• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ಪಬ್ಲಿಕ್‌ ಶಾಲೆಗಳಿಗೆ ಕಡಿಮೆ ಮಕ್ಕಳಿರುವ ಶಾಲೆಗಳ ವಿಲೀನ: ಸಚಿವ ಮಧು ಬಂಗಾರಪ್ಪ

Nov 26 2024, 12:46 AM IST
ಕಾರವಾರ ಹಾಗೂ ಶಿರಸಿ ಶೈಕ್ಷಣಿಕ ಜಿಲ್ಲೆಯು ೧೧ ತಾಲೂಕು ವ್ಯಾಪ್ತಿಯನ್ನು ಹೊಂದಿದ್ದು, ಶಿಕ್ಷಣದ ಪ್ರಗತಿಯೂ ಉತ್ತಮವಾಗಿದೆ.

ಕರ್ನಾಟಕ ಏಕೀಕರಣ ಹೋರಾಟಗಾರರ ಸ್ಮರಣೆ ಎಲ್ಲರ ಕರ್ತವ್ಯ: ಜಿಪಂ ಉಪ ಕಾರ್ಯದರ್ಶಿ ಲಕ್ಷ್ಮೀ

Nov 25 2024, 01:02 AM IST
ಕರ್ನಾಟಕ ಏಕೀಕರಣಕ್ಕೆ ಹೋರಾಟ ನಡೆಸಿದವರನ್ನು ಸ್ಮರಣೆ ಮಾಡುವುದು ನಮ್ಮೆಲ್ಲರ ಆದ್ಯಕರ್ತವ್ಯವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಲಕ್ಷ್ಮೀ ಹೇಳಿದರು. ಚಾಮ,ರಾಜನಗರದಲ್ಲಿ ಕನ್ನಡ ರಾಜ್ಯೋತ್ಸವದ 22ನೇ ದಿನದ ಕಾರ್ಯಕ್ರಮದಲ್ಲಿ ಕರ್ನಾಟಕ ಏಕೀಕರಣ ಮಹೋತ್ಸವದ ಬಗ್ಗೆ ಮಾತನಾಡಿದರು.

''ಕರ್ನಾಟಕ ರಾಜ್ಯದಲ್ಲಿ ಉಪಚುನಾವಣೆಯ ಫಲಿತಾಂಶ : ಮೈತ್ರಿಕೂಟದ ಸುಳ್ಳಿನ ಸುರಿ ಮಳೆ ನಡೆಯಲಿಲ್ಲ': ರಾಜಶೇಖರ್'

Nov 25 2024, 01:00 AM IST

ಸರ್ಕಾರದ ಅಭಿವೃದ್ಧಿ ಕೆಲಸಗಳು ಹಾಗೂ ಗ್ಯಾರಂಟಿ ಯೋಜನೆ ಗಳು ಹಾಗೂ ಸಿಎಂ ಡಿಸಿಎಂ ಜೋಡಿಗಳು ಒಂದಾಗಿ ಮಾಡಿದ ತಂತ್ರಗಾರಿಕೆಯಲ್ಲಿ ಈ ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಪಡೆದಿರುವುದಕ್ಕೆ ಸಂತೋಷವಾಗಿದೆ ಎಂದು ಗ್ರಾನೈಟ್ ಎಚ್.ಎಸ್. ರಾಜಶೇಖರ್ ಹೇಳಿದರು.  

ದಾವಣಗೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕೆ-ಸೆಟ್ 2024 : 17 ಕೇಂದ್ರಗಳಲ್ಲಿ ನಡೆದ ಪರೀಕ್ಷೆ

Nov 25 2024, 01:00 AM IST
ದಾವಣಗೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕೆ-ಸೆಟ್ 2024 ಪರೀಕ್ಷೆ ಭಾನುವಾರ ನಗರದ 17 ಕೇಂದ್ರಗಳಲ್ಲಿ ನಡೆಯಿತು.

ಕಾಸರಗೋಡು ಕನ್ನಡಿಗರಿಗೆ ಭಾಷಾ ಅಲ್ಪಸಂಖ್ಯಾತ ಸ್ಥಾನಮಾನಕ್ಕೆ ಮನವಿಕೇರಳ ಸರ್ಕಾರಕ್ಕೆ ಕರ್ನಾಟಕ ನವನಿರ್ಮಾಣ ಸೇನೆ ಮನವಿ

Nov 24 2024, 01:47 AM IST
ಒಂದು ವೇಳೆ ಕಾಸರಗೋಡು ಕನ್ನಡಿಗರಿಗೆ ಕೇರಳ ಸರ್ಕಾರ ಅನ್ಯಾಯ ಮಾಡಿದ್ದೇ ಆದರೆ ಕರ್ನಾಟಕ ನವನಿರ್ಮಾಣ ಸೇನೆ ತಿರುವನಂತಪುರಂನ ಸೆಕ್ರೆಟ್ರಿಯೇಟ್‌ಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಿದೆ ಎಂದು ಕರ್ನಾಟಕ ನವನಿರ್ಮಾಣ ಸೇನೆ ಮನವಿಯಲ್ಲಿ ಎಚ್ಚರಿಕೆ ನೀಡಿದೆ.

ಸರ್ಕಾರಗಳ ಮಹಾದ್ರೋಹ ವಿರುದ್ಧ ಸಂಯಕ್ತ ಹೋರಾಟ-ಕರ್ನಾಟಕ 26ಕ್ಕೆ ಪ್ರತಿಭಟನೆ

Nov 24 2024, 01:46 AM IST
ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡುವುದಾಗಿ ಲಿಖಿತ ರೂಪದಲ್ಲಿ ಬರೆದುಕೊಟ್ಟಿದ್ದ ಪ್ರಧಾನಿ ಮೋದಿರವರು ಈಗ ಬೆಂಬಲ ಬೆಲೆ ನೀಡಲು ಆಗುತ್ತಿಲ್ಲವೆಂದು ಹೇಳುತ್ತಿದ್ದಾರೆ.

ಕರ್ನಾಟಕ ಕ್ರಿಕೆಟ್‌ನ ಪುಣ್ಯಭೂಮಿ ಅಂತಾರಾಷ್ಟ್ರೀಯ ಕ್ರೀಡಾಂಗಣ ಚಿನ್ನಸ್ವಾಮಿ ಸುವರ್ಣ ಸಂಭ್ರಮ ಪರ ಕೂಗು

Nov 23 2024, 12:30 AM IST
ಕರ್ನಾಟಕ ಕ್ರಿಕೆಟ್‌ನ ಪುಣ್ಯಭೂಮಿ, ರಾಜ್ಯದ ಏಕೈಕ ಅಂತಾರಾಷ್ಟ್ರೀಯ ಕ್ರೀಡಾಂಗಣ ಎನಿಸಿಕೊಂಡಿರುವ ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್‌ ಸ್ಟೇಡಿಯಂಗೆ 50 ವರ್ಷ ಪೂರ್ಣಗೊಂಡಿದೆ.

ಸದೃಢ ವ್ಯಕ್ತಿತ್ವದಿಂದ ಮುನ್ನಡೆದರೆ ಯಶಸ್ಸು ಖಂಡಿತ: ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಬಸವಕುಮಾರ್ ಪಾಟೀಲ್

Nov 22 2024, 01:20 AM IST
ವಿದ್ಯಾರ್ಥಿಗಳಲ್ಲಿ ಅತ್ಮಸ್ಥೈರ್ಯ ಹಾಗೂ ಸದೃಢವಾದ ವ್ಯಕ್ತಿತ್ವವನ್ನು ರೂಪಿಸಿ, ಅವರಲ್ಲಿ ಕಲಿಕೆಯ ಅಸಕ್ತಿಯನ್ನು ಮೂಡಿಸುವುದು ಅಕ್ಷರಯಾತ್ರೆಯ ಮುಖ್ಯ ಉದ್ದೇಶವಾಗಿದೆ ಎಂದು ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಅಧ್ಯಕ್ಷ ಬಸವಕುಮಾರ್ ಪಾಟೀಲ್ ತಿಳಿಸಿದರು. ಚಾಮರಾಜನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆ -೨೦೨೪ ಕಾರ್ಯಕ್ರಮದಲ್ಲಿ ಮಾತನಾಡಿದರು.

ಚಾಮರಾಜನಗರದಲ್ಲಿ ಬಿಪಿಎಲ್ ಕಾರ್ಡ್ ರದ್ದು ಖಂಡಿಸಿ ಕರ್ನಾಟಕ ಸೇನಾಪಡೆ ತಮಟೆ ಚಳವಳಿ

Nov 22 2024, 01:19 AM IST
ಬಡವರ ಬಿಪಿಎಲ್ ಕಾರ್ಡ್ ರದ್ದು ಖಂಡಿಸಿ ರಾಜ್ಯ ಸರ್ಕಾರ ವಿರುದ್ಧ ಕರ್ನಾಟಕ ಸೇನಾಪಡೆ ವತಿಯಿಂದ ನಗರದಲ್ಲಿ ತಮಟೆ ಚಳವಳಿ ನಡೆಸಲಾಯಿತು. ಚಾಮರಾಜನಗರದ ಜಿಲ್ಲಾಡಳಿತ ಭವನದ ಮುಖ್ಯಗೇಟ್ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಪ್ರತಿಭಟನಾಕಾರರು ಜಮಾಯಿಸಿದರು.

ಕರ್ನಾಟಕ ಸಂಘ ಭವನದಲ್ಲಿ ಛಾಯಚಿತ್ರ-ನಾಣ್ಯ ಪ್ರದರ್ಶನ

Nov 22 2024, 01:16 AM IST
ಇಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಪ್ರದರ್ಶನಕ್ಕೆ ಚಾಲನೆ
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 75
  • next >

More Trending News

Top Stories
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
ಹಿಂದೂ ದೇವರ ವೇಷಧರಿಸಿ ಶಿಲುಬೆ ನೆಕ್ಕಿದರ್‍ಯಾಪರ್ ಜೆನಿಸಿಸ್‌ ವಿವಾದ
ಹೋರ್ಮುಜ್‌ ಜಲಸಂಧಿ ಮುಚ್ಚಲು ಇರಾನ್ ಸಂಸತ್‌ ಒಪ್ಪಿಗೆ : ಭಾರತಕ್ಕೂ ಸಂಕಷ್ಟ
ಪಹಲ್ಗಾಂ ದಾಳಿಕೋರರಿಗೆ ನೆರವಾದ ಇಬ್ಬರ ಬಂಧನ
ಅಮೆರಿಕದ ಯುದ್ಧಕ್ಕೂ ಪಿಜ್ಜಾಕ್ಕೂ ನಿಗೂಢ ಸಂಬಂಧ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved