ ಹೋರಾಟದ ಫಲವೇ ಏಕೀಕೃತ ಕರ್ನಾಟಕ: ಡಾ. ತೋಂಟದ ಸಿದ್ಧರಾಮ ಶ್ರೀ

Dec 03 2024, 12:32 AM IST
ಗದಗ ಲಿಂಗಾಯತ ಪ್ರಗತಿಶೀಲ ಸಂಘದ 2721ನೇ ಶಿವಾನುಭವದಲ್ಲಿ ಡಾ. ತೋಂಟದ ಸಿದ್ಧರಾಮ ಶ್ರೀಗಳು ಕನ್ನಡ ಏಕೀಕರಣ ಹೋರಾಟಗಾರರನ್ನು ಸ್ಮರಿಸಿದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 75
  • next >

More Trending News

Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved