• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ಏಕೀಕರಣದ ರೂವಾರಿಗಳ ಸ್ಮರಿಸಿ

Nov 09 2024, 01:20 AM IST
ಮಹಾತ್ಮ ಗಾಂಧಿಜೀ ಅವರ ವ್ಯಕ್ತಿತ್ವ ರೂಪಿಸಿಕೊಂಡು, ಹೋರಾಟವನ್ನೇ ಜೀವನವನ್ನಾಗಿಸಿಕೊಂಡು ಕರ್ನಾಟಕ ಏಕೀಕರಣಕ್ಕಾಗಿ ತಮ್ಮನ್ನು ಅರ್ಪಿಸಿಕೊಂಡಿದ್ದ ಅದರಗುಂಚಿ ಶಂಕರಗೌಡರ ಇತಿಹಾಸವನ್ನು ಅರಿತುಕೊಳ್ಳಬೇಕಿದೆ.

ರಣಜಿ: ವೈಶಾಕ್‌ ಮ್ಯಾಜಿಕ್‌, ಅಭಿನವ್‌ ಹೋರಾಟದ ನಡುವೆಯೂ ಬಂಗಾಳ ವಿರುದ್ಧ ಸಂಕಷ್ಟದಲ್ಲಿ ಕರ್ನಾಟಕ

Nov 08 2024, 12:34 AM IST
ಬಂಗಾಳ ಮೊದಲ ಇನ್ನಿಂಗ್ಸ್‌ನಲ್ಲಿ 301ಕ್ಕೆ ಆಲೌಟ್‌. ವೇಗಿ ಕೌಶಿಕ್‌ಗೆ ಐದು ವಿಕೆಟ್‌. ಕರ್ನಾಟಕ 2ನೇ ದಿನ 155ಕ್ಕೆ 5. ಇನ್ನೂ 146 ರನ್‌ ಹಿನ್ನಡೆ. ಅಭಿನವ್‌ ಹೋರಾಟದ ಅರ್ಧಶತಕ

ಕರ್ನಾಟಕ ಮಾಡೆಲ್ ಇಡೀ ದೇಶಕ್ಕೆ ಮಾದರಿ-ಡಿಕೆಶಿ

Nov 08 2024, 12:34 AM IST
ನಮ್ಮ ಸರ್ಕಾರದ ಸಾಧನೆ ಬಗ್ಗೆ ಮಹಾರಾಷ್ಟ್ರದ ಬಿಜೆಪಿ, ಎನ್‌ಸಿಪಿ ಸುಳ್ಳು ಜಾಹೀರಾತು ನೀಡುತ್ತಿವೆ. ಮಹಾಯತಿ ನಾಯಕರೆಲ್ಲ ಸುಳ್ಳುಗಾರರು. ಕರ್ನಾಟಕ ಮಾಡೆಲ್ ಇಡೀ ದೇಶಕ್ಕೆ ಮಾದರಿಯಾಗಿದೆ. ನಾವು ನುಡಿದಂತೆ ನಡೆಯುತ್ತೇವೆ, ನಡೆಯುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ಅನುಸ್ತುಪ್‌ ಶತಕ, ವೈಶಾಖ್‌ಗೆ 3 ವಿಕೆಟ್‌: ರಣಜಿಯಲ್ಲಿ ಕರ್ನಾಟಕ vs ಬಂಗಾಳ ಸಮಬಲದ ಹೋರಾಟ

Nov 06 2024, 11:58 PM IST
ರಣಜಿ, ಬಂಗಾಳಕ್ಕೆ ನಾಯಕ ಅನುಸ್ತುಪ್‌ ಶತಕದ ಆಸರೆ. ಮೊದಲ ದಿನ 5 ವಿಕೆಟ್‌ಗೆ 249 ರನ್‌. ಶಾಬಾಜ್‌ ನದೀಂ, ಸುದೀಪ್‌ ಅರ್ಧಶತಕ. ವೇಗಿ ವಾಸುಕಿ ಕೌಶಿಕ್‌ಗೆ 3 ವಿಕೆಟ್‌

ಮಂಗಳಮುಖಿಯರಿಂದ ಕರ್ನಾಟಕ ಸ್ವಾಭಿಮಾನ ನಡಿಗೆ

Nov 06 2024, 11:49 PM IST
"ಕರ್ನಾಟಕವನ್ನು ವಿವಿಧ ಸಮುದಾಯಗಳು ಸೌಹಾರ್ದತೆಯಿಂದ ಬಾಳುವ ಶಾಂತಿಯ ತೋಟವನ್ನಾಗಿ ಮಾಡೋಣ " ಎನ್ನುವ ಘೋಷಣೆಯೊಂದಿಗೆ ಬುಧವಾರ ಹಮ್ಮಿಕೊಳ್ಳಲಾಗಿದ್ದ ಕರ್ನಾಟಕ ಸ್ವಾಭಿಮಾನ ನಡಿಗೆಯ ಮೆರವಣಿಗೆಯಲ್ಲಿ ವಿವಿಧ ಸಂಘಟನೆ, ಸಾಹಿತಿಗಳು, ಸಂಘ ಸಂಸ್ಥೆಗಳಿಂದ ಬೆಂಬಲ ದೊರಕಿದ್ದು, ನಗರದ ಮಹಾರಾಜ ಪಾರ್ಕ್‌ನಿಂದ ಆರಂಭವಾಗಿ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿತು.

ಬುರ್ರಕಥಾ ಕಲಾವಿದೆ ಶಾಂತಮ್ಮರಿಗೆ ಕರ್ನಾಟಕ ಜನಪದ ಆಕಾಡೆಮಿ ಪ್ರಶಸ್ತಿ

Nov 06 2024, 12:55 AM IST
ತನ್ನ 12 ವಯಸ್ಸಿನಿಂದ ಜಾನಪದ ಕಲೆಯಾದ ಬುರ್ರಕಥೆಯ ಹಾಡುಗಳನ್ನು ಗ್ರಾಮಾಂತರ ಹಾಗೂ ಪಟ್ಟಣದ ಮನೆ ಮನೆಗೆ ಹೋಗಿ ಹಾಡುತ್ತ ಶಾಂತಮ್ಮ ಜಿಲ್ಲೆಯ ಗಮನ ಸೆಳೆದಋರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರವೇಶಾತಿ ಆರಂಭ

Nov 06 2024, 12:52 AM IST
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಪ್ರವೇಶಾತಿಯು ಈಗಾಗಲೇ ಆರಂಭಗೊಂಡಿದ್ದು, ನ.15ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಇದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿವಿ ಕುಲಪತಿ ಪ್ರೊ. ವಿ.ಶರಣಪ್ಪ ಹಲಸೆ ತಿಳಿಸಿದ್ದಾರೆ.

ದೇವಕಿಗೆ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ

Nov 06 2024, 12:31 AM IST
ಮಲೆಕುಡಿಯ ಸಮುದಾಯಕ್ಕೆ ಸೇರಿದ ಉರ್ಟಿಕೊಟ್ಟು ಎಂಬ ಸಂಪ್ರದಾಯಿಕ ನೃತ್ಯದಲ್ಲಿ ದೇವಕಿ ಮಾಡಿದ ಸಾಧನೆ ಗಮನಿಸಿ ಈ ಪ್ರಶಸ್ತಿ ಲಭಿಸಿದೆ.

ಗ್ಯಾರಂಟಿಗಳಿಂದ ಕರ್ನಾಟಕ ಆರ್ಥಿಕ ವಿನಾಶ: ಮೋದಿ ಕಿಡಿ

Nov 05 2024, 12:38 AM IST
‘ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಗ್ಯಾರಂಟಿಗಳನ್ನು ಘೋಷಿಸಬೇಕು. ಕಾರ್ಯಸಾಧುವಲ್ಲದ ಗ್ಯಾರಂಟಿಗಳು ದಿವಾಳಿಗೆ ಕಾರಣ ಆಗಬಹುದು’ ಎಂಬ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿನಲ್ಲಿ ಇತ್ತೀಚೆಗೆ ನೀಡಿದ ಹೇಳಿಕೆ ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳ ವಿರುದ್ಧ ಹರಿಹಾಯ್ದಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ವಕ್ಫ್ ಹೆಸರಿಗೆ ಜಮೀನು ವಿರೋಧಿಸಿ ಇಂದು ಪ್ರತಿಭಟನೆ - ಮಾಜಿ ಸಂಸದ ಎಸ್.ಮುನಿಸ್ವಾಮಿ

Nov 04 2024, 12:18 AM IST

 ಜಮೀರ್ ಅಹ್ಮದ್ ಸಿಎಂ ಸಿದ್ದರಾಮಯ್ಯರ ಸೂಚನೆ ಮೇರೆಗೆ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಿಗೆ ಪ್ರವಾಸ ಮಾಡಿ ಶಾಲೆ ಮಠಮಾನ್ಯ, ಸ್ಮಶಾನಗಳು ರೈತರ ಪಿತೃರ್ಜಿತವಾಗಿ ಬಂದಿರುವಂತ ಜಮೀನುಗಳನ್ನೂ ಬಿಡದಂತೆ ವಕ್ಫ್ ಸಮಿತಿ ಹೆಸರಿಗೆ ದಾಖಲಿಸುತ್ತಿರುವುದಕ್ಕೆ ರಾಜ್ಯಾದ್ಯಂತ ವಿರೋಧ ವ್ಯಕ್ತವಾಗುತ್ತಿದೆ  ಮುನಿಸ್ವಾಮಿ  

  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 75
  • next >

More Trending News

Top Stories
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
ಲಂಚ ಬಾಬ್‌ ಸ್ಫೋಟಿಸಿದ್ದ ಬಿ.ಆರ್‌. ಪಾಟೀಲ್‌ಗೆ ಸಿಎಂ ಬುಲಾವ್‌
ಹಿಂದೂ ದೇವರ ವೇಷಧರಿಸಿ ಶಿಲುಬೆ ನೆಕ್ಕಿದರ್‍ಯಾಪರ್ ಜೆನಿಸಿಸ್‌ ವಿವಾದ
ಹೋರ್ಮುಜ್‌ ಜಲಸಂಧಿ ಮುಚ್ಚಲು ಇರಾನ್ ಸಂಸತ್‌ ಒಪ್ಪಿಗೆ : ಭಾರತಕ್ಕೂ ಸಂಕಷ್ಟ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved